death

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸೊಂಡೆಕೊಪ್ಪ ಬಳಿ ವರದಿಯಾಗಿದೆ. ಮೃತಪಟ್ಟಿರುವರನ್ನು ಬಿಜಾಪುರ ಜಿಲ್ಲೆಯ ಅಂಬಳನೂರು ಗ್ರಾಮದ ಸಿದ್ದಪ್ಪ (31) ಮತ್ತು ರಾಯಚೂರಿನ ಮಿಟೆಕೇಲೂರು ಗ್ರಾಮದ ಮುತ್ತು (25) ಎಂದು ಗುರುತಿಸಲಾಗಿದೆ. ಮಲ್ಲಾಪುರ ಗ್ರಾಮದ ಕಾಂಕ್ರೀಟ್ ಮಿಸ್ಕ್ ಪ್ಲಾಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾಲುವೆಗೆ ಬಿದ್ದು […]

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 31. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನೆ ದಾಳಿ- ಮಹಿಳೆ ಮೃತ್ಯು..!

(ನ್ಯೂಸ್  ಕಡಬ) newskadaba.com ಹುಣಸೂರು, ಡಿ. 30. ಮಹಿಳೆಯ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಯಜಮಾನ ಸಿದ್ದೇಗೌಡರ ಪತ್ನಿ ಚಿಕ್ಕಮ್ಮ (57) ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ ಎನ್ನಲಾಗಿದೆ. ಸ್ಥಳಕ್ಕೆ ಶಾಸಕ ಜಿ.ಟಿ.ದೇವೆಗೌಡ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಆನೆಯನ್ನು ಶೀಘ್ರವಾಗಿ ಹಿಡಿಯುಂತೆ

ಆನೆ ದಾಳಿ- ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..!

(ನ್ಯೂಸ್  ಕಡಬ) newskadaba.com ಉಳ್ಳಾಲ, ಡಿ. 30. ತಲೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಆಶ್ವಿತ್ ಎಂದು ಗುರುತಿಸಲಾಗಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮದಲ್ಲಿ ಆರನೇ ತರಗತಿ ಓದುತ್ತಿದ್ದ ಬಾಲಕ ಮೆದುಳು ಜ್ವರದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತ ಬಾಲಕನ ತಂದೆ ಎರಡು ವರ್ಷಗಳ ಹಿಂದೆ ಅವಘಡವೊಂದರಲ್ಲಿ ಮೃತಪಟ್ಟಿದ್ದರು. ಆಶ್ವಿನ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿಗೆ ಪಾತ್ರನಾಗಿದ್ದ ಎಂದು ತಿಳಿದು ಬಂದಿದೆ.  

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.!

(ನ್ಯೂಸ್  ಕಡಬ) newskadaba.com ಉಡುಪಿ, ಡಿ. 30. ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಉಡುಪಿಯ ಹೊರ ವಲಯದ ಅಂಬಾಗಿನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಬ್ರಹ್ಮಾವರದ ಉಳ್ಳೂರಿನ ನಿವಾಸಿ ಅಬಕಾರಿ ಇನ್ ಸ್ಪೆಕ್ಟರ್ ಶಂಕರ್ (53) ಎಂದು ಗುರುತಿಲಾಗಿದೆ. ಇವರು ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಈ

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ…!

(ನ್ಯೂಸ್ ಕಡಬ) newskadaba.com ಸಾವೊಪಾಲೊ, ಡಿ. 30. ಕ್ಯಾನ್ಸರ್ ಸಮಸ್ಯೆಯ ಜೊತೆಗೆ ಮೂತ್ರಪಿಂಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (82) ವಿಧಿವಶರಾಗಿದ್ದಾರೆ. ಮೂರು ಬಾರಿ ವಿಶ್ವಕಪ್ ಗೆದ್ದಿರುವ ಪೀಲೆ ಅವರಿಗೆ ಇತ್ತೀಚೆಗೆ ಕೋವಿಡ್-19 ಸೋಂಕು ತಗುಲಿತ್ತು. ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ

ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ…! Read More »

ಕ್ರೀಡಾ ನ್ಯೂಸ್

ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸಾಗರ, ಡಿ. 28.  ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬುಧವಾರದಂದು ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿಕಾರಿಪುರ ತಾಲೂಕಿನ ಚಿಕ್ಕಕಲವತ್ತಿ ಗ್ರಾಮದ ಪ್ರತಿಮಾ (18) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಗ್ಗೆ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯವಾಗಿತ್ತು. ಹಾಗೂ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದವು. ತೀವ್ರವಾಗಿ

ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 28. ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಕುಟುಂಬದ 5 ಮಂದಿ ಜೀವಂತವಾಗಿ ಸುಟ್ಟು ಭಸ್ಮವಾದ ದುರ್ಘಟನೆ ಮೌ ಜಿಲ್ಲೆಯ ಶಾಹ್ಪುರ್ ಗ್ರಾಮದಿಂದ ವರದಿಯಾಗಿದೆ. ಶಾಹ್ಪುರ್ ಗ್ರಾಮದ ಗದ್ದಿದೇವಿ ಮತ್ತು ಅವರ ಮೂವರು ಮಕ್ಕಳು ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಸ್ಟವ್ ನಿಂದ ಬೆಂಕಿ ಹೊತ್ತುಕೊಂಡು ಇಡೀ ಗುಡಿಸಲಿಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದವರು ಹೊರಗೆ ಬರಲಾಗದೇ ಜೀವಂತ

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡೇಟಿಗೆ ಕಾಡೆಮ್ಮೆ ಬಲಿ..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 28. ಕಾಡೆಮ್ಮೆಯೊಂದು ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಳಿ ನಡೆದಿದೆ. ನಾಗರಹೊಳೆ ಆನೆಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನಲ್ಲಿ ಸುಮಾರು ಎಂಟು ವರ್ಷ ಪ್ರಾಯದ ಗಂಡು ಕಾಡೆಮ್ಮೆಯ ಮೃತದೇಹವೊಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಉಪ ವಿಭಾಗದ ಎಸಿಎಫ್ ದಯಾನಂದ್, ವಲಯ ಅರಣ್ಯಾಧಿಕಾರಿ ದಿಲೀಪ್, ಡಿ.ಆರ್.ಎಫ್.ಓ. ವಿನೋದ್ ಕುಮಾರ್ ಹಾಗೂ ಎಸ್.ಟಿ.ಪಿ.ಎಫ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಾಗೂ ಆರೋಪಿಗಳನ್ನು

ಗುಂಡೇಟಿಗೆ ಕಾಡೆಮ್ಮೆ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟಿಯಾಲಾ, ಡಿ. 28. ಮೂರು ವರ್ಷದ ಬಾಲಕಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಜಾಬ್ ನ ರೋಪಾರ್ ಜಿಲ್ಲೆಯ ಕರ್ತಾರ್ ಪುರದ ಸಾಹಿಬ್ ಬಳಿ ನಡೆದಿದೆ. ಮೃತ ಬಾಲಕಿಯನ್ನು ಖುಷಿ (3) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ ಪಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಖುಷಿಯ ತಂದೆ ಬೀದಿ ಬದಿ

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top