death news

ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಎ.04 : ದೇಶಭಕ್ತಿ ಚಿತ್ರಗಳನ್ನು ನಿರ್ದೇಶಿಸಿ, ನಟಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಭಾರತ್ ಕುಮಾರ್ ಎಂದೇ ಪ್ರಸಿದ್ದರಾಗಿದ್ದ ಬಾಲಿವುಡ್ ಹಿರಿಯ ನಟ ಹಾಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮನೋಜ್ ಕುಮಾರ್ ಅವರು ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾ ಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಮನೋಜ್ ಕುಮಾರ್ […]

ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ Read More »

ಕರ್ನಾಟಕ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಎ.04 ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ. ಪುತ್ರ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಫೆ.23ರಂದು ಸಾಯಂಕಾಲ ಸುಮಾರು 6.45 ರ ಹೊತ್ತಿಗೆ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಅವರು ಚಲಾಯಿಸಿಕೊಂಡ ಬಂದ ಕಾರು ನಿಯಂತ್ರಣ ತಪ್ಪಿ ಅಂಗಡಿಯ ಕಡೆಗೆ ನುಗ್ಗಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು Read More »

ಕರಾವಳಿ

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್, ಚಾಂದ್ರಾಯಣ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದ ವೇಳೆ ಆಕಸ್ಮಿಕವಾಗಿ ಬಂದೂಕು ಸಿಡಿದು, ಅದರ ಗುಂಡು ಅವರ ತಲೆಗೆ ತಲುಪಿದ ಪರಿಣಾಮ ಯೋಧ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯೋಧನ ಮೃತದೇಹ ಕಲ್ಲೋಳಿ ಗ್ರಾಮಕ್ಕೆ ತಲುಪಿದ್ದು, ಗ್ರಾಮದಲ್ಲಿರುವ

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಇಂದು (ಸೋಮವಾರ) ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ರಂಜಿತಾ ಎಂಬಾಕೆ ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು Read More »

ಕರಾವಳಿ

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 13. ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ 92 ವರ್ಷದ ಪ್ರಭಾ ಅತ್ರೆ ಅವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುಣೆಯಲ್ಲಿ ನೆಲೆಸಿದ್ದ ಪ್ರಭಾ ಅತ್ರೆ ಅವರಿಗೆ ಇಂದು ಮನೆಯಲ್ಲಿ ಇರುವ ವೇಳೆ ಹೃದಯಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾನೂನು ಪದವೀಧರರಾಗಿದ್ದ ಅತ್ರೆ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ,

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಅನುಮಾನಾಸ್ಪದವಾಗಿ ಮೃತಪಟ್ಟ ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಸವಾದ್ ರವರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಯು.ಟಿ.ಖಾದರ್ ಅವರು, ಪ್ರಕರಣದ ಕುರಿತು ಸೂಕ್ತವಾಗಿ ತನಿಖೆ ನಡೆಸಿ, ಆರೋಪಿಗಳ ವಿರಿದ್ದ ಕಠಿಣ ಕ್ರಮ ಜರುಗಿಸಬೇಕೆಂದು ಪೊಲೀಸರಿಗೆ ಸೂಚಿಸುವುದಾಗಿ ಹೇಳಿದರು. ಅಲ್ಲದೇ ಸವಾದ ಸಾವಿನ ಹಿಂದೆ ಗಾಂಜಾ ವ್ಯವಹಾರದ ಶಂಕೆಯಿರುವುದರಿಂದ ಮಾದಕ ದ್ರವ್ಯ ಜಾಲದ ಬಗ್ಗೆ ನಿಗಾ ಇಡಲು ವಿಶೇಷ ತನಿಖಾ ತಂಡವನ್ನು

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯಪದವು, ಜೂ. 05. ಮರದ ಟಿಪ್ಪರ್ ಲಾರಿಗೆ ಲೋಡ್ ಮಾಡುತ್ತಿದ್ದ ವೇಳೆ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ, ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ

ಸುಳ್ಯಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 17. ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ (55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ
Scroll to Top