dc visit

ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು. ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ ರೂ. 237.66 ಲಕ್ಷಗಳ ಪೈಕಿ ಪೂರ್ಣಗೊಂಡಿರುವ ರೂ. 96 ಲಕ್ಷಗಳ ವೆಚ್ಚದ ಕಾಮಗಾರಿಗಳ […]

ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರದಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.

ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ Read More »

ಕರಾವಳಿ

ಕಡಬ: ಜಿಲ್ಲಾಧಿಕಾರಿ ಭೇಟಿ; ಇಲಾಖಾಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪ ತಡೆಗೆ ಗ್ರಾಮ ಮಟ್ಟದಲ್ಲೇ ತಯಾರಿ ನಡೆಸಿ- ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಕಡಬ, ಜು. 13. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ರವರು ಬುಧವಾರದಂದು ಕಡಬ ತಾಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಇಲಾಖಾಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅಲ್ಲಿ ಸಮಸ್ಯೆಗಳು ಉದ್ಭವವಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು. ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮುಂದೆ ಅನಾಹುತ

ಕಡಬ: ಜಿಲ್ಲಾಧಿಕಾರಿ ಭೇಟಿ; ಇಲಾಖಾಧಿಕಾರಿಗಳ ಸಭೆ | ಪ್ರಾಕೃತಿಕ ವಿಕೋಪ ತಡೆಗೆ ಗ್ರಾಮ ಮಟ್ಟದಲ್ಲೇ ತಯಾರಿ ನಡೆಸಿ- ಮುಲ್ಲೈ ಮುಗಿಲನ್ Read More »

ಕರಾವಳಿ
Scroll to Top