dc mullai muhilan

ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಅ. 21. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಈಗಾಗಲೇ ಆಯಾ ಗ್ರಾಮ ಪಂಚಾಯತ್‍ ಗಳಲ್ಲಿ ಹಾಗೂ ನಗರ ಸ್ಥಳೀಯ […]

ವಿಧಾನ ಪರಿಷತ್ ಚುನಾವಣೆ; 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ. ನಾಮಪತ್ರ

ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ Read More »

ಕರಾವಳಿ

ವೆನ್‍ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್‍ ನಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅವರು ಬುಧವಾರದಂದು ನಗರದ ವೆನ್‍ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಹಲವು ವರ್ಷಗಳು ಕಳೆದರೂ ಸರ್ಜಿಕಲ್ ಬ್ಲಾಕ್ ಕಾಮಗಾರಿ ನಡೆಯುತ್ತಿದೆ. ಈ ಕಟ್ಟಡವು ಪೂರ್ಣಗೊಳ್ಳಲು ಉಳಿದಿರುವ ವ್ಯವಸ್ಥೆಗಳನ್ನು ಆದಷ್ಟು ಬೇಗ ಮಾಡಿಕೊಂಡು, ಕಾಮಗಾರಿಗಳನ್ನು ಪೂರ್ಣಗೊಳಿಸಿ, ತ್ವರಿತವಾಗಿ ಸೇವೆಯನ್ನು ಒದಗಿಸಬೇಕು ಎಂದು

ವೆನ್‍ ಲಾಕ್ ಆಸ್ಪತ್ರೆಯ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸುವಂತೆ ಡಿಸಿ ಸೂಚನೆ Read More »

ಕರಾವಳಿ, ಕರ್ನಾಟಕ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲಾ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು ಫಲಾನುಭವಿಯು ನೋಂದಣಿಯನ್ನು

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ Read More »

ಕರಾವಳಿ

ಕಡಬ: ಜಿಲ್ಲಾಧಿಕಾರಿ ಭೇಟಿ; ಇಲಾಖಾಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪ ತಡೆಗೆ ಗ್ರಾಮ ಮಟ್ಟದಲ್ಲೇ ತಯಾರಿ ನಡೆಸಿ- ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಕಡಬ, ಜು. 13. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ರವರು ಬುಧವಾರದಂದು ಕಡಬ ತಾಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಇಲಾಖಾಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅಲ್ಲಿ ಸಮಸ್ಯೆಗಳು ಉದ್ಭವವಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು. ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮುಂದೆ ಅನಾಹುತ

ಕಡಬ: ಜಿಲ್ಲಾಧಿಕಾರಿ ಭೇಟಿ; ಇಲಾಖಾಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪ ತಡೆಗೆ ಗ್ರಾಮ ಮಟ್ಟದಲ್ಲೇ ತಯಾರಿ ನಡೆಸಿ- ಮುಲ್ಲೈ ಮುಗಿಲನ್ Read More »

ಕರಾವಳಿ
Scroll to Top