death

ಸುಳ್ಯ: ಉಡುಪಿ ವೃದ್ದಾಶ್ರಮದಲ್ಲಿ ಪೆರಾಜೆಯ ವೃದ್ಧ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ. 06: ಉಡುಪಿ ವೃದ್ದಾಶ್ರಮದಲ್ಲಿ ಪೆರಾಜೆ ನಿವಾಸಿ ಕಳೆದ ದಿನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಮಹಮ್ಮದ್ ಎಂದು ಗುರುತಿಸಲಾಗಿದೆ.     ಇವರು ಕಳೆದ 8 ತಿಂಗಳ ಹಿಂದೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇವರನ್ನು ಉನೈಸ್ ಪೆರಾಜೆ ಮತ್ತು ಸ್ಥಳೀಯ ಯುವಕರು ಸೇರಿ ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ. ಆದರೇ ಇವರಲ್ಲಿ ಆರೋಗ್ಯ ಸಮಸ್ಯೆ ಇದ್ದುದ್ದರಿಂದ ಇವರು ಕಳೆದ ದಿನ ನಿಧನಹೊಂದಿದ್ದಾರೆ.  

ಸುಳ್ಯ: ಉಡುಪಿ ವೃದ್ದಾಶ್ರಮದಲ್ಲಿ ಪೆರಾಜೆಯ ವೃದ್ಧ ಮೃತ್ಯು Read More »

ಕರಾವಳಿ

ಕೋಡಿಂಬಾಳ: ವರದಿಗಾರ ಪ್ರಕಾಶ್ ಅವರಿಗೆ ಪಿತೃವಿಯೋಗ

(ನ್ಯೂಸ್ ಕಡಬ) newskadaba.com ಕಡಬ, ನ. 05: ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಬೇಬಿ(63 ವ.) ಅವರು ಕಳೆದ ದಿನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.     ಹಲವಾರು ಸಮಯಗಳಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಅವರನ್ನು ಕಳೆದ ದಿನ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರ ಮೃತಪಟ್ಟಿದ್ದಾರೆ. ಮೃತರು ಪತ್ನಿ ರೋಸಮ್ಮ, ಪುತ್ರರಾದ ಈಟಿವಿ ಭಾರತ್ ವೆಬ್ಸೈಟ್ನ ಕಡಬ, ಸುಳ್ಯ ವರದಿಗಾರ ಪ್ರಕಾಶ್ ಕೋಡಿಂಬಾಳ, ಪ್ರಸಾದ್, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಇಂದು

ಕೋಡಿಂಬಾಳ: ವರದಿಗಾರ ಪ್ರಕಾಶ್ ಅವರಿಗೆ ಪಿತೃವಿಯೋಗ Read More »

ಕರಾವಳಿ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ ನ. 04: ಪುಣಚ ಬಳಿ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಣ್ಣಪುಟ್ಟ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ. ಪುಣಚ ಬಳಿ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ.ಈ ವೇಳೆ ಚಾಲಕ ಟಿಪ್ಪರ್ ಕೆಳಗಡೆ ತುಂಬ ಹೊತ್ತು ಸಿಲುಕಿಕೊಂಡಿದ್ದಾರೆ. ಹೊರ ಬರಲಾಗದೆ ಸ್ಥಳದಲ್ಲಿಯೇ

ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ➤ ಚಾಲಕ ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 04: ಉಪ್ಪಿನಂಗಡಿಯಲ್ಲಿ ಮಂಗಳವಾರ(ನ.03) ರಾತ್ರಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ. ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.   ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಪರಿಯಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ಭೀಕಾರವಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಬಜತ್ತೂರು ಗ್ರಾಮದ ನಿವಾಸಿ ನಾಗೋಜಿಯ ನಾರಯಣ ಗೌಡ (44)ಎಂಬುವರು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾಋಇ ಠಾಣೆ ಎಸ್ ಐ ರಾಮ ನಾಯ್ಕರವರು

ಉಪ್ಪಿನಂಗಡಿ :ಟಿಪ್ಪರ್ -ಬೈಕ್ ನಡುವೆ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!

