davanagere

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ!

(ನ್ಯೂಸ್‌ ಕಡಬ) newskadaba.com ಜೂ.28: ದಾವಣಗೆರೆಯಲ್ಲಿ 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಪತ್ನಿ ಪೊಲೀಸ್‌ ಠಾಣೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಮದುವೆಯಾದ ಎರಡೇ ತಿಂಗಳಿಗೆ ಅತ್ತೆ ಜೊತೆ ಪತಿ ಎಸ್ಕೇಪ್ ಆಗಿದ್ದು, ಪತ್ನಿ ಕಣ್ಣೀರಿಟ್ಟಿದ್ದಾಳೆ. ಅಳಿಯನಿಗೆ 25 ವರ್ಷ ಎನ್ನಲಾಗಿದ್ದು, ಅತ್ತೆ ಆತನಿಂಗ 30 ವರ್ಷ ಹಿರಿಯವರು ಅಂದರೆ 55 ವರ್ಷ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಶಾಂತಾ […]

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ! Read More »

ಕರ್ನಾಟಕ

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 10. ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣೊಂದು ಆಕಸ್ಮಿಕವಾಗಿ ತಿಂದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಯುವತಿಯನ್ನು ಎಚ್.ಐಶ್ವರ್ಯಾ (21) ಎಂದು ಗುರುತಿಸಲಾಗಿದೆ. ಐಶ್ವರ್ಯಾಳ ಮನೆಯಲ್ಲಿ ಇಲಿಗಳ ಕಾಟ ವಿಪರೀತವಾಗಿದ್ದರಿಂದ ಅವುಗಳನ್ನು ಸಾಯಿಸುವ ಉದ್ದೇಶದಿಂದ ಮನೆಯವರು ಹಣ್ಣೊಂದಕ್ಕೆ ಇಲಿ ಪಾಷಾಣ ಸವರಿ ಇಟ್ಟಿದ್ದು, ಇದನ್ನು ತಿಳಿಯದ ಐಶ್ವರ್ಯಾ ಅದನ್ನು ತಿಂದಿದ್ದಾರೆ ಎನ್ನಲಾಗಿದೆ. ಹಣ್ಣು ತಿಂದ ಕೂಡಲೇ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಐಶ್ವರ್ಯಾರನ್ನು

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..! Read More »

ಕರಾವಳಿ

ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮವಾದ ಮೆಕ್ಕೆಜೋಳ ➤ ರೈತರು ಕಂಗಾಲು       

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 26. ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೆಕ್ಕೆ ಜೋಳ ರಾಶಿ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ನಡೆದಿದೆ. ಈ ಬಾರಿಯ ಮಳೆ ಅತಿವೃಷ್ಟಿಯಿಂದಾಗಿ ಕಷ್ಟಪಟ್ಟು ಒಳ್ಳೆಯ ಬೆಳೆ ಬೆಳೆದಿದ್ದ  ರೈತರು, ಮೆಕ್ಕೆ ಜೋಳವನ್ನು ಕೊಯ್ಲು ಮಾಡಿ ರಾಶಿ ಹಾಕಿದ್ದರು. ಆದರೆ ಆಕಸ್ಮಿಕವಾಗಿ ಕೊಯ್ಲು ಬೆಂಕಿಗಾಹುತಿಯಾಗಿದೆ. ಘಟನೆಯಿಂದಾಗಿ ಬೆಳೆ ನಾಶವಾಗಿದ್ದಲ್ಲದೇ ಜೊತೆಗೆ ಬಹಳಷ್ಟು ಅರಣ್ಯ ಪ್ರದೇಶವೂ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ  ಆಗಮಿಸಿ, ಬೆಂಕಿ ನಂದಿಸುವ

ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮವಾದ ಮೆಕ್ಕೆಜೋಳ ➤ ರೈತರು ಕಂಗಾಲು        Read More »

ಕರ್ನಾಟಕ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ದಾವಣಗೆರೆ , ಡಿ 22 :  ಯುವತಿಯೋರ್ವಳ ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಪಿ.ಜೆ. ಬಡಾವಣೆಯ ಚರ್ಚ್ ರಸ್ತೆಯಲ್ಲಿನ ಲುಡ್ಸ್ ಶಾಲೆ ಸಮೀಪದಲ್ಲಿ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ಚಾಂದ್ ಸುಲ್ತಾನ್ (26)  ಎಂದು ಗುರುತಿಸಲಾಗಿದೆ. ಚಾಂದ್ ಸುಲ್ತಾನ್ ಅವರು ಎಂದಿನಂತೆ  ಬೆಳಿಗ್ಗೆ ದ್ವಿ ಚಕ್ರ ವಾಹನದಲ್ಲಿ ಕೆಲಸಕ್ಕೆಂದು ತೆರೆಳಿದ್ದರು, ಈ ವೇಳೆ ದುಷ್ಕರ್ಮಿಯೊಬ್ಬ ತಡೆದು ನಿಲ್ಲಿಸಿ ಸುಲ್ತಾನ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ದಾವಣಗೆರೆ, ಡಿ. 16. ಮೊಬೈಲ್ ಸ್ಫೋಟಗೊಂಡ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜರ್ಮನಿಯಲ್ಲಿ ಸಂಭವಿಸಿದೆ. ಮೃತನನ್ನು ದಾವಣಗೆರೆ ನಿವಾಸಿಯಾದ ಕೆ.ರೇವಪ್ಪ ಅವರ ಪುತ್ರ ಸಂತೋಷ್ ಕುಮಾರ್ ಕೆ .ಆರ್(30) ಎಂದು ಗುರುತಿಸಲಾಗಿದೆ. ಈತ ಜರ್ಮನಿಯ ಕೆಮ್ ನಿಟ್ಸ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ ಓದುತ್ತಿದ್ದ ಈತ, ನಗರದ ಪಿ.ಜಿ. ಒಂದರಲ್ಲಿ ವಾಸವಾಗಿದ್ದ. ರಾತ್ರಿ ವೇಳೆ ಮೊಬೈಲ್ ಅನ್ನು ಜಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡಿದ್ದು, ಇದರಿಂದ ಕೊಠಡಿಯಲ್ಲಿ ಹೊಗೆ ಆವರಿಸಿಕೊಂಡು ಉಸಿರುಗಟ್ಟಿ ಯುವಕ ಮೃತಪಟ್ಟಿದ್ದಾರೆ

