deadbody

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಮಂಗಳವಾರದಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ 39 ಗುಂಟೆ ಜಮೀನನ್ನು 80 ಲಕ್ಷಕ್ಕೆ ಮಾರಿದ್ರು. ಇದಾದ ಮೂರೇ ದಿನದಲ್ಲಿ ಅಂದ್ರೆ ಜುಲೈ 31ರಂದು ಸಾವನ್ನಪ್ಪಿದ್ರು. ಶವ ಸಂಸ್ಕಾರದವರೆಗೂ ಸುಮ್ಮನಿದ್ದ ಸಹೋದರ ರಾಮಕೃಷ್ಣ ರೆಡ್ಡಿ ಇದೀಗ ಅಣ್ಣನನ್ನು ಕೊಲೆ […]

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ Read More »

ಕರಾವಳಿ

ಪುತ್ತೂರು: ನಾಯಿಯ ಬಾಯಲ್ಲಿ ಮಗುವಿನ ಮೃತದೇಹ ► ಮೂರು ದಿನಗಳ ಹಿಂದೆ ಮೃತಪಟ್ಟ ಮಗು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.15. ಮೂರು ದಿನಗಳ ಹಿಂದೆ ಮೃತಪಟ್ಟ ನವಜಾತ ಶಿಶುವಿನ ಮೃತದೇಹವನ್ನು ನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಪುತ್ತೂರು ಸರ್ಕಾರಿ ಆಸ್ಪತ್ರೆಯ ಬಳಿ ಶನಿವಾರ ಸಂಜೆ ನಡೆದಿದೆ. ಸರಕಾರಿ ಆಸ್ಪತ್ರೆಯ ಹಿಂಬದಿಯ ಆವರಣ ಗೋಡೆಯ ಹೊರಗೆ ಬೀದಿ ನಾಯಿಯೊಂದು ಏನನ್ನೋ ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡ ಸ್ಥಳೀಯರು ನಾಯಿಯನ್ನು ಬೆನ್ನಟ್ಟಿದಾಗ ನಾಯಿಯ ಬಾಯಲ್ಲಿ ಮಗುವಿನ ಮೃತದೇಹ ಕಂಡು ಬಂದಿತ್ತು. ಜನರು ನಾಯಿಯನ್ನು ಓಡಿಸಿದಾಗ ಆಸ್ಪತ್ರೆಯ ಹಿಂಬದಿ ಕಳೇಬರವನ್ನು ಬಿಟ್ಟು ಓಡಿತು. ಹತ್ತಿರ ಹೋಗಿ ಪರಿಶೀಲಿಸಿದಾಗ ಪುಟ್ಟ

ಪುತ್ತೂರು: ನಾಯಿಯ ಬಾಯಲ್ಲಿ ಮಗುವಿನ ಮೃತದೇಹ ► ಮೂರು ದಿನಗಳ ಹಿಂದೆ ಮೃತಪಟ್ಟ ಮಗು Read More »

ಕರಾವಳಿ
Scroll to Top