dakshina kannada

ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (Any Where) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6)ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. […]

ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ರಾಜ್ಯಪಾಲರಿಗೆ ಬೆದರಿಕೆ ಹಾಕಿದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೆ ಮುಂದೆ ನೋಡುತ್ತಿದ್ದು, ಅಗತ್ಯ ಬಂದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಮುಡಾ ಹಗರಣದ ಹಿನ್ನೆಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮತ್ತು ಎಂಎಲ್.ಸಿ ಐವನ್ ಡಿಸೋಜಾ ಮೇಲೆ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಶಾಸಕ

ಅಗತ್ಯ ಬಿದ್ದರೆ ಪೊಲೀಸರ ಮನೆ ಮುಂದೆಯೂ ಪ್ರತಿಭಟನೆ ನಡೆಸುತ್ತೇವೆ – ಶಾಸಕ ಭರತ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 73 ಅಂಗನವಾಡಿ ಕಾರ್ಯಕರ್ತೆ ಹಾಗೂ 261 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಪ್ರಧಾನ ಮಂತ್ರಿ ಜನ್‍ ಮನ್ ಆದಿವಾಸಿ ಮಹಾ ಅಭಿಯಾನ (PM- JANMAN) ಯೋಜನೆಯಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಕೊರಗ ಸಮುದಾಯದವರನ್ನು ಸಾಮಾಜಿಕ- ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ (PVTG) ಅಭಿವೃದ್ಧಿ ಮಿಷನ್ ಅನ್ನು ಪ್ರಾರಂಭಿಸಿ ಸಮುದಾಯದವರಿಗೆ  ಮೂಲಭೂತ ಸೌಲಭ್ಯಗಳನ್ನು ನೀಡಲು  ಸರಕಾರಿ ದಾಖಲೆಗಳಾದ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್, ಗೃಹಜ್ಯೋತಿ, ಕಿಸಾನ್ ಕಾರ್ಡ್

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ Read More »

ಕರಾವಳಿ, ಕರ್ನಾಟಕ

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 28. ಪುತ್ತೂರು ಟ್ರಾಫಿಕ್ ಪೊಲೀಸರಿಂದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಉಂಟಾಗುತ್ತಿದ್ದು ಇದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ಮುಂದಾಳು ಮೋಹನ್ ಗುರ್ಜಿನಡ್ಕ ನೇತೃತ್ವದಲ್ಲಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ. ಪ್ರತೀ ದಿನ ಬೆಳಿಗ್ಗೆ 8.30ರ ವೇಳೆಗೆ ಕಬಕಕ್ಕೆ ಬರುವ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆಯ ಕಾರಣವಿಟ್ಟು ಬೈಕ್ ಸವಾರರಿಗೆ ತೊಂದರೆ ನೀಡುತ್ತಿದ್ದಾರೆ. ಪೋಷಕರು ಬೆಳಗ್ಗೆ ಶಾಲಾ ಮಕ್ಕಳನ್ನು ಬಸ್ಸಿಗೆ ಬಿಡಲು

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು Read More »

ಕರಾವಳಿ, ಕರ್ನಾಟಕ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ(ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ  ಫಲಾನುಭವಿಗೆ ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನುವಿತರಿಸಿದರು. ‘ಇನರ್ಜಿಯ ಸೋಲಾರ್ ಕಂಪನಿ’ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆಯ 100ನೇ ಫಲಾನುಭವಿಯಾದ ಶಕ್ತಿನಗರದ ಡಾ. ಸುಧಾಕರ್ ಕುಟುಂಬಕ್ಕೆ 78,000 ರೂ. ಸಬ್ಸಿಡಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ ; ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 26. ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್ ಶಿವಾಜಿನಗರ (40) ಮೃತ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿದ್ದ ರಮೇಶ್ ರವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ರಮೇಶ್ ರವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅರಂತೋಡು: ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 26. ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನವು ಅರಂತೋಡು ಪೇಟೆಯಲ್ಲಿ ನಡೆಯಿತು.   ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು- ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅರಂತೋಡು ಪರಿಸರದ ನಾಗರಿಕ ಬಂಧುಗಳು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.

ಅರಂತೋಡು: ಸ್ವಚ್ಚತಾ ಅಭಿಯಾನ Read More »

ಕರಾವಳಿ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.‌ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »

ಕರಾವಳಿ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ
Scroll to Top