Dasara

ದಸರಾ ಫುಟ್‍ ಬಾಲ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆಯನ್ನು ಸೆಪ್ಟೆಂಬರ್ 2ರಂದು ಕರಾವಳಿ ಮೈದಾನದಲ್ಲಿ  ಬೆಳಿಗ್ಗೆ 8.30 ಗಂಟೆಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆ (ಪುರುಷರಿಗೆ ಮಾತ್ರ) ಯನ್ನು ಸೆಪ್ಟೆಂಬರ್ 6 ರಂದು ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಕರಾವಳಿ ಮೈದಾನದಲ್ಲಿ ಸಂಘಟಿಸಲಾಗುತ್ತದೆ. ಈಗಾಗಲೇ ಮೊಬೈಲ್ […]

ದಸರಾ ಫುಟ್‍ ಬಾಲ್ ಸ್ಪರ್ಧೆ Read More »

ಕರಾವಳಿ

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com, ಅ. 12 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದ್ದು, ಬಳಿಕ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು

ಜಗತ್ ಪ್ರಸಿದ್ಧ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.27) : ಮೈಸೂರು ದಸರಾದಿಂದ ಮಹಿಷಾ ದಸರಾ ಎಂದು ಹೆಸರು ಬದಾಲಾಯಿಸಲಾಗಿದ್ದು, ಮಹಿಷಾ ದಸರಾದಿಂದ  ಮೈಸೂರು  ಹೆಸರೇ ಬದಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿ ಬಿಡುಗಡೆಗೊಳಿಸಿರುವ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಬದಲಿಗೆ ಮಹಿಷೂರು, ಚಾಮುಂಡಿಬೆಟ್ಟ  ಬದಲಿಗೆ ಮಹಿಷಾ ಬೆಟ್ಟ ಎಂದು ಹೆಸರು ಮುದ್ರಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದೇ ತಿಂಗಳು 29 ರಂದು ಮಹಿಷಾ ದಸರಾ ನಡೆಸಲು ಸಮಿತಿ ಉದ್ದೇಶಿಸಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿ ನಂತರ ಪುರಭವನದಲ್ಲಿ ವೇದಿಕೆ

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದ್ದು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ಅರಣ್ಯ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆ ► ನಾಳೆಯಿಂದ (ಸೆ.21) ದಸರಾ ರಜೆ ಪ್ರಾರಂಭ Read More »

ಕರ್ನಾಟಕ

ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19, ‘ಮುಂದಿನ ನವರಾತ್ರಿ, ಉತ್ಸವವನ್ನು ನಾನು ನೋಡುತ್ತೇನೋ ಇಲ್ಲವೊ ಗೊತ್ತಿಲ್ಲ. ಬಹುಶಃ ಈ ಬಾರಿಯ ದಸರಾ ನನ್ನ ಕೊನೆಯ ಆಚರಣೆ ಆದರೂ ಅಚ್ಚರಿ ಇಲ್ಲ. ಇದು ನನ್ನ ಕೊನೇ ಸುದ್ದಿಗೋಷ್ಠಿ ಇದ್ದರೂ ಇರಬಹುದು’ ಎಂದು ವಿಷಾದಭರಿತ ಮಾತುಗಳನ್ನಾಡಿದವರು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ. ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ದಸರಾ ಆಚರಣೆ ಕುರಿತು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿ ವಿಷಾದದ ಮಾತನ್ನು ನುಡಿದು ಕೊನೆಗೆ ಮೌನಕ್ಕೆ ಜಾರಿದರು.

ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ Read More »

ಕರಾವಳಿ

ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24. 2017ನೇ ಸಾಲಿನ ಮೈಸೂರು ದಸರಾವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಸಾಂಪ್ರದಾಯಿಕ ಹಾಗೂ ಆಕರ್ಷಣೀಯವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಸೋಮವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೈಸೂರು ದಸರಾ ಆಚರಣೆ 2017 ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸೆಪ್ಟೆಂಬರ್ 21ರಂದು ಬೆಳಗ್ಗೆ ದಸರಾ ಉದ್ಘಾಟನೆಯಾಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಿಗೂ ಅಂದೇ ಚಾಲನೆ ನೀಡಲಾಗುವುದು. ನವರಾತ್ರಿಯು ಸೆ.29ರಂದು ಅಂತ್ಯ ಗೊಳ್ಳುತ್ತದೆ ಎಂದರು. ವಿಜಯ ದಶಮಿ

ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ Read More »

ಕರ್ನಾಟಕ
Scroll to Top