death

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ […]

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿ ಬಳಿ ಮಲಗಿದ್ದ ಬಿಕ್ಷುಕಿಯನ್ನು ಕಚ್ಚಿ ಎಳೆದಾಡಿ ಕೊಂದು ಹಾಕಿದ ಬೀದಿ ನಾಯಿಗಳು ..!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.10.  ಭಿಕ್ಷೆ ಬೇಡುತ್ತ, ಜನ ಕೊಟ್ಟಿದ್ದನ್ನು ತಿಂದು, ಎಲ್ಲೆಂದರಲ್ಲಿ ಮಲಗಿ ಅನಾಥವಾಗಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಅಮಾನವೀಯ ಘಟನೆ ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ವರದಿಯಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕಚ್ಚಿ ಎಳೆದಾಡ ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮದ ಖಬರಸ್ತಾನ್ ಬಳಿ ಶವ ಪತ್ತೆಯಾಗಿದ್ದು

ಬೀದಿ ಬಳಿ ಮಲಗಿದ್ದ ಬಿಕ್ಷುಕಿಯನ್ನು ಕಚ್ಚಿ ಎಳೆದಾಡಿ ಕೊಂದು ಹಾಕಿದ ಬೀದಿ ನಾಯಿಗಳು ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ರಾಮನಗರ, ಜ.10.  ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ‌ತಾಲೂಕಿನ ಪಿಚ್ಚನಕೆರೆ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ (6) ಎಂದು ಗುರುತಿಸಲಾಗಿದೆ. ಈಕೆ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು ಎನ್ನಲಾಗಿದೆ.   ಚಾಲಕ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಶಾಲಾ ಬಸ್​ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು ನಂತರ ಶಾಲಾ ಬಸ್ ನ ಚಕ್ರದಡಿ

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                   

(ನ್ಯೂಸ್ ಕಡಬ)newskadaba.com ಮಂಗಳೂರು, ಜ.10. ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ

ಮಂಗಳೂರು: ಬಾಲಕನೋರ್ವ ಹೃದಯಾಘಾತದಿಂದ ಮೃತ್ಯು…!!!                    Read More »

ಕರಾವಳಿ

ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 09. ರೈಲು ಢಿಕ್ಕಿ ಹೊಡೆದ ಪರಿಣಾಮ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಮೃತರನ್ನು ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಉಣ್ಣಿ ಕೃಷ್ಣನ್(28) ಎಂದು ಗುರುತಿಸಲಾಗಿದೆ. ಇವರು ಉಪ್ಪಳ ರೈಲು ನಿಲ್ದಾಣದಲ್ಲಿ ಇಳಿದು ಮುಸೋಡಿಯಲ್ಲಿರುವ ಕರಾವಳಿ ಪೊಲೀಸ್ ಠಾಣೆಗೆ ರೈಲು ಹಳಿಯ ಮೂಲಕ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು

ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ➤ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!!

(ನ್ಯೂಸ್ ಕಡಬ) newskadaba.com ತೆಲಂಗಾಣ, ಜ.09.  ಗುಮ್ಮಡಿಲ ಕೈಗಾರಿಕಾ ಪ್ರದೇಶದ ಮೈಲನ್ ಕೆಮಿಕಲ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ಎಂದು ವರದಿ ತಿಳಿಸಿದೆ. ಮೃತರನ್ನು ಪಶ್ಚಿಮ ಬಂಗಾಳದ ಪರಿತೋಷ್ ಮೆಹ್ತಾ (46), ಬಿಹಾರದ ರಂಜಿತ್ ಕುಮಾರ್ (27) ಮತ್ತು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸಹಾಯಕ ವ್ಯವಸ್ಥಾಪಕ ಲೋಕೇಶ್ವರ್ ರಾವ್ (38) ಎಂದು ಗುರುತಿಸಲಾಗಿದೆ. ಘಟಕದಲ್ಲಿದ್ದ ಇತರ ಕಾರ್ಮಿಕರು ಬೆಂಕಿಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.09. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಈ ಘಟನೆ ವರದಿಯಾಗಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.09.  ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಎತ್ತುಗಳು ಸಜೀವ ದಹನವಾದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಸಿದ್ದರಾಜು ಎಂಬುವವರಿಗೆ ಸೇರಿದ ಎರಡು ಎತ್ತುಗಳು ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ ಎಂದು ತಿಳಿದುಬಂದಿದೆ. ಬಳಿಕ ಅಗ್ನಿ ಶಾಮಕ ದಳ ಹಾಗೂ ಠಾಣೆಗೆ ಮಾಹಿತಿ ನೀಡಿದರು. ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮಾಜಿ ಗ್ರಾಮ ಪಂಚಾಯತಿ

ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!!

(ನ್ಯೂಸ್ ಕಡಬ) newskadaba.com ದೆಹಲಿ , ಜ.09.  ಗುಟ್ಕಾ ಕಾರ್ಖಾನೆಯಲ್ಲಿ ಲಿಫ್ಟ್ ಕುಸಿದ ಪರಿಣಾಮ ಮೂವರು ಮೃತಪಟ್ಟ ಹಾಗೂ ಓರ್ವ ಗಾಯಗೊಂಡ ಘಟನೆ ಪಶ್ವಿಮ ದೆಹಲಿಯ ನಾರಾಯಣ ಇಂಡಸ್ಟ್ರಿಯ ಪ್ರದೇಶದಲ್ಲಿ ವರದಿಯಾಗಿದೆ. ಮೃತರನ್ನು ಕಾರ್ಖಾನೆಯ ಹೌಸ್ ಕೀಪಿಂಗ್ ಕೆಲಸ ಮಾಡುವ ಕುಲ್ವಾಂತ್ ಸಿಂಗ್ (30), ದೀಪಕ್ ಕುಮಾರ್ (26), ಸನ್ನಿ (33) ಎಂದು ಗುರುತಿಸಲಾಗಿದೆ. ಸುರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಫ್ಯಾಕ್ಟರಿಯಲ್ಲಿನ ಲಿಫ್ಟ್ ಈ ಹಿಂದೆ

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜ.09. ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ದಿವಂಗತ ಮಾಜಿ ಶಾಸಕ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಸುಮಾರಿಗೆ ಮಹುವಾರ್ ಗ್ರಾಮದಲ್ಲಿ ಏಳು-ಎಂಟು ಜನರ ಗುಂಪು ಹಿಮಾಂಶು ಸಿಂಗ್ ಅವರನ್ನು ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಭುವನ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top