dcm

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಆ.18:‌‌ ಬೆಂಗಳೂರಿನ ಹೆಬ್ಬಾಳ ಭಾಗದ ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುತ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಗೊಳ್ಳಲಿದೆ. ಇಂದು ಬೆಳಗ್ಗೆ 10.30ರ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಮೇಲ್ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಕಳೆದ 20 ವರ್ಷಗಳಿಂದ ಬಿಡಿಎ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ ಕಾಮಗಾರಿ ನಡೆಸುತ್ತಾ ಇತ್ತು. ಇದೀಗ ಇದರ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಸಿದ್ದವಾಗಿದ್ದು, ಫ್ಲೈಓವರ್‌ನ್ನು ಹೂವಿನ ಹಾರ ಹಾಕಿ ಸಿಂಗಾರ ಮಾಡಲಾಗಿದೆ. ಈ ಫ್ಲೈ […]

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ Read More »

ಕರ್ನಾಟಕ

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.04: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ಮತಗಳ್ಳತನದ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.8ರಂದು ಪ್ರತಿಭಟನೆ ನಡೆಸಲು ನಿಗದಿ ಮಾಡಲಾಗಿತ್ತು. ಆದರೆ, ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹಾಗಾಗಿ ಪ್ರತಿಭಟನಾ

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ Read More »

ಕರ್ನಾಟಕ

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌

(ನ್ಯೂಸ್‌ ಕಡಬ) newskadaba.com ಜು.04:  ಡಿಕೆ ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ,

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌ Read More »

ಕರ್ನಾಟಕ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com, ಜೂ.06. ಅರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ, ಕರ್ನಾಟಕ

ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ: ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ

(ನ್ಯೂಸ್ ಕಡಬ) newskadaba.com ಫೆ. 20. ಉದಯಪುರ: ಫೆಬ್ರವರಿ 25 ರಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಲಿದ್ದು, ಭೇಟಿ ವೇಳೆ ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಉದಯಪುರದಲ್ಲಿ ಕೆಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಭಾಗಿಯಾಗಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ,

ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲಿರುವ ಡಿಸಿಎಂ: ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳ ಕುರಿತು ಚರ್ಚೆ Read More »

ಕರ್ನಾಟಕ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ

(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ Read More »

ಕರ್ನಾಟಕ

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..!

(ನ್ಯೂಸ್ ಕಡಬ) newskadaba.com ನ. 09. ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣಾ ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್

ಡಿಸಿಎಂ ಹೆಸರಲ್ಲಿ ಅಧಿಕಾರಿಗಳಿಗೆ ವಂಚನೆ- ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಅ. 31. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಬೆಳಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವರು. ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಇವರಿಬ್ಬರ ವಿರುದ್ದದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂಡಾ ಹಗರಣದ ಬಗ್ಗೆ ತನಿಖೆಗೆ ಆದೇಶಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಇದರ ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ.

ಮುಡಾ ಹಾಗೂ ಸಿಬಿಐ ಕೇಸ್ ; ಸಿಎಂ, ಡಿಸಿಎಂ ಭವಿಷ್ಯ ಇಂದು ಪ್ರಕಟ- ಎಲ್ಲರ ಚಿತ್ತ ಹೈಕೋರ್ಟ್ ನತ್ತ Read More »

ಕರ್ನಾಟಕ

ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿದ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್​​ ನಿಟ್ಟುಸಿರು ಬಿಟ್ಟಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ

ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್ Read More »

ಕರ್ನಾಟಕ
Scroll to Top