death

ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7,345 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 148 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,84,355ಕ್ಕೆ ಏರಿಕೆಯಾಗಿದೆ.   ರಾಜ್ಯ ಆರೋಗ್ಯ ಇಲಾಖೆ ಬುಧವಾರದ ಹೆಲ್ತ್​​ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 148 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 33,296 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಇಂದು 17,913 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,99,472 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ […]

ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ Read More »

ಕರಾವಳಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಯುಂಟಾದ ಪರಿಣಾಮ ಲಾರಿ ಚಾಲಕ ಸಜೀವ ದಹನಗೊಂಡಿದ್ದು, ಬಸ್ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿಗೆ ಬೆಂಕಿ

ಖಾಸಗಿ ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 01. ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ರಾಪ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಸೇತುವೆ ಬಳಿ ನಡೆದಿದೆ. ಮೃತ ಯುವಕನನ್ನು ಕೊಳಲಗಿರಿಯ ಆಸೀಫ್(19) ಎಂದು ಗುರುತಿಸಲಾಗಿದೆ. ಈತ ನಿನ್ನೆ ರಾತ್ರಿ ಉಡುಪಿ ಕಡೆಯಿಂದ ಕೊಳಲಗಿರಿಗೆ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ದ್ವಿಚಕ್ರ ವಾಹನ ಸ್ಕೀಡ್ ಆಗಿದ್ದು, ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು

ಉಡುಪಿ: ದ್ವಿಚಕ್ರ ವಾಹನ ಸ್ಕಿಡ್- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 06. ಒಂದೂವರೆ ವರ್ಷದ ಮಗುವಿನ ಮೃತದೇಹವೊಂದು ಬಾವಿಯಲ್ಲಿ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ತಾಯಿಯನ್ನು ಪೆರ್ಲತ್ತಡ್ಕದ ಶಾರದಾಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗುವನ್ನು ಸ್ಥಳೀಯರೆಲ್ಲ ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದ ಬಾವಿಯಲ್ಲಿ ಮೃತದೇಹ ದೊರಕಿತ್ತು. ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಾವಿಗೆ ಎಸೆದು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆರೋಪಿ ತಾಯಿಯು

ಕಾಸರಗೋಡು: ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಂದ ಹೆಮ್ಮಾರಿ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಜ. 06. ಕೊರೋನಾ ಲಸಿಕೆ ಹಾಕಿಕೊಂಡಿದ್ದ ನರ್ಸ್ ಓರ್ವರು ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ನಡೆದಿದೆ. ಮೃತರನ್ನು ಸೋನಿಯಾ ಅಜೆಮೊಡೆ (41) ಎಂದು ಗುರುತಿಸಲಾಗಿದೆ. ಇವರು ಪೋರ್ಚುಗಲ್ ಇನ್ಸ್ಟಿಟ್ಯೂಟ್ ಆಫ್ ಅಂಕೊಲಾಜಿಯಲ್ಲಿ ಮಕ್ಕಳ ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಫೈಝರ್ ಬಯೋಟೆಕ್ ಅಭಿವೃದ್ದಿ ಪಡಿಸಿದ ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು Read More »

ಕರಾವಳಿ

ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಗುರುವಾಯನಕೆರೆ, ಜ. 05. ಇಂದು ಬೆಳಗ್ಗೆ ಗುರುವಾಯನಕೆರೆಯಲ್ಲಿ ಅಪರಿಚಿತ ಮೃತದೇಹವೊಂದು ತೇಲುತ್ತಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಮೃತ ಯುವಕ ಧರಿಸಿದ್ದ ಬಟ್ಟೆಯಲ್ಲಿ ಚೀಟಿಯೊಂದು ದೊರೆತಿದ್ದು, ಉಡುಪಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಗುರುವಾಯನೆಕೆರೆ: ಕೆರೆಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 04. ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟ ಘಟನೆ ಇಂದು ಸಂಜೆ ಬಂದ್ಯೋಡು- ಪೆರ್ಮುದೆ ರಸ್ತೆಯ ಮೀಪಿರಿ ಎಂಬಲ್ಲಿ ನಡೆದಿದೆ.   ಮೃತಪಟ್ಟ ಮಗುವನ್ನು ಕಯ್ಯಾರ್ ಪಿಲಿಯಂದೂರಿನ ರಿಜ್ವಾನ್ ಎಂದು ಗುರುತಿಸಲಾಗಿದೆ. ತಾಯಿ ಹಾಗೂ ಮಗು ಬಂದ್ಯೋಡು ಕಡೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದ ಟಯರ್ ಕಳಚಿದ ಪರಿಣಾಮ ಆಟೋ ಮಗುಚಿ ಬಿದ್ದಿದ್ದು ಗಂಭೀರ ಗಾಯಗೊಂಡ ಮಗು ಮೃತಪಟ್ಟಿದೆ. ತಾಯಿ ಫಾಯಿಸಾ ಮತ್ತು

ಕಾಸರಗೋಡು: ಆಟೋ ರಿಕ್ಷಾ ಮಗುಚಿ ಮಗು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ…!

