dana cyclone

ಒಡಿಶಾ: ‘ಡಾನಾ’ ಚಂಡಮಾರುತ- 5.84 ಲಕ್ಷ ಜನರ ಸ್ಥಳಾಂತರ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ

(ನ್ಯೂಸ್ ಕಡಬ) newskadaba.com ಅ.25, ಭುವನೇಶ್ವರ: ಡಾನಾ ಚಂಡಮಾರುತ ಒಡಿಶಾ ತೀರಕ್ಕೆ ಅಪ್ಪಳಿಸಿದ್ದು, ಈ ಪರಿಣಾಮ ಇನ್ನೂ 2-3 ಗಂಟೆಗಳ ಕಾಲ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಡಾನಾ ಚಂಡಮಾರುತ ಕಳೆದ ಮಧ್ಯರಾತ್ರಿ ಅಪ್ಪಳಿಸಲು ಪ್ರಾರಂಭವಾಯಿತು. ತೀವ್ರ ಚಂಡಮಾರುತವು ಮುಂಜಾನೆ 3.30 ಗಂಟೆಗೆ ಭಿತರ್ಕಾನಿಕಾದಿಂದ ಉತ್ತರ-ಈಶಾನ್ಯಕ್ಕೆ 20 ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ ಮೂರ್ನಾಲ್ಕು ಗಂಟೆ ಅದರ ತೀವ್ರತೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.ಪ್ರತಿ ಗಂಟೆಗೆ 120 ಕಿ.ಮೀ […]

ಒಡಿಶಾ: ‘ಡಾನಾ’ ಚಂಡಮಾರುತ- 5.84 ಲಕ್ಷ ಜನರ ಸ್ಥಳಾಂತರ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ Read More »

ಬ್ರೇಕಿಂಗ್ ನ್ಯೂಸ್

ಡಾನಾ ಚಂಡಮಾರುತ ಹಿನ್ನೆಲೆ; ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲು ಸೇವೆ ರದ್ದು

(ನ್ಯೂಸ್ ಕಡಬ) newskadaba.com ಅ.23.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ ೧೫೦ ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ ರದ್ದುಗೊಳಿಸಿದೆ. ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ಸೇರಿ 150 ಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ. ಅಕ್ಟೋಬರ್

ಡಾನಾ ಚಂಡಮಾರುತ ಹಿನ್ನೆಲೆ; ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲು ಸೇವೆ ರದ್ದು Read More »

ಬ್ರೇಕಿಂಗ್ ನ್ಯೂಸ್
Scroll to Top