death

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ 19 :  ಜೇವರ್ಗಿ ಪಟ್ಟಣದ ಸಮೀಪ ಬೀದರ್-ಬಳ್ಳಾರಿ ರಾಜ್ಯ ಹೆದ್ದಾರಿ 50ರಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ ಪರಿಣಾಮ ಸ್ಥಳದಲ್ಲೇ ಯುವಕಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತನ್ನು ಆಕಾಶ ಮಾಹಾದದೇಪ್ಪ ನಾಕ್ಮನ (25) ಎಂದು ಗುರುತಿಸಲಾಗಿದೆ. ಈತ ಜೇವರ್ಗಿ ತಾಲೂಕಿನ ಬಾಬು ಜಗಜೀವನ್ ರಾಮ ನಗರ ನಿವಾಸಿ, ಆಟೋ ಹಾಗೂ ಕ್ರೂಸರ್ ವಾಹನ ಮುಖಾ ಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ  ಬಗ್ಗೆ ಜೇವರ್ಗಿ ಪೊಲೀಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು     

(ನ್ಯೂಸ್ ಕಡಬ) newskadaba.com   ಬಳ್ಳಾರಿ, ಡಿ.19   ರಸ್ತೆ ದಾಟುವ ವೇಳೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ಕನಕರಾಜು (19), ಶಂಕರ (18) ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಲಬುರಗಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!  

(ನ್ಯೂಸ್ ಕಡಬ) newskadaba.com   ಹಳಿಯಾಳ, ಡಿ.19   ಇತ್ತೀಚೆಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಹುಲಿಯ ಕೊಳೆತ ಮೃತದೇಹ ಪತ್ತೆಯಾದ ಘಟನೆ ಹಳಿಯಾಳ ಎಂಬಲ್ಲಿ ಸಂಭವಿಸಿದೆ.  ಅದರ ತಲೆ ಮತ್ತು ಉಗುರುಗಳು ಕಾಣೆಯಾಗಿದೆ ಎಂದು ತಿಳಿದುಬಂದಿದೆ. ಹುಲಿ ಅಥವಾ ಇತರ ಪ್ರಾಣಿಗಳೊಂದಿಗಿನ ಪ್ರಾದೇಶಿಕ ಕಾಳಗದಲ್ಲಿ ದೊಡ್ಡ ಬೆಕ್ಕು ಮೃತಪಟ್ಟಿದೆ ಎನ್ನಲಾಗಿದೆ. ಕಿಡಿಗೇಡಿಗಳು ಸತ್ತ ಪ್ರಾಣಿಯನ್ನು ಕಂಡು ತಲೆ ಹಾಗೂ ಉಗುರುಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರ್ಚಿ ವ್ಯಾಪ್ತಿಯ

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!   Read More »

ಕ್ರೈಮ್ ನ್ಯೂಸ್

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

(ನ್ಯೂಸ್ ಕಡಬ) newskadaba.com  ಜೈಪುರ, ಡಿ.18   ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ದಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ರಾಜಸ್ಥನದ ಜೈಪುರದಲ್ಲಿ ಸಂಭವಿಸಿದೆ. ವ್ಯಕ್ತಿಯೊಬ್ಬ ತನ್ನ ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಇಲ್ಲಿಗೆ ಸಮೀಪದ ಹೆದ್ದಾರಿಯ ವಿವಿಧೆಡೆ ಎಸೆದ ಘಟನೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸರೋಜ್ ಶರ್ಮಾ (65) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಂಜು ಶರ್ಮಾ ಅಲಿಯಾಸ್ ಅಚಿಂತ್ಯ ಗೋವಿಂದ ದಾಸ್ (33) ಎಂದು ಗುರುತಿಸಲಾಗಿದೆ.  

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                

(ನ್ಯೂಸ್ ಕಡಬ) newskadaba.com  ದೆಹಲಿ, ಡಿ.18   ಮಕ್ಕಳು ಆಡುವಾಡುತ್ತಿರುವಾಗ ನಾಡಬಂದೂಕಿನ ಗುಂಡು ಆಕಸ್ಮಿಕವಾಗಿ ತಗುಲಿ ಬಾಲಕ ಸಾವನ್ನಪ್ಪಿರೋ ಘಟನೆ ಕನಕಪುರ ಎಂಬಲ್ಲಿ ಸಂಭವಿಸಿದೆ. ಉತ್ತರಪ್ರದೇಶ ಮೂಲದ ಶಮಾ (7) ಮೃತ ಬಾಲಕ. ಶಮಾನ ಸಹೋದರ ಸಾಜೀದ್  (16) ಬಂದೂಕಿನ ಟ್ರಿಗರ್ ಅನ್ನು ಒತ್ತಿದ್ದಾನೆ. ಈ ವೇಳೆ ಗುಂಡು ಶಮಾನಿಗೆ ತಗುಲಿ ಮೃತಪಟ್ಟಿದ್ದಾರೆ. ಮಲ್ಲೇಶ್ ತೋಟದ ಮನೆಯಲ್ಲಿ ನಾಡಬಂದೂಕನ್ನು ತೆಗೆದುಕೊಂಡು ಶಮಾ ಮತ್ತು ಸಾಜೀದ್ ಆಟವಾಡಲು ಮುಂದಾಗಿದ್ದ ವೇಳೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                 Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ರಾಮನಗರ , ಡಿ 18 :  ಮಕ್ಕಳಿಬ್ಬರು ನಾಡಬಂದೂಕಿನಲ್ಲಿ ಆಟವಾಡುತ್ತಿದ್ದ  ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು ಬಾಲಕನೋರ್ವ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಶಿವನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶ ಮೂಲದ ಶಮಾ(7)  ಈತ ಅಮಾನುಲ್ಲಾ ಮತ್ತು ಶಂಸುನಾ ದಂಪತಿಯ ಪುತ್ರ ಎಂದು ಗುರುತಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿ ಬಾಲಕ ಸಹೋದರ ಸಾಜಿದ್(15) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಬಂದೂಕಿನ ಮಾಲಕ ಮಲ್ಲೇಶ್ ಎಂದುವವನ್ನು ಪೊಲೀಸರು

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com ಲಂಡನ್, ಡಿ. 17. ಇಂಗ್ಲೆಂಡಿನ ಬರ್ಮಿಂಗ್ಹಾಮ್ ಬಳಿ ಹಿಮದಿಂದ ಹೆಪ್ಪುಗಟ್ಟಿದ ಸರೋವರಕ್ಕೆ ಕಾಲುಜಾರಿ ಬಿದ್ದ ಮೂವರು ಬಾಲಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.  ಬಾಬ್ಸ್ ಮಿಲ್ಕ್ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ವೆಸ್ ಟ್ ಮಿಡ್ ಲ್ಯಾಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top