(ನ್ಯೂಸ್ ಕಡಬ) newskadaba.com ಮೈಸೂರು, ಜ. 04. ಉದ್ಯಪಿಯೋರ್ವರ ಮೃತದೇಹವು ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಉಮಾಶಂಕರ್ (45) ಎಂದು ಗುರುತಿಸಲಾಗಿದೆ. ಇವರ ಜೊತೆ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದು, ಮೃತದೇಹದ ಬಳಿಯಲ್ಲಿ ಇನ್ಸುಲಿನ್ ಹಾಗೂ ಔಷಧಿಗಳ ಬಾಟಲ್ ಹಾಗೂ ಡೆತ್ ನೋಟ್ ಲಭ್ಯವಾಗಿದೆ. ಸಾಲ ಹಿಂತಿರುಗಿಸುವಂತೆ ಸಾಲಗಾರರು ಪೀಡಿಸುತ್ತಿರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾರೆ. ಕಾಣೆಯಾಗಿರುವ ಇವರ ಪತ್ನಿಯ ಹುಡುಕಾಟ ಮುಂದುವರೆದಿದ್ದು, ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನ ಉದ್ಯಮಿ ಮೈಸೂರಲ್ಲಿ ಆತ್ಮಹತ್ಯೆ ➤ ಜೊತೆಗಿದ್ದ ಪತ್ನಿ ನಾಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27: ಬಿಎಸ್ಸೆನ್ನೆಲ್ ಕೇಬಲ್ ಅಳವಡಿಕೆಗಾಗಿ ವಿದ್ಯುತ್ ಕಂಬ ಏರಿದ್ದ ಕೇಬಲ್ ಆಪರೇಟರ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಇಂದು (ರವಿವಾರ) ನಡೆದಿದೆ. ಕೇಬಲ್ ಆಪರೇಟರ್ ಆರ್ಲಪದವು ನಿವಾಸಿ ಪದ್ಮನಾಭ ಪಾಣಾಜೆ(44) ಮೃತಪಟ್ಟವರು.ಪುತ್ತೂರು ನಗರದ ಕೋರ್ಟ್ ರಸ್ತೆಯ ಮೀನು ಮಾರುಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ಹತ್ತಿದ ವೇಳೆ ಈ ದುರ್ಘಟನೆ ಸಂಭವಿಸಿದೆ.ಪದ್ಮನಾಭ ಅವರು ಬಿಎಸ್ಸೆನ್ನೆಲ್ ಗುತ್ತಿಗೆದಾರ ಸಂಸ್ಥೆ ಶ್ರೀ ಅಸೋಸಿಯೇಟೆಡ್‌ನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಕೆಲಸ

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು Read More »

ಕರಾವಳಿ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.25:ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಕೊಕ್ಕೆಯ ಮೂಲಕ ವಿದ್ಯುತ್ ಪ್ರವಾಹಗೊಂಡು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಡಿ.25  ರ ಇಂದು ಪುತ್ತೂರು ಅಜ್ಜಿಕಲ್ಲು ಎಂಬಲ್ಲಿ ನಡೆದ ಬಗ್ಗೆ ನಡೆದಿದೆ. ಅಜ್ಜಿಕಲ್ಲು ನಿವಾಸಿ ಬಾಬು‌ಪೂಜಾರಿ ಅವರ ಪುತ್ರ ಮಂಗಳೂರು ಬಿಜೈ ಯಲ್ಲಿ ಜೆ.ಡಿ.ಎ. ಇನ್ ಫೋಟೆಕ್ ಸಂಸ್ಥೆಯ ಮಾಲಕ ರವೀಂದ್ರ ಪೂಜಾರಿ(34ವ) ರವರು ಮೃತಪಟ್ಟವರು.ಅವರು ಕ್ರಿಸ್ ಮಸ್ ರಜಾ ಅವಧಿಯಲ್ಲಿ ಅಜ್ಜಿಕಲ್ಲು ಮನೆಗೆ ಬಂದವರು ಮನೆಯ ತೋಟದಲ್ಲಿ ಅಡಿಕೆಮರ ಏರಿ ಕೊಕ್ಕೆಯ ಮೂಲಕ

ಪುತ್ತೂರು: ಅಲ್ಯೂಮಿನಿಯಮ್ ಕೊಕ್ಕೆಯಲ್ಲಿ ಅಡಿಕೆ ತೆಗೆಯುವಾಗ ವಿದ್ಯುತ್ ಪ್ರವಹಿಸಿ ಉದ್ಯಮಿ ಮೃತ್ಯು Read More »

ಕರಾವಳಿ
Scroll to Top