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com  ದಾವಣಗೆರೆ ಡಿ.09. ಆನ್ಲೈನ್ ಶಾಪಿಂಗ್ ಕಂಪೆನಿಯಿಂದ ಉಡುಗೊರೆ ಬಂದಿದೆ ಎಂದು ನಂಬಿಸಿ ರೂ. 92,000 ವಂಚನೆ ಮಾಡಿದ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ. ವಂಚನೆಗೊಳಗಾದವರನ್ನು ಊರ್ಮಿಳಾ ಕುಮಾರಿ ಎಂದು ಗುರುತಿಸಲಾಗಿದೆ. ಇವರಿಗೆ ಮಿಶೊ ಕಂಪೆನಿಯಿಂದ ಉಡುಗೊರೆ ಬಂದಿದೆ ಬೇಕಾದಲ್ಲಿ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಎಂದು ಪತ್ರ ಬಂದಿತ್ತು. ಅದನ್ನು ನಂಬಿದ ಊರ್ಮಿಳಾ ಅವರು ಕರೆ ಮಾಡಿದಾಗ ವ್ಯಕ್ತಿಯೊಬ್ಬ ಕಂಪೆನಿಯ ಅಧಿಕಾರಿಯೆಂದು ಹೇಳಿ, ತೆರಿಗೆ ಕಟ್ಟುವಂತೆ ಹೇಳಿದ್ದಾರೆ. ನಂತರ ಹಂತ ಹಂತವಾಗಿ ಸುಮಾರು ರೂ.92,000ವನ್ನು

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ESI ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲ ► ಮೊಬೈಲ್ ಟಾರ್ಚ್ ಲೈಟ್‍ನಲ್ಲೇ ರೋಗಿಗಳಿಗೆ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ದಾವಣಗೆರೆ,ಸೆ.13, ಅವ್ಯವಸ್ಥೆಗಳ ಆಗರವಾದ ಕಾರ್ಮಿಕರ ವಿಮಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಸೌಕರ್ಯಗಳು ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಸಂಜೆಯಿಂದ ಇಎಸ್‍ಐ ಅಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿತ್ತು. ವೈದ್ಯರು ಹಾಗೂ ಅಸ್ಪತ್ರೆ ಸಿಬ್ಬಂದಿಗಳು ಮೊಬೈಲ್ ಲೈಟ್ ಹಾಗೂ ಟಾರ್ಚ್ ಹಿಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ದೃಶ್ಯ ಕಂಡುಬಂತು. ಅದರಲ್ಲೂ ಹೆರಿಗೆ ಮಾಡಿಸಲು ದಾಖಲಾಗಿದ್ದ ಗರ್ಭಿಣಿಯರು ನಾವು ಆಸ್ಪತ್ರೆಯಲ್ಲಿದ್ದೇವೋ ಇಲ್ಲ ನರಕದಲ್ಲಿ ಇದ್ದೇವೋ ಎನ್ನುವಂತಾಗಿದೆ. ಇದರಿಂದ ಬೇಸತ್ತ ಕೆಲವು ಗರ್ಭಿಣಿಯರು ಬೇರೆ ಆಸ್ಪತ್ರೆಗೆ

ESI ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲ ► ಮೊಬೈಲ್ ಟಾರ್ಚ್ ಲೈಟ್‍ನಲ್ಲೇ ರೋಗಿಗಳಿಗೆ ಚಿಕಿತ್ಸೆ Read More »

ಕರಾವಳಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿದ್ದ ವೇಳೆ ಯುವಕ ಮೃತ್ಯು…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ.30, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಓವರ್ ಡೋಸ್ ಔಷಧಿ ನೀಡಿ ಸಾವನಪ್ಪಿದ ಘಟನೆ ದಾವಣಗೆರೆ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್  ಸಂಭವಿಸಿದೆ. ನಗರದ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್ ಗೆ ದಾವಣಗೆರೆ ಜಿಲ್ಲೆಯ ಹೊನ್ನೂರು ಗ್ರಾಮದ ಮಾರುತಿ (18) ಯನ್ನು ದಾಖಲು ಮಾಡಿದ್ರು. ರಾತ್ರಿ 8 ಗಂಟೆಯಿಂದ 9 ಗಂಟೆಯ ಒಳಗೆ ಐದು ಇಂಜೆಕ್ಷನ್, 2 ಗ್ಲೂಕೋಸ್ ನೀಡಿದ ಬಳಿಕ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ. ಆದ್ರೆ ಡಿಸ್ಚಾರ್ಜ್

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿದ್ದ ವೇಳೆ ಯುವಕ ಮೃತ್ಯು…!!! Read More »

ಕರ್ನಾಟಕ
Scroll to Top