death

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಬೆಂಗಳೂರಿನಲ್ಲಿ ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವನ್ನಪ್ಪಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್​ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್​ ತೀವ್ರವಾಗಿ‌ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ […]

ಲಿಫ್ಟ್​ನ​​ ಹೊಂಡಕ್ಕೆ ಬಿದ್ದ 2 ವರ್ಷದ ಮಗು ಮೃತ್ಯು Read More »

ಕರ್ನಾಟಕ

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಅ. 30: ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ಆಟೋ ಚಾಲಕನಾಗಿದ್ದ ಎಮ್ ಸತೀಶ್ ಪೂಜಾರಿ (58) ಎಂಬುವರು ಆತ್ಮಹ್ಯೆಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕ ನಾಗಿದ್ದ ಇವರು  ಕೊರೊನಾ ಕಾರಣದಿಂದ ದುಡಿಮೆ ಇಲ್ಲದೆ ಸಾಲವನ್ನು ಮರುಪಾವತಿಸಲು ಆಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅ.27ರ ಮಂಗಳವಾರದಂದು ಸುಮಾರು 11.00 ಗಂಟೆ ಸಮಯಕ್ಕೆ ಪಡುಬಿದ್ರಿ ಕಾಮತ್‌ ಪೆಟ್ರೋಲ್ ಬಂಕ್ ಬಳಿ ವಿಷ ಸೇವಿಸಿದ್ದರು. ಬಳಿಕ ವಿಷ ಸೇವಿಸಿರುವ ಬಗ್ಗೆ

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!?

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 30: ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ

ಬೆಟ್ಟದಿಂದ ವ್ಯಾನ್ ಉರುಳಿ 7 ಮಂದಿ ಮೃತ್ಯು.!? Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ

(ನ್ಯೂಸ್ ಕಡಬ) newskadaba.com ಜಮ್ಮು ಅ. 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.     ಇಂದು 8.20ರ ಸುಮಾರಿಗೆ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಪ್ಪಳ ಅ. