darmasthala

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು, ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ಷೇತ್ರದಲ್ಲಿ ಅಧಿಕ ಕಾಳಜಿ ವಹಿಸಲಾಗಿದ್ದು,       ಕೊರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಸ್ಯಾನಿಟೈಸರ್ ಬಳಕೆ ,ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಭಕ್ತರಿಗೆ ಯಾವುದೇ ರೀತಿಯಲ್ಲು ವಸತಿ ವ್ಯವಸ್ಥೆಯ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನವಿಲ್ಲ ವೆಂದು ಡಾ. ವಿರೇಂದ್ರ ಹೆಗ್ಗಡೆಯವರ […]

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ Read More »

ಕರಾವಳಿ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ Read More »

ಕರಾವಳಿ
Scroll to Top