(ನ್ಯೂಸ್ ಕಡಬ) newskadaba.com ಮಂಗಳೂರು ನ. 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.  ಶ್ರೀನಗರದಲ್ಲಿ ಇಂದು  ( ನ. 03) ಮಧ್ಯಾಹ್ನ 12.30ರ ಸುಮಾರಿಗೆ ನಿಧನರಾದರು. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ ರಾವ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ರವೀ ನಿರ್ದೇಶನದ “ಮಿಥಿಲೆಯ ಸೀತೆಯರು” ಸೋಮಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಅಲ್ಲದೆ ರವೀ ನಿರ್ದೇಶನದ “ಹರಕೆಯ ಕುರಿ”, ಚಿತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ Read More »

ಕರ್ನಾಟಕ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ ನ. 03: ದುಷ್ಕರ್ಮಿಗಳ ತಂಡವೊಂದು ಗ್ರಾಮ ಪಂಚಾಯತ್ ಸದಸ್ಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.     ಬಳಿಕ ಆರರೋಪಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಕಲಬುರಗಿಯ ಆಳಂದ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಶಿವಲಿಂಗಪ್ಪ ಭೂ ಶೆಟ್ಟಿ(53) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಈ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರವಾರ  ನ. 03: ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಇಂದು ಮುಂಜಾನೆ ಸಂಭವಿಸಿದೆ.   ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ನಾಲಾಕ್ಕೆ ಕಾರು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.  

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ

ಕಡಬ: ನಿವೃತ್ತ ಪೋಸ್ಟ್ ಮ್ಯಾನ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ನ. 02. ಅಂಚೆ ಕಛೇರಿಯ ಗ್ರಾಮೀಣ ಡಾಕ್ ಸೇವಕ್ (ಜಿ.ಡಿ.ಎಸ್.ಎಂ.ಡಿ) ಕರ್ತವ್ಯ ನಿರ್ವಹಿಸಿ ಬಳಿಕ ಸ್ವ ನಿವೃತ್ತಿ ಹೊಂದಿರುವ ಕುಟ್ರುಪ್ಪಾಡಿ ಗ್ರಾಮದ ಪುರಿಯ ನಿವಾಸಿ ದಿ. ಸುಬ್ರಾಯ ಗೌಡ ಅವರ ಪುತ್ರ ಅರವಿಂದಾಕ್ಷ(ರವಿ) ಕಳೆದ ದಿನ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.     ಇವರು ಸುಮಾರು 25 ವರ್ಷಗಳ ಕಾಲ ಕಡಬದ ನಿವೃತ್ತ ಪೋಸ್ಟ್ ಮ್ಯಾನ್ ಆಗಿ ಕರ್ತ ವ್ಯ ನಿರ್ವಹಿಸಿ ಬಳಿಕ ವಿ.ಆರ್.ಎಸ್. ಪಡೆದುಕೊಂಡಿದ್ದರು. ಕಳೆದ ದಿನ ಅಸ್ವಸ್ಥಗೊಂಡಿದ್ದ ಇವರನ್ನು

ಕಡಬ: ನಿವೃತ್ತ ಪೋಸ್ಟ್ ಮ್ಯಾನ್ ನಿಧನ Read More »

ಕರಾವಳಿ

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.!

(ನ್ಯೂಸ್ ಕಡಬ) newskadaba.com ಹಾಸನ ನ. 01: ಹೆಂಡತಿಯ ಕತ್ತು ಕೊಯ್ದು ಗಂಡನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಬಳಿ ನಡೆದಿದೆ. ಶಾಲಿನಿ ಪತಿಯಿಂದಲೇ ಕೊಲೆಯಾದ ಮಹಿಳೆ. ಆರೋಪಿ ಪತಿ ಪುನೀತ್  ಸಂಜೆ  ಕಾರ್ಯಕ್ರಮಕ್ಕೆ ಹೋಗೋಣ ಎಂದು ಹೇಳಿ ಶಾಲಿನಿಯನ್ನ ಮನೆಯಿಂದ ಕರೆದುಕೊಂಡು ಬಂದಿದ್ದಾನೆ.   ಹಳ್ಳಿಮೈಸೂರು ರಸ್ತೆಯ ಕೊಂಗಲಬೀಡು ಗ್ರಾಮದ ಸಮೀಪ ಪತ್ನಿಯ ಕತ್ತನ್ನು ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಮಹಿಳೆಯ ರಕ್ಷಣೆಗೆ ಧಾವಿಸಿದ್ದಾರೆ. ರಕ್ಷಣೆಗೆ ಜನರು

ಕತ್ತು ಕೊಯ್ದು ಪತ್ನಿಯನ್ನ ಕೊಲೆಗೈದ ಪಾಪಿ ಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top