death

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 28. ಖಾಸಗಿ ತರಬೇತಿ ವಿಮಾನ ಅಪಘಾತ ಸಂಭವಿಸಿದ ಪರಿಣಾಮ ಉಡುಪಿ ಮೂಲದ ತರಬೇತಿ ಪೈಲಟ್ ಓರ್ವ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.   ಮೃತ ಯುವಕನನ್ನು ಅಭಿಷೇಕ್ ಪೂಜಾರಿ(22) ಎಂದು ಗುರುತಿಸಲಾಗಿದೆ. ಅಭಿಷೇಕ್ ಪೂಜಾರಿಯವರು ಮೂಲತಃ ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ. ವರದಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್ […]

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವೇದಾಂತ ಗ್ರೂಪ್ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,ಜ.07: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು ವಿಧಿವಶರಾಗಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ವೇದಾಂತ ಗ್ರೂಪ್​ನ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಗ್ನಿವೇಶ್

ವೇದಾಂತ ಗ್ರೂಪ್ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು

(ನ್ಯೂಸ್‌ ಕಡಬ)com,ಡಿ.26: ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ನಿವಾಸಿ ರಾಜೇಶ್ (35) ಮೃತಪಟ್ಟವರು. ರೈಲಿನಿಂದಿಳಿದು ಹಳಿಯ ಮೂಲಕ ಅಡ್ಡದಾಟಿ ಫ್ಲಾಟ್ ಫೋರ್ಮ್ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಬಡಿದು ಘಟನೆ ನಡೆದಿದೆ. ಅಫಘಾತಕ್ಕೀಡಾದ ವ್ಯಕ್ತಿಯ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಿಂದ ದೊರೆತ ಆಧಾರ್ ಕಾರ್ಡಿನಲ್ಲಿ ಮಾಹಿತಿಯಂತೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಶರೀರದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಓವರ್ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ನೀಲಗಿರೀಸ್ ಇಂದ್ರಾ ನಗರ ನಿವಾಸಿ ಷಣ್ಮುಗನಾಥನ್(65)ಎಂದು ಗುರುತಿಸಲಾಗಿದೆ. ತಮಿಳನಾಡಿನಿಂದ ಬಿಳಿನೆಲೆ ಗ್ರಾಮದ ವಾಲ್ತಾಜೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಇವರು ಊರಿಗೆ ವಾಪಸ್ ಹೋಗದೆ ನೆಟ್ಟಣ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು..ರಾತ್ರಿ ಮದ್ಯ ಸೇವಿಸಿ ಅಲ್ಲೇಅಂಗಡಿಯ ಬದಿಯಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ…

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಮುಂಬೈ ನ. 11 : ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್‌ನ

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ!

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಶತಮಾನಗಳ ಹಿಂದಿನಿಂದಲೂ ಮನುಷ್ಯರ ಅಂತ್ಯಕ್ರಿಯೆ ಸಾಂಪ್ರದಾಯಿಕವಾಗಿ ಶವದ ದಹನ ಅಥವಾ ಸಮಾಧಿ ಮೂಲಕ ನೆರವೇರುತ್ತಿತ್ತು. ಹಿಂದೆ ಅಗ್ನಿಯ ಸಹಾಯದಿಂದ ದೇಹವನ್ನು ಸುಡುವುದು ಸಾಮಾನ್ಯವಾಗಿದ್ದರೆ, ಈಗ ವಿದ್ಯುತ್ ಬಳಸಿ ಪ್ರಕ್ರಿಯೆ ನಡೆಯುತ್ತಿದೆ. ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯ ಮತ್ತು ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಹೆಚ್ಚುತ್ತಿರುವ ಜನರ ಚಿಂತನೆಯಿಂದ, ಅಂತ್ಯಕ್ರಿಯೆಯ ಸಂಪ್ರದಾಯವೂ ಬದಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ದೇಹವನ್ನು ಕೇವಲ ನೀರು ಮತ್ತು ಕ್ಷಾರ (ಪೋಟ್ಯಾಸಿಯಮ್ ಹೈಡ್ರಾಕ್ಸೈಡ್) ಮಿಶ್ರಣ ಬಳಸಿ ಕರಗಿಸಲಾಗುತ್ತದೆ. ದೇಹವನ್ನು ಶೇಕಡಾ

ನವದೆಹಲಿ: ನೀರಿನಲ್ಲಿ ಶವ ದಹನ – ಇದು ಪರಿಸರ ಸ್ನೇಹಿ ಅಂತ್ಯಕ್ರಿಯೆ! Read More »

ಕರಾವಳಿ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಅ.01 ಕಾಸರಗೋಡು: ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಸಂಜೆಯಿಂದ ಅವರಿಗೆ ಕರೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕುಟುಂಬ ಸದಸ್ಯರು  ಕಚೇರಿಗೆ ಹೋದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿ, ಅವರು ಬಾಗಿಲು ಒಡೆದು ನೋಡಿದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ವಕೀಲ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ! Read More »

ಕರಾವಳಿ

ಖ್ಯಾತ ಹಿರಿಯ ಕಲಾವಿದೆ ಕಮಲಶ್ರೀ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಅ.01 : ಕನ್ನಡ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಹಲವಾರು ವರ್ಷಗಳಿಂದ ಸಕ್ರಿಯವಾಗಿದ್ದ ನಟಿ ಕಮಲಶ್ರೀ ಅವರು ಸೆ.30 ರಾತ್ರಿ ಸಾವನ್ನಪ್ಪಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಈಚೆಗೆ ಅವರು ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಕನ್ನಡ ಕಿರುತೆರೆ ಲೋಕ ಸಂತಾಪ ಸೂಚಿಸಿದೆ. ಕಮಲಶ್ರೀ ಅವರ ಅಂತ್ಯಕ್ರಿಯೆ ಇಂದು (ಅ.1) ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆಯಲಿದೆ. ಕಿರುತೆರೆಯಲ್ಲಿ ಅಜ್ಜಿ ಪಾತ್ರಗಳಿಂದ ಫೇಮಸ್ ಆಗಿದ್ದ ನಟಿ ಕಮಲಶ್ರೀ ಕಮಲಶ್ರೀ ಅವರು

ಖ್ಯಾತ ಹಿರಿಯ ಕಲಾವಿದೆ ಕಮಲಶ್ರೀ ಇನ್ನಿಲ್ಲ Read More »

ಕರಾವಳಿ
Scroll to Top