dead body

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                   

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇವರ ಹೆಸರು, ವಿಳಾಸ ತಿಳಿದಿಲ್ಲ. ಪ್ರಾಯ ಸುಮಾರು 45-50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಎತ್ತರ 5 ಅಡಿ 4 ಇಂಚು, ಬಡಕಲು ಶರೀರ, ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, 4 ಇಂಚು ಉದ್ದ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಗೋಧಿ ಮೈಬಣ್ಣ, […]

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ  

 (ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.13  ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ನಿರಂತರ ಕರೆ ಮಾಡಿದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.  ಸಂಶಯಗೊಂಡು ಲಾಡ್ಜ್ ಸಿಬ್ಬಂದಿ 11 ಗಂಟೆ ವೇಳೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ..  

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ. ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ಕಡಬ ಮುಖ್ಯ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.06. ಇಲ್ಲಿನ ಮುಖ್ಯ ಪೇಟೆಯ ಅಮ್ಮೂಸ್ ಜನರಲ್‌ ಸ್ಟೋರ್ ಅಂಗಡಿಯ ಮುಂಭಾಗದಲ್ಲಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಸುಮಾರು 35 ರಿಂದ 40 ವರ್ಷ ಪ್ರಾಯವನ್ನು ಹೋಲುವ ಅಪರಿಚಿತ ಗಂಡಸಿನ ಶವವು ಇದಾಗಿದ್ದು, ಸ್ಥಳೀಯರು ಗಮನಿಸಿ ಕಡಬ ಪೊಲೀಸ್ ಠಾಣೆಗೆ ನೀಡಿದ ಮಾಹಿತಿಯನ್ವಯ ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಡಬ ಮುಖ್ಯ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ
Scroll to Top