dakshina kannada

ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಡಿ. 02. ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ‌ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ಮಧ್ಯೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ […]

ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ 36 ಕಿಮೀ. ಕಡಲ್ಕೊರೆತ ಬಾಧಿತ ಪ್ರದೇಶ: ಕೇಂದ್ರ ಸಚಿವ ಕೀರ್ತಿವರ್ಧನ್ ಸಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು: , ನ. 28. ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 36.66 ಕಿಮೀ. ಕರಾವಳಿ ಪ್ರದೇಶದಲ್ಲಿ 17.74 ಕಿಮೀ. ವ್ಯಾಪ್ತಿಯಲ್ಲಿ ಕಡೆಲ್ಕೊರೆತ ಸಂಭವಿಸುತ್ತಿರುವುದಾಗಿ ಕೇಂದ್ರ ಪರಿಸರ ಖಾತೆ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಹೇಳಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಸಂಸತ್‌ನ ಚಳಿಗಾಲದ ಅಧಿವೇಶದಲ್ಲಿ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿರುವ ಸಚಿವರು, ದಕ್ಷಿಣ ಕನ್ನಡದ ಸಮುದ್ರ ತೀರ ತೆಗದುಕೊಂಡರೆ ಶೇ.48.4ರಷ್ಟು ಭಾಗದಲ್ಲಿ ಸಮುದ್ರ ಕೊರೆತ ಉಂಟಾಗುತ್ತಿದೆ. ಭಾರತೀಯ ರಾಷ್ಟ್ರೀಯ ಸಮುದ್ರ ಮಾಹಿತಿ ಹಾಗೂ

ದಕ್ಷಿಣ ಕನ್ನಡದಲ್ಲಿ 36 ಕಿಮೀ. ಕಡಲ್ಕೊರೆತ ಬಾಧಿತ ಪ್ರದೇಶ: ಕೇಂದ್ರ ಸಚಿವ ಕೀರ್ತಿವರ್ಧನ್ ಸಿಂಗ್ Read More »

ಕರಾವಳಿ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ನ. 07. ಅಬಕಾರಿ ಇಲಾಖೆ ಮಂಗಳೂರು ದಕ್ಷಿಣ ವಲಯ-1 ರ ವ್ಯಾಪ್ತಿಯ ಗಣಪತಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು . ವಲಯದ ಅಬಕಾರಿ ಉಪನಿರೀಕ್ಷಕರಾದ ಹರೀಶ್ ಪಿ ಮತ್ತು ಅಬ್ದುಲ್ ರಜಾಕ್, ಮಾನ್ಯ ಜಂಟಿ ಆಯುಕ್ತರ ತಂಡದ ಅಬಕಾರಿ ನಿರೀಕ್ಷಕ ವಿಜಯಕುಮಾರ್ , ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಸುನಿಲ್ ಕುಮಾರ್ ಮತ್ತು ಅಬಕಾರಿ ಉಪ ನಿರೀಕ್ಷಕ ವಿಶ್ವನಾಥ್ ಹಾಗೂ ಅಬಕಾರಿ ಪೇದೆಗಳಾದ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ Read More »

ಕರಾವಳಿ

ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’

(ನ್ಯೂಸ್ ಕಡಬ) newskadaba.com ಅ.29. ಗೃಹರಕ್ಷಕದಳ ಕೇಂದ್ರ ಕಚೇರಿಯ ಆದೇಶದಂತೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ‘ಜಾಗೃತಿ ಅರಿವು ಸಪ್ತಾಹ-2024’ ಇದರ ಅಂಗವಾಗಿ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧರಾಗಿರುವುದಾಗಿ ಹಾಗೂ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಹೋರಾಟವನ್ನು ಬೆಂಬಲಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಸಮ್ಮುಖದಲ್ಲಿ “ಜಾಗೃತಿ ಅರಿವು ಸಪ್ತಾಹ-2024”ವನ್ನು ಆಚರಿಸಲಾಯಿತು. ಭ್ರಷ್ಟಾಚಾರ ನಿರ್ಮೂಲನಾ ಪ್ರತಿಜ್ಞೆಯಲ್ಲಿ ಕಛೇರಿಯ ಅಧೀಕ್ಷಕರಾದ ಶ್ರೀ ಎನ್. ಚಂದ್ರ, ಪ್ರಥಮ

ಗೃಹರಕ್ಷಕ ದಳ ಕಛೇರಿಯಲ್ಲಿ ‘ಜಾಗೃತಿ ಅರಿವು ಸಪ್ತಾಹ-2024’ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.29. ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಮಂಗಳವಾರ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ Read More »

ಕರಾವಳಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ

(ನ್ಯೂಸ್ ಕಡಬ) newskadaba.com ಅ.24. ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು. ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ Read More »

ಕರಾವಳಿ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಅ.24. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಅ. 22ರಂದು ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಬೆಳಗ್ಗೆ 8 ಗಂಟೆಯಿಂದ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದೆ. ಪ್ರಾರಂಭದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

(ನ್ಯೂಸ್ ಕಡಬ) newskadaba.com ಅ.24. ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.   ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ Read More »

ಕರಾವಳಿ, ಕರ್ನಾಟಕ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top