Dead

Swetcha Votarkar

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು !

(ನ್ಯೂಸ್‌ ಕಡಬ) newskadaba.com ಜೂ.28: ಹೈದರಾಬಾದ್‌ನಲ್ಲಿ ಪ್ರಸಿದ್ಧ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ […]

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ! Read More »

ಕರಾವಳಿ

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 02. ದೈಹಿಕ ಪರೀಕ್ಷೆಯನ್ನು ಕೈಗೊಳ್ಳುತ್ತಿದ್ದ ವೇಳೆ ಸುಮಾರು 11 ಅಬಕಾರಿ ಕಾನನ‍ಸ್ಟೇಬಲ್ ಅಭ್ಯರ್ಥಿಗಳು ಮೃತಪಟ್ಟ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ ಅಬಕಾರಿ ಕಾನ್ಸ್ ಟೇಬಲ್‌‍ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ಆಗಸ್ಟ್ 22ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆಗಳು ನಡೆಸಲಾಗಿತ್ತು. ಈ ಸಂದರ್ಭ ಪಲಮು ಎಂಬಲ್ಲಿ ನಾಲ್ವರು ಮೃತಪಟ್ಟರೆ, ಗಿರಿದಿಹ್‌ ಮತ್ತು ಹಜಾರಿಬಾಗ್‌

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.13. ಠಾಣಾ ವ್ಯಾಪ್ತಿಯ ಶಿರಾಡಿ ಬಳಿಯ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವವೊಂದು ಬುಧವಾರ ಅಪರಾಹ್ನ ಪತ್ತೆಯಾಗಿದೆ. ಸುಮಾರು 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವವಾಗಿದ್ದು, ಸುಮಾರು 4 – 5 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಶಿರಾಡಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ
Scroll to Top