dc mullai mugilan

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಜಿಲ್ಲಾದ್ಯಂತ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಪ್ರದೇಶ ನಿರ್ಬಂಧಗಳಿಲ್ಲದೇ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಮತ್ತು ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ […]

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್ Read More »

ಕರಾವಳಿ

ಜೀವಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು. ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು,

ಜೀವಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read More »

ಕರಾವಳಿ

ಹಾರ, ಹೂಗುಚ್ಚ ಬದಲು ಪುಸ್ತಕ ಕೊಡಿ ➤ ಡಿಸಿ ಮುಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ಜಿಲ್ಲಾಧಿಕಾರಿ ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಲಾಗಿದೆ. ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಹಾರ, ಹೂಗುಚ್ಚ ಬದಲು ಪುಸ್ತಕ ಕೊಡಿ ➤ ಡಿಸಿ ಮುಲೈ ಮುಗಿಲನ್ Read More »

ಕರಾವಳಿ
Scroll to Top