darmasthala case

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ

(ನ್ಯೂಸ್‌ ಕಡಬ) newskadaba.com ಸೆ.06 : ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್‌ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು. ಅಲ್ಲದೆ, ತನಿಖೆಯು ಆ ದಿಕ್ಕಿನತ್ತ ಸಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ. ನಟಿ ಮತ್ತು ರಂಗಕರ್ಮಿ ಅರುಂಧತಿ ನಾಗ್‌, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌, ಸಾಹಿತಿ ವಿಜಯಮ್ಮ, ನಟಿ ಸುಮನಾ ಕಿತ್ತೂರು ಮತ್ತು ಲೈಂಗಿಕ ಅಲ್ಪಸಂಖ್ಯಾತರ […]

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಸೆ.02: ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಮುಂದಾಗಿದೆ. ತೇಜಸ್ ಎ ಗೌಡ ಹಾಗೂ ಮತ್ತೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ತನಿಖೆ ನಡೆಸಿ ಎಂದು ಗಿರೀಶ್ ಮಟ್ಟಣ್ಣನವರ್, ಎಸ್‌ಐಟಿ ಮುಂದೆ ಮನವಿ ಮಾಡಿದ್ದಾರೆ. ಕಳೆದ 35 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಆಗಿರುವ ಅಸಹಜ ಸಾವುಗಳ ವಿವರವಾದ ದಾಖಲೆ ನೀಡಿದ್ದಾರೆ. ಈ ಸಾವುಗಳಲ್ಲಿ ಬಹುತೇಕ ಸಾವುಗಳ ತನಿಖೆಯೇ ನಡೆದಿಲ್ಲ. ಧರ್ಮಸ್ಥಳ

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಆ. 19:  ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್

(ನ್ಯೂಸ್‌ ಕಡಬ) newskadaba.com, ಆ.17:‌ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಸಂಬಂಧ ಯಾರೂ ಕೂಡ ರಾಜಕೀಯ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ನಾವು ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಹೇಳಿದ್ದಾರೆ. ತನಿಖೆ ನಡೆಯುವ ವೇಳೆ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್ Read More »

ಕರ್ನಾಟಕ

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ಮತ್ತು ಸರ್ಕಾರಿ ರಜಾದಿನವಾದ ಕಾರಣ ಯಾವುದೇ ಕಾರ್ಯಾಚರಣೆ ನಡೆಸಲಾಗಿಲ್ಲ. ಆದರೆ ಆಗಸ್ಟ್ 16, ಶನಿವಾರ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಎಸ್‌ಐಟಿ ತನ್ನ ಅಂತಿಮ ಸುತ್ತಿನ ಶೋಧಗಳನ್ನು ನಡೆಸಬಹುದು ಎಂದು ಮೂಲಗಳ ತಿಳಿದು ಬಂದಿದೆ. ದೂರುದಾರರು ಸಲ್ಲಿಸಿದ ತಲೆಬುರುಡೆಯು

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಕಾರಣ, ಉದ್ದೇಶ ಏನು ಎನ್ನುವ ಬಗ್ಗೆ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಗಲಾಟೆ ಏಕೆ ಆಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಜನರ ಆಗ್ರಹದ ಹಿನ್ನೆಲೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದ್ದೇವೆ. ನಿನ್ನೆ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌ Read More »

ಕರ್ನಾಟಕ

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಇಂದು 13ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಿದ್ದಾರೆ.ಈ ಮೊದಲು ಬಂಗ್ಲಗುಡ್ಡದಲ್ಲಿ ತಾನು ತೋರಿಸಿದ್ದ ಜಾಗ ಹೊರತುಪಡಿಸಿ ಮತ್ತೊಂದು ಸ್ಥಳಕ್ಕೆ ಎಸ್‌‍ಐಟಿ ಅಧಿಕಾರಿಗಳನ್ನು ಅನಾಮಧೇಯ ವ್ಯಕ್ತಿ ಕರೆದುಕೊಂಡು ಹೋಗಿದ್ದರು. ಅಲ್ಲಿ ಭೂಮಿಯ ಮೇಲ್ಭಾಗದಲ್ಲೇ ಹಲವಾರು ಅಸ್ಥಿಗಳು ದೊರೆತ್ತಿದ್ದವು ಅವುಗಳನ್ನು ಜಪ್ತಿ ಮಾಡಿರುವ ಎಸ್‌‍ಐಟಿ ಅಧಿಕಾರಿಗಳು ಬಹುಶಃ ಬಂಗ್ಲಗುಡ್ಡದ ಮೇಲೆ ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿರಬಹುದು, ಹೀಗಾಗಿ ಭೂಮಿಯ ಮೇಲ್ಭಾಗದಲ್ಲಿ ಸಿಕ್ಕಿರುವ ಅಸ್ತಿಗಳ ಕುರಿತು

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ!

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ! Read More »

ಕರಾವಳಿ, ಕರ್ನಾಟಕ
Scroll to Top