davangere

₹ 47,000 ದಾಟಿದ ಅಡಿಕೆ ಧಾರಣೆ

(ನ್ಯೂಸ್ ಕಡಬ)newskadaba.com ದಾವಣಗೆರೆ, ಜ.25. ಅಡಿಕೆ ಧಾರಣೆ ಚೇತರಿಕೆ ಕಾಣುತ್ತಿದ್ದು, ಕ್ವಿಂಟಲ್‌ಗೆ ₹ 47,000 ಗಡಿ ದಾಟಿದೆ. ಅಕ್ಟೋಬರ್‌ನಲ್ಲಿ ಅಡಿಕೆ ಧಾರಣೆ ₹ 53,000 ದಾಟಿತ್ತು. ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ ಬೆನ್ನಲ್ಲೇ ಡಿಸೆಂಬರ್‌ನಲ್ಲಿ ₹ 39,000ಕ್ಕೆ ಕುಸಿದಿತ್ತು. ವಾರದಿಂದ ಅಡಿಕೆ ಧಾರಣೆ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಜನವರಿ 23ರಂದು ₹ 47,000ದ ಗಡಿ ದಾಟಿದೆ. ಹೀಗಾಗಿ ಬೆಳೆಗಾರರು ಅಡಿಕೆ ಮಾರಲು ಮುಂದಾಗುತ್ತಿದ್ದಾರೆ. ‘ಡಿಸೆಂಬರ್‌ನಲ್ಲಿ ಅಡಿಕೆ ಧಾರಣೆ ಕುಸಿದಾಗ, ಜನವರಿಯಲ್ಲಿ ಏರಿಕೆಯಾಗಬಹುದು ಎಂದು ಧೈರ್ಯ […]

₹ 47,000 ದಾಟಿದ ಅಡಿಕೆ ಧಾರಣೆ Read More »

ಕರ್ನಾಟಕ

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com  ದಾವಣಗೆರೆ. ಜ.24. ಲಾರಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಮೃತಪಟ್ಟಿರುವ ಘಟನೆ ಹರಪನಹಳ್ಳಿಯ ಗೌಳೆರಹಟ್ಟಿ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಹಿರೇಮೆಗಳಗೆರೆ ಗ್ರಾಮದ ರಮೇಶ್ (30) ಮೃತ ಯುವಕ. ರಮೇಶ್ ಉಚ್ಚಂಗಿದುರ್ಗದಿಂದ ಹಿರೇಮೆಗಳಗೆರೆ ಕಡೆಗೆ ಹೋಗುತ್ತಿರುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಅನಂತರ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಘಟನೆ ಸ್ಥಳಕ್ಕೆ ಅರಸೀಕೆರೆ ಸಬ್ ಇನ್‌ಸ್ಪೆಕ್ಟರ್‌ ಎ. ಕಿರಣ್ ಕುಮಾರ್ ಭೇಟಿ

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ ​! ➤  ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com  ದಾವಣಗೆರೆ, ಜ.20. ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ  ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆ’ ಮತ್ತು ‘ಗೃಹ ಲಕ್ಷ್ಮಿ’ಗೆ ಕಾಂಗ್ರೆಸ್ ಬೃಹತ್ ನೋಂದಣಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸುತ್ತಿದ್ದು, ಇದರಂತೆ ಪ್ರತಿ ಮಹಿಳೆಗೆ ಮಾಸಿಕ 2,000 ರೂಪಾಯಿ ನಗದು ಸಹಾಯವನ್ನು ನೀಡಲಾಗುತ್ತದೆ. ಇನ್ನು ಕೆಲವೇ ತಿಂಗಳುಗಳಿರುವ ರಾಜ್ಯ

ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ ​! ➤  ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .19, ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಶನಿವಾರ ಮುಂಜಾನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ನಿಟ್ಟುವಳ್ಳಿಯ ಶ್ರಿನಿವಾಸ್, ಪರಶುರಾಮ, ದೀಪಿಕಾ, ಮಹಾಲಕ್ಷ್ಮಿ, ರೇಣುಕಮ್ಮ, ಸಿಂಚನಾ, ಇಂಚರಾ, ರವಿಕುಮಾರ್, ನೇತ್ರಾವತಿ, ಶಶಿಕಲಾ, ಮಣಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಪಾವಗಡ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ದೇವಿಕೆರೆ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ Read More »

ಕರ್ನಾಟಕ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ
Scroll to Top