Damage

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ

(ನ್ಯೂಸ್ ಕಡಬ) newskadaba.com ಕಡಬ, ನ.12. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ದಿನೇ ದಿನೇ ಜನ ಸಂಚಾರ ಹೆಚ್ಚಾಗುತ್ತಿದ್ದು, ಪ್ರಸ್ತಾವಿತ ಸುಮಾರು 35 ಗ್ರಾಮಗಳಿಂದ ಕಛೇರಿ ಕೆಲಸಗಳಿಗಾಗಿ ಕಡಬಕ್ಕೆ ಬರುವುದು ಅನಿವಾರ್ಯ. ಕಡಬ ಪೇಟೆಯಿಂದ ಕೇವಲ ಮೂರು ಕಿಮೀ ದೂರದಲ್ಲಿರುವ ಕಾಯರಡ್ಕದಿಂದ ಪೇರಡ್ಕದ ವರೆಗಿನ ಎರಡು ಕಿಮೀ ರಸ್ತೆಯು ಇಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜಾಣ ಕುರುಡುತನದಿಂದಾಗಿ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ಈ ರಸ್ತೆಯು ಕಡಬದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದು, ಈ ರಸ್ತೆಯ ಮೂಲಕ […]

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ Read More »

ಕರಾವಳಿ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!

(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್‍ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »

ಕರ್ನಾಟಕ
Scroll to Top