ಮಂಗಳೂರನ್ನು ಡೇಟಾ ಸೆಂಟರ್ ಹಬ್ ಆಗಿ ಸ್ಥಾಪಿಸಲು ಕ್ಯಾ.ಬ್ರಿಜೆಶ್ ಚೌಟ ಆಗ್ರಹ
(ನ್ಯೂಸ್ ಕಡಬ) newskadaba.com ಆ.13: ಮಂಗಳೂರನ್ನು ಪ್ರಮುಖ ‘ಡೇಟಾ ಸೆಂಟರ್ ಹಬ್’ ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನವದೆಹಲಿಯಲ್ಲಿ ಇಂದು ಕಾರ್ಯದರ್ಶಿ ಕೃಷ್ಣನ್ ಅವರನ್ನು ಭೇಟಿಯಾದ ಸಂಸದರು, ಮಂಗಳೂರು ನಗರ ಹೊಂದಿರುವ ಅಗಾಧ ಸಾಮರ್ಥ್ಯ, ವ್ಯೂಹಾತ್ಮಕ ಅನುಕೂಲತೆ ಹಾಗೂ ಇಕೋಸಿಸ್ಟಮ್ […]
ಮಂಗಳೂರನ್ನು ಡೇಟಾ ಸೆಂಟರ್ ಹಬ್ ಆಗಿ ಸ್ಥಾಪಿಸಲು ಕ್ಯಾ.ಬ್ರಿಜೆಶ್ ಚೌಟ ಆಗ್ರಹ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
