danger zone

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ,  ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು  ಭೂಕುಸಿತದ  ಅಪಾಯಕಾರಿ ಸಂಭಾವ್ಯ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ತಿಳಿಸಿದೆ. ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ. 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ […]

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್ Read More »

ಬ್ರೇಕಿಂಗ್ ನ್ಯೂಸ್

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top