death

ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.11.  ಶಾಸಕ ಬಸವರಾಜ ದಢೇಸೂಗೂರು ಅವರಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರದಂದು ಧಾರವಾಡ ಜಿಲ್ಲೆಯ ಮೈಲಾಪುರ ಕ್ರಾಸ್‌ ಬಳಿ ನವರದಿಯಾಗಿದೆ. ಮೃತರನ್ನು ಮರಿಯಮ್ಮ ನಾಯಕ(70) ಎಂದು ಗುರುತಿಸಲಾಗಿದೆ. ಮೈಲಾಪುರ ಕ್ರಾಸ್‌ ಬಳಿಯ ಬಸ್‌ ನಿಲ್ದಾಣದಿಂದ ರಸ್ತೆ ದಾಟುತ್ತಿದ್ದಾಗ ಶಾಸಕರಿದ್ದ ಕಾರು ದಿಢೀರ್‌ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ವೃದ್ಧೆಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಾಸಕರು ತಕ್ಷಣ ಮರಿಯಮ್ಮರನ್ನು […]

ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!!

(ನ್ಯೂಸ್ ಕಡಬ) newskadaba.com ವಿಜಯನಗರ, ಜ.11.  ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟ, ಹಾಗೂ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರದಂದು ವರದಿಯಾಗಿದೆ. ಮೃತ ಮಹಿಳೆಯನ್ನುರಾಣಿಪೇಟೆ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಚಲವಾದಿ ಕೇರಿ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೈಂದೂರು, ಜ.11.   ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಮದ್ದೋಡಿ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸುರೇಶ್ ಬಹುದೋರು ಎಂಬವರ ಮಗ ಅನಿಲ್ (7) ಎಂದು ಗುರುತಿಸಲಾಗಿದೆ. ಸುರೇಶ್ ರವರ ಹೆಂಡತಿ ಬಟ್ಟೆ ತೊಳೆಯಲು ಮದ್ದೋಡಿ ಹೊಳೆಗೆ ಹೋದಾಗ ಅನಿಲ್ ಕೂಡ ತಾಯಿಯ ಜೊತೆ ಹೋಗಿದ್ದಾನೆ. ಆಗ ಅನಿಲ್ ನನ್ನು ಹೊಳೆ ಬದಿಯಿಂದ ವಾಪಾಸು ಮನೆಗೆ ಹೋಗುವಂತೆ ಮೃತ ಬಾಲಕನ ತಾಯಿ ಹೇಳಿದ್ದಾರೆ. ಬಟ್ಟೆ ಒಗೆಯುವ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ. 11:   ರೋಹಿಣಿ ಥಿಯೇಟರ್‌ಗೆ ‘ತುನಿವು’ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ, ಸಿನಿಮಾ ಬಿಡುಗಡೆ ಸಂಭ್ರಮಾಚರಣೆಗೆಂದು ಹತ್ತಿದ್ದ ಟ್ಯಾಂಕರ್ ಲಾರಿಯೊಂದರ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರದಂದು ಚೆನ್ನೈ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಭರತ್ ಕುಮಾರ್(19) ಎಂದು ಗುರುತಿಸಲಾಗಿದೆ. ಇತರರೊಂದಿಗೆ ಆತ ಪೂನಮಲ್ಲಿ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಯೊಂದರ ಮೇಲೆ ಹತ್ತಿದ್ದಾನೆ ಎಂದು ತಿಳಿದುಬಂದಿದೆ. ತುನಿಪು ನಟ ಅಜಿತ್ ಕುಮಾರ್ ಅಭಿನಯದ ಚಿತ್ರವಾಗಿದೆ. ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ಅಂಗವಾಗಿ,

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಯುವ ದೇಹದಾರ್ಢ್ಯಪಟುವೊಬ್ಬರ ಮೃತದೇಹವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಬಳಿಯ ಹೀರಂಡಹಳ್ಳಿ ಬಳಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಾನೂ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ             

(ನ್ಯೂಸ್ ಕಡಬ) newskadaba.com  ವಿಜಯನಗರ, ಜ.11. ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಅಸ್ವಸ್ಥರಾದ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ಮೃತರನ್ನು ನಗರದ ರಾಣಿಪೇಟೆಯ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ನೀರು ಕಲುಷಿತಗೊಂಡಿದೆ ಅಂತ ಸ್ಥಳೀಯರು ಹೇಳಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆಂದು ತಿಳಿದು ಬಂದಿದೆ.  ಕಲುಷಿತ ನೀರು ಸೇವಿಸಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!!

(ನ್ಯೂಸ್ ಕಡಬ) newskadaba.com ಜಮ್ಮು-ಕಾಶ್ಮೀರ ದಾವಣಗೆರೆ, ಜ. 11.  ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಿಮದಿಂದ ಆವೃತವಾದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾರತೀಯ ಸೇನೆಯ ಜೆಸಿಒ ಮತ್ತು ಇತರ ಇಬ್ಬರು ರ್ಯಾಂಕ್ ದರ್ಜೆಯ ಸೈನಿಕರು ಮಚ್ಚಿಲ್ ಸೆಕ್ಟರ್‌ನಲ್ಲಿ ಬುಧವಾರ ನಸುಕಿನ ಜಾವ ಗಸ್ತು ತಿರುಗುತ್ತಿದ್ದಾಗ ಕಮರಿಗೆ ಆಕಸ್ಮಿಕವಾಗಿ ಬಿದ್ದು ಈ ದುರ್ಘಟನೆ

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ನಿಧನ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10.  ಹಿರಿಯ ಸಾಹಿತಿ , ಲೇಖಕಿ ಡಾ.ಸಾರಾ ಅಬೂಬಕ್ಕರ್ ಅವರು ಮಂಗಳವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ವರದಿಯಾಗಿದೆ. ಇವರಿಗೆ (87) ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗದವರನ್ನು ಆಗಲಿದ್ದಾರೆ. ಮುಲತಃ ಕಾಸರಗೋಡಿನ ಚಂದ್ರಗಿರಿ ತೀರವರಾದ ಸಾರಾ ಅಬೂಬಕ್ಕರ್ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಪ್ರಸಿದ್ದ ಹೊಂದಿದ ಸಾರಾ ಅಬೂಬಕ್ಕರ್ ಅನೇಕ ಕೃತಿಗಳನ್ನು ರಚಿಸಿದ್ದು,

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ನಿಧನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಹಾಸನ, ಜ.10.  ಮೀನು ಹಿಡಿಯಲು ಹೋಗಿದ್ದ ವೇಳೆ ಅಪರಿಚಿತರು ಹಾರಿಸಿದ ಗುಂಡಿಗೆ ಯುವಕನೋರ್ವ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಸಪುರ ತಾಲೂಕಿನ ಯಸಳೂರು ಹೋಳಿಬಳಿ ತಂಬಲಗೇರಿಯ ಬಳಿ ವರದಿಯಾಗಿದೆ. ಮೃತ ಯುವಕನನ್ನು ತಂಬಲಗೇರಿಯ ನವೀನ್ ಉರ್ಫ್ ಪಚ್ಚಿ (39) ಎಂದು ಗುರುತಿಸಲಾಗಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಇದೇ ವೇಳೆ ಅಪರಿಚಿತರು ಹಾರಿಸಿದ ಗುಂಡು ತಗುಲಿ ನವೀನ್ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರ ಜೊತೆಯಿದ್ದ ದಯಾನಂದ ಹಾಗೂ

ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top