dead body

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನ. 16. ಇಂಫಾಲ: ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಶಂಕಿತ ಕುಕಿ ಬಂಡುಕೋರರು ಒಂದೇ ಕುಟುಂಬದ 6 ಮಂದಿಯನ್ನು ಅಪಹರಿಸಿದ 3 ದಿನಗಳ ಬಳಿಕ ಶಿಶು ಸೇರಿದಂತೆ ಇಬ್ಬರು ಮಕ್ಕಳು ಮತ್ತು ಮಹಿಳೆಯ ಕೊಳೆತ ಶವ ಮಣಿಪುರ-ಅಸ್ಸಾಂ ಗಡಿಯ ಬಳಿ ನ.15 ರಂದು ಪತ್ತೆಯಾಗಿದೆ. ಸದ್ಯ ಜಿರಿಬಾಮ್ ಜಿಲ್ಲೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ. ನ. 11ರಂದು ಮೂವರು ಮಹಿಳೆಯರು ಸಹಿತ 6 ಮಂದಿಯನ್ನು ಅಪಹರಿಸಲಾಗಿತ್ತು. ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ.ಅಪಹರಣ ನಡೆದ ಗ್ರಾಮದಿಂದ ಸುಮಾರು […]

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪರಿವಾರಕಾನ ಎಂಬಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಇದೀಗ ಅದರ ಗುರುತು ಪತ್ತೆಯಾಗಿದೆ. ಶವವಾಗಿ ಪತ್ತೆಯಾದವನನ್ನು ಮನೋಹರ್ ಎಂದು ಗುರುತಿಸಲಾಗಿದ್ದು ಈತ ಮದ್ಯ ವ್ಯಸನಿಯಾಗಿದ್ದ ಎಂದು ಹೇಳಲಾಗುತ್ತಿದೆ. ಸದ್ಯ ವ್ಯಕ್ತಿಯ ಸಾವಿಗೆ ಕಾರಣವೇನೆಂಬುದು ತಿಳಿಯದೇ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆಯಿಂದಷ್ಟೇ ಹೊರಬರಬೇಕಿದೆ.

ಸುಳ್ಯ: ಓಮ್ನಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಮಾಹಿತಿ ಲಭ್ಯವಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತೇಲಿ ಹೋಗಿರುವುದು ಗಂಡಸಿನ ಮೃತದೇಹ ಎಂದು ಶಂಕಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..! Read More »

ಕರಾವಳಿ, ಕರ್ನಾಟಕ

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 16. ದೇವಸ್ಥಾನದ ಕೆರೆಯೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ಎಂಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್  (26) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾದ ಹಿನ್ನೆಲೆ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 12. ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹವೊಂದು ಇಂದು ಮಧ್ಯಾಹ್ನದ ವೇಳೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರು ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು, ಇಂದು ಬೆಳಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮಕೈಗೊಂಡಿದ್ದಾರೆ.

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.30. ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆಗೆ ಹೋಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಭದ್ರಾವತಿ ಮೂಲದ ಯುವಕ ಶರತ್ ಜು. 23ರಂದು ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತ ನೋಡಲು ಸ್ನೇಹಿತನೊಂದಿಗೆ ಹೋಗಿದ್ದು, ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದ ಅವರು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸುತ್ತಿದ್ದವು . ಆದರೆ

ಅರಶಿಣ ಗುಂಡಿ ಜಲಪಾತಕ್ಕೆ ಬಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ Read More »

ಕರ್ನಾಟಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲಿವ್-ಇನ್ ಸಂಗಾತಿಯ ಹತ್ಯೆ ➤  ಮೃತದೇಹವನ್ನು ಹಾಸಿಗೆಯೊಳಗೆ ತುಂಬಿಸಿಟ್ಟ ಪಾಗಲ್ ಪ್ರೇಮಿ.!

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಫೆ. 15. ಪ್ರಿಯಕರನೊಬ್ಬ ಲಿವ್-ಇನ್-ಟುಗೆದರ್ ಸಂಬಂಧದಲ್ಲಿದ್ದ ಪ್ರೇಯಸಿಯನ್ನು ಕೊಂದು, ಆಕೆಯ ಮೃತದೇಹವನ್ನು ಹಾಸಿಗೆಯಲ್ಲಿ ತುಂಬಿಸಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಕೊಲೆ ಆರೋಪಿ ಹಾರ್ದಿಕ್ ಶಾ(27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಹಾರಾಷ್ಟ್ರದ ನಲಸೋಪಾರ ಎಂಬಲ್ಲಿ ನಡೆದಿದೆ. ಪಾಲ್ಘರ್ ಜಿಲ್ಲೆಯ ತುಳಿಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ದಿಕ್ ಶಾ ನಲಸೋಪಾರಾದ ಸೀತಾ ಸದನ್ ಸೊಸೈಟಿ ಎಂಬಲ್ಲಿ ಕೊಲೆಯಾಗಿರುವ ಮೇಘ ಧನ್ ಸಿಂಗ್(35) ಎಂಬಾಕೆಯೊಂದಿಗೆ ವಾಸವಾಗಿದ್ದ. ನೆರೆಹೊರೆಯ ಮಂದಿಯಲ್ಲಿ ನಾವಿಬ್ಬರು

ಲಿವ್-ಇನ್ ಸಂಗಾತಿಯ ಹತ್ಯೆ ➤  ಮೃತದೇಹವನ್ನು ಹಾಸಿಗೆಯೊಳಗೆ ತುಂಬಿಸಿಟ್ಟ ಪಾಗಲ್ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ರೈಲ್ವೇ ಟ್ರ್ಯಾಕ್ ಬಳಿ ಮಹಿಳೆಯೋರ್ವರ ಮೃತದೇಹ ಪತ್ತೆ      

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.13. ರೈಲ್ವೇ ಟ್ರ್ಯಾಕ್ ಬಳಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ.   ಮೇಲ್ನೋಟಕ್ಕೆ ಇದು ಮಹಿಳೆಯ ಮೃತದೇಹ ಎಂದು ತಿಳಿಸಿದ್ದಾರೆ.  

ಪುತ್ತೂರು: ರೈಲ್ವೇ ಟ್ರ್ಯಾಕ್ ಬಳಿ ಮಹಿಳೆಯೋರ್ವರ ಮೃತದೇಹ ಪತ್ತೆ       Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಧಾರವಾಡ, ಫೆ.07. ನಗ್ನ  ಸ್ಥಿತಿಯಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ಪತ್ತೆಯಾಗಿರೋ ಘಟನೆ ಕೃಷಿ  ವಿವಿ ಹಾಸ್ಟೇಲ್ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ರೋಹಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿಯನ್ನು ವಿಜಯನಗರ ನಿವಾಸಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ರೋಹಿತ್ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top