Darshan

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು  : ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು […]

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..!

(ನ್ಯೂಸ್‌ ಕಡಬ)newskadaba.com ಜು.25: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್‌ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್‌ ಹಾಕಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..! Read More »

ಕರ್ನಾಟಕ

ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್

(ನ್ಯೂಸ್‌ ಕಡಬ) newskadaba.com ಜು.04: ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ. ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೆಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ

ತಾಯಿ ಚಾಮುಂಡಿ ದರ್ಶನ ಪಡೆದ ನಟ ದರ್ಶನ್ Read More »

ಕರಾವಳಿ

ತಿರುಪತಿಗೆ ಹೋಗಲು ರೆಡಿಯಾಗಿರುವ ಭಕ್ತರಿಗೆ TTD ಪ್ರಮುಖ ಸೂಚನೆ

(ನ್ಯೂಸ್‌ ಕಡಬ) newskadaba.com ಜು.02: ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನ ಹಿಂದೂಗಳಿಗೆ ಪವಿತ್ರ ಸ್ಥಳ.. ಪ್ರಪಂಚದಾದ್ಯಂತದ ತಿರುಮಲ ಶ್ರೀವಾರಿಯ ಭಕ್ತರು ಭಗವಂತನ ದರ್ಶನ ಪಡೆಯಲು ಬರುತ್ತಾರೆ. ಬೇಸಿಗೆ ಕಾಲ ಮುಗಿದ ನಂತರವೂ ತಿರುಮಲದಲ್ಲಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚುತ್ತಿದೆ.. ತಿರುಮಲದಲ್ಲಿ ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಕ್ತರು ಕಂಪಾರ್ಟ್‌ಮೆಂಟ್‌ಗಳಲ್ಲಿ ಕಾಯುತ್ತಿದ್ದಾರೆ. ಎನ್‌ಜಿ ಶೆಡ್‌ಗಳವರೆಗೆ ಸರತಿ ಸಾಲು ಇದೆ. ಈ ಹಿನ್ನೆಲೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನಗಳು ಶ್ರೀವಾರಿಯ ಎಲ್ಲಾ ದರ್ಶನ ಪಡೆಯಲು 20 ಗಂಟೆಗಳು ಬೇಕಾಗುತ್ತದೆ ಎಂದು

ತಿರುಪತಿಗೆ ಹೋಗಲು ರೆಡಿಯಾಗಿರುವ ಭಕ್ತರಿಗೆ TTD ಪ್ರಮುಖ ಸೂಚನೆ Read More »

ಕರಾವಳಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು Read More »

ಕರ್ನಾಟಕ

ನಟ ದರ್ಶನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.22 ಬಳ್ಳಾರಿ : ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್  ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾನೆ. ನಟ ದರ್ಶನ್‌ ಬೆನ್ನು ನೋವಿನಿಂದ ಸರಿಯಾಗಿ ನಿದ್ದೆ ಮಾಡದೆ ಸೊರಗಿ

ನಟ ದರ್ಶನ್ ಆಸ್ಪತ್ರೆಗೆ ದಾಖಲು Read More »

ಕರಾವಳಿ

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಸ್ಯಾಂಡಲ್​ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ನಟ ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ. ದರ್ಶನ್ ಅವರು ಗುಮ್ಮಿಸ್ಕೋತಿಯಾ ಅಂತ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಎಂಬವರು ದೂರು ನೀಡಿದ್ದಾರೆ.

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..! Read More »

ಕರ್ನಾಟಕ, ಲೈಫ್‍ಸ್ಟೈಲ್
Scroll to Top