ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ […]

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್