death

ಪಾದಚಾರಿಗೆ ಟಿಪ್ಪರ್ ಢಿಕ್ಕಿ ➤ ಆಲಂಕಾರು ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರ್ಡೂರು, ಡಿ. 14. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದರೋರ್ವರಿಗೆ ಟಿಪ್ಪರ್ ಢಿಕ್ಕಿ ಹೊಡೆದು, ವೃದ್ದ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತರನ್ನು ಆಲಂಕಾರು ನಿವಾಸಿ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪೆರ್ಡೂರಿನಿಂದ ಬರುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಂಜಯ್ಯ ಶೆಟ್ಟಿ ಅವರ ತಲೆಯ ಮೇಲೆ ಟಿಪ್ಪರ್ ನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದ ಬಳಿಕ ಚಾಲಕ […]

ಪಾದಚಾರಿಗೆ ಟಿಪ್ಪರ್ ಢಿಕ್ಕಿ ➤ ಆಲಂಕಾರು ನಿವಾಸಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು             

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 14. ಕ್ಯಾಂಟರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸೇರಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತರನ್ನು ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ(25) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.          

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು              Read More »

ಕರ್ನಾಟಕ, ಕ್ರೈಮ್ ನ್ಯೂಸ್

2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 14. ಸಹಪಾಠಿಗಳ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಉ.ಪ್ರ. ಫಿರೋಜಾಬಾದ್ ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಏಳರ ಹರೆಯದ ಶಿವಂ ಎಂದು ಗುರುತಿಸಲಾಗಿದೆ. ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, ಈ ಸಂದರ್ಭ ಇತರ ವಿದ್ಯಾರ್ಥಿಗಳು ಶಿವಂ ಎದೆಯ ಮೇಲೆ ಹಾರಿದ್ದಾರೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಶಾಲಾ

2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ. 13. ಇನ್ನೋವಾ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಐವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಇನ್ನೋವಾ ಕಾರಿನಲ್ಲಿದ್ದ ಕೃಷ್ಣಮೂರ್ತಿ(66), ಜಯಂತಿ(60) ಹಾಗೂ ಪ್ರಭಾಕರ್ ಎಂದು ಗುರುತಿಸಲಾಗಿದೆ. ಸಿಫ್ಟ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ವಾಹನ ದಟ್ಟಣೆ ಹೆಚ್ಚಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮಾರುತಿ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಭೀಕರ ಅಫಘಾತ ➤ ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

(ನ್ಯೂಸ್ ಕಡಬ) newskadaba.com ತಿರುವನಂತಪುರ, ಡಿ. 13.  ಜೊತೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಮಹಿಳೆಯು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, 31 ವರ್ಷದ ವ್ಯಕ್ತಿಯು ಮೃತಪಟ್ಟಿರುವ ಘಟನೆ ಕೇರಳದ ಪಟ್ಟಣಂತಿಟ್ಟ ಎಂಬಲ್ಲಿ ಸಂಭವಿಸಿದೆ. ಈ ಜೋಡಿಯು ತಾವು ಮೊದಲೇ ಕೈಗೊಂಡಿದ್ದ ನಿರ್ಧಾರದಂತೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಟೇಲ್ ಗೆ ತೆರಳಿದ್ದು, ಈ ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆ ಭಯದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮಹಿಳೆಯ ಚೀರಾಟವನ್ನು ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು               Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ. 13. ಕೈದಿಯೋರ್ವ ಕಾರಾಗೃಹದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಸೋಮಿನಕೊಪ್ಪ ನಿವಾಸಿ ಸೈಯದ್ ಅಬು ಸಲೇಹ್ (35) ಎಂದು ಗುರುತಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿದ್ದ ಈತನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಆತ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.     .  

ಕಾರಾಗೃಹದಲ್ಲಿ ಕೈದಿಯೋರ್ವ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಡಿ. 13.  ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿಯೋರ್ವ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಮದಕ ಕ್ವಾಟ್ರಗುತ್ತು ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜುರವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬೀದರ್ ನಿವಾಸಿ ಶಕೀಬ್ ಎಂದು ತಿಳಿದುಬಂದಿದೆ. ಇವರಿಬ್ಬರೂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್ ಶಿಪ್ ನಡೆಸುತ್ತಿದ್ದು, ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇವರು ರಾತ್ರಿ ಬೈಕಿನಲ್ಲಿ

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12  16 ವರ್ಷದ ಅಪ್ರಾಪ್ತ ಬಾಲಕಿಗೆ ಜ್ಯೂಸ್‌ನಲ್ಲಿ ಆಲ್ಕೋಹಾಲ್‌ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ್ದ, ವೃದ್ಧ ಕುಪ್ಪಣ್ಣ (73)ನನ್ನು ಬಾಲಕಿಯ ಸಂಬಂಧಿಕರು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ಸಂಭವಿಸಿದೆ. ಹೆಣ್ಣೂರಿನ ಬಾಬುಬಸಾಬ್‌ ಪಾಳ್ಯದಲ್ಲಿ  ಹಲವು ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಕುಪ್ಪಣ್ಣ ತನಗೆ 4 ವರ್ಷದಿಂದ ಪರಿಚಯವಿದ್ದ ಬಾಲಕಿಯನ್ನು ಜ್ಯೂಸ್‌  ಕೊಡುವುದಾಗಿ ಮನೆಗೆ ಕರೆದಿದ್ದಾನೆ ಎನ್ನಲಾಗಿದೆ. ವೃದ್ಧನನ್ನು ನಂಬಿಕೊಂಡು ಜ್ಯೂಸ್‌ ಕುಡಿಯಲು ಹೋದ ಬಾಲಕಿಗೆ ಜ್ಯೂಸ್‌ನಲ್ಲಿ ಮಧ್ಯವನ್ನು

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com  ಜಗಳೂರು, ಡಿ.12  ಬಚ್ಚಲು ಮನೆಯಲ್ಲಿ ತುಂಬಿದ್ದ ಬಕೇಟ್ ನಲ್ಲಿ ಮುಳುಗಿ ಮಗು ಮೃತಪಟ್ಟಿರುವ ಘಟನೆ ಬಿಸ್ತುವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಗುವನ್ನು ಮಂಜುನಾಥರವರ ದ್ವಿತೀಯ ಪುತ್ರಿ ಅನುಸಾವ್ಯ (1) ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮೃತ ಮಗುವಿನ ತಂದೆ  ಮಂಜುನಾಥ್ ಸಂಜೆ ವಾಪಾಸ್ ಬಂದು ಸ್ನಾನದ ಮನೆಗೆ ಹೋಗಿ ಸ್ನಾನ ಮುಗಿಸಿ ಬಾಗಿಲು ಹಾಕದೇ ಬಂದಿದ್ದಾರೆ. ಆಟವಾಡುತ್ತಾ ಸ್ನಾನದ ಕೊಠಡಿಗೆ ಹೋದ ಮಗು ನೀರು ತುಂಬಿದ ಬಕೆಟ್‍ನಲ್ಲಿ ಬಿದ್ದಿದೆ.ಇತ್ತ ಮಗು ಕಾಣದೇ

➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು Read More »

ಕರ್ನಾಟಕ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top