dakshinakannada

ಒಂದು ತಿಂಗಳೊಳಗೆ ಬಸ್‌ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ […]

ಒಂದು ತಿಂಗಳೊಳಗೆ ಬಸ್‌ ಗಳಿಗೆ ಬಾಗಿಲು ಅಳವಡಿಸುವಂತೆ ಡಿಸಿ ಸೂಚನೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಾಹನವೊಂದು ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ತಲುಪುತ್ತಿದ್ದಂತೆಯೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಒಮ್ಮೆಲೇ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದ್ದು, ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು

ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬ್ಯುಲೆನ್ಸ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾರ, ಹೂಗುಚ್ಚ ಬದಲು ಪುಸ್ತಕ ಕೊಡಿ ➤ ಡಿಸಿ ಮುಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ಜಿಲ್ಲಾಧಿಕಾರಿ ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಲಾಗಿದೆ. ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಹಾರ, ಹೂಗುಚ್ಚ ಬದಲು ಪುಸ್ತಕ ಕೊಡಿ ➤ ಡಿಸಿ ಮುಲೈ ಮುಗಿಲನ್ Read More »

ಕರಾವಳಿ

ಗಾಂಜಾ ಪ್ರಕರಣ- 4 ಮಂದಿ ಸೆರೆ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ. 13. ಇಲ್ಲಿನ ಮುಕ್ಕ ಡಿಕ್ಸಿ ವೇಬ್ರಿಡ್ಜ್ ಬಳಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಶಿ ಪ್ರೀತಂ, ಸುಕುಮಾರ, ನಿತ್ಯಾನಂದ ಹಾಗೂ ಸುರತ್ಕಲ್ ತಡಂಬೈಲು ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2 ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗರೇಟ್ ಸೇದುತ್ತಿದ್ದ ಸಂದರ್ಭ ರೌಂಡ್ಸ್ ನಲ್ಲಿದ್ದ ಸುರತ್ಕಲ್ ಠಾಣಾ ಎಸ್.ಐ ಪ್ರದೀಪ್ ಟಿ.ಆರ್ ರವರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ಸಮರ್ಪಕ ಉತ್ತರ ನೀಡದೆ

ಗಾಂಜಾ ಪ್ರಕರಣ- 4 ಮಂದಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top