dcm dkshivkumar

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..!

(ನ್ಯೂಸ್ ಕಡಬ) newskadaba.com ನ. 09. ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣಾ ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ […]

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಅ. 31. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಬೆಳಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವರು. ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ನಟ ಹಾಗೂ ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ದಂಪತಿ ಡಿಸಿಎಂ ಶಿವಕುಮಾರ್ ಅವರನ್ನು ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿ ಮಾಡಿ ಕೆಲಕಾಲ ಮಾತುಕಥೆ ನಡೆಸಿದರು. ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯಿಸಿದ ಜಗ್ಗೇಶ್, ‘ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..! Read More »

ಕರ್ನಾಟಕ
Scroll to Top