dc ravikumar

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಜಿಲ್ಲೆಯಾದ್ಯಂತ ಇದೇ ತಿಂಗಳ 21ರಂದು ಹಮ್ಮಿಕೊಳ್ಳಲಾಗಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ ಅವರಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆಯುಷ್ಯ ಇಲಾಖೆ, ಆಯುಷ್ ಕಾಲೇಜುಗಳು, ವಿವಿಧ ಇಲಾಖೆಗಳು, ವಿವಿಧ […]

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ Read More »

ಕರಾವಳಿ
dc ravikumar

ಕಣ್ಣೂರು ಕರಾವಳಿಯ ಮೀನುಗಾರಿಕೆಯಿಂದ ಕೂಡಲೇ ವಾಪಸ್ಸಾಗಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 2023ನೇ ಸಾಲಿನ ಮಳೆಗಾಲದ ಅವಧಿಯಲ್ಲಿ ಜೂ.01 ರಿಂದ 2023ರ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ. ಕೇರಳ ಸರ್ಕಾರವು 2023ರ ಜೂನ್ 9 ರಿಂದ 2023ರ ಜುಲೈ 31ರ ವರೆಗೆ (ಎರಡೂ ದಿನಗಳನ್ನು ಒಳಗೊಂಡಂತೆ) ಯಾಂತ್ರೀಕೃತ ದೋಣಿಗಳ ಟ್ರಾಲಿಂಗ್ ಅನ್ನು ನಿಷೇಧಿಸಿರುವುದರಿಂದ ಹಾಗೂ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಜಿಲ್ಲಾಧಿಕಾರಿಯವರ ಕೋರಿಕೆಯಂತೆ ಕಣ್ಣೂರು ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ದಕ್ಷಿಣ

ಕಣ್ಣೂರು ಕರಾವಳಿಯ ಮೀನುಗಾರಿಕೆಯಿಂದ ಕೂಡಲೇ ವಾಪಸ್ಸಾಗಲು ಡಿಸಿ ಸೂಚನೆ Read More »

ಕರ್ನಾಟಕ

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕರಾವಳಿ

ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಸಹಕಾರ ಅಗತ್ಯ ➤ ಡಿಸಿ ರವಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದರು. ಅವರು ಶುಕ್ರವಾರದಂದು ನಗರದ ಕರಾವಳಿ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23ಕ್ಕೆ ಚಾಲನೆ ನೀಡಿ ಮಾತನಾಡಿದರು. ಹಲವಾರು ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ

ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಸಹಕಾರ ಅಗತ್ಯ ➤ ಡಿಸಿ ರವಿಕುಮಾರ್ Read More »

ಕರಾವಳಿ
dc ravikumar

ಫಲಾನುಭವಿಗಳಿಂದ ಸಾರಿಗೆ ಸೌಲಭ್ಯ ಪಡೆದರೆ ಕ್ರಮ ➤ ಜಿಲ್ಲಾಧಿಕಾರಿ ರವಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಸಂದರ್ಭದಲ್ಲಿ ಜಿಲ್ಲೆ, ಉಪ ವಿಭಾಗ, ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಸ್ಥಳ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ವಾಹನಗಳನ್ನು ಮಾತ್ರ ಬಳಸಬೇಕು, ಅದನ್ನು ಹೊರತುಪಡಿಸಿ ಫಲಾನುಭವಿಗಳಿಂದಲೇ ವಾಹನ ಸೌಲಭ್ಯವನ್ನು ಪಡೆಯಬಾರದು, ಅದಕ್ಕೆ ಅವಕಾಶವಿಲ್ಲ, ಮಾತ್ರವಲ್ಲ ಅದನ್ನು ಸಹಿಸಲು ಆಗದು. ಈ ರೀತಿ ಆದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್

ಫಲಾನುಭವಿಗಳಿಂದ ಸಾರಿಗೆ ಸೌಲಭ್ಯ ಪಡೆದರೆ ಕ್ರಮ ➤ ಜಿಲ್ಲಾಧಿಕಾರಿ ರವಿಕುಮಾರ್ Read More »

ಕರಾವಳಿ
Scroll to Top