dakshina kannada

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 10 ರಂದು ನಗರದ ಲಾಲ್‍ ಬಾಗ್‍ನಲ್ಲಿರುವ ಮಂಗಳಾ ಸ್ಟೇಡಿಯಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ವಯೋಮಿತಿ ಆಧಾರದ ಮೇಲೆ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾ ಸ್ಪರ್ಧೆ ಪ್ರಾರಂಭವಾಗಲಿದೆ. ಕ್ರೀಡಾ ಸ್ಪರ್ಧೆಗಳು :- ಮ್ಯೂಸಿಕಲ್ ಚೇರ್ ಪುರುಷರು/ಮಹಿಳೆಯರು 60 ರಿಂದ 70 ವರ್ಷ. ಬಿರುಸಿನ ನಡಿಗೆ ಪುರುಷರು/ಮಹಿಳೆಯರು 60 ರಿಂದ 69 ವರ್ಷ,

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2024- 25ನೇ ಸಾಲಿನ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯ ಪಡೆಯಲು ಆನ್‍ ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ:30/03/2002ರನ್ವಯ ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ – ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆಯು ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 01. ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ, ಕರ್ನಾಟಕ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್ Read More »

ಕರಾವಳಿ

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 8.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ. ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 30. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ Read More »

ಕರಾವಳಿ

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಿಗೆ ಅಥವಾ ನೋಂದಣಿ ಪಡೆಯುವ ಬಗ್ಗೆ ಮತ್ತು ವಿವಿಧ ಆಹಾರ ಉದ್ಯಮಿಗಳು ಕೃತಕ ಬಣ್ಣ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಆಂದೋಲನ ಆ.30 ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ.   ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವಂತಹ ಹೋಟೆಲ್, ಬೇಕರಿ, ದಿನಸಿ ಅಂಗಡಿ ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ Read More »

ಕರಾವಳಿ, ಕರ್ನಾಟಕ
Scroll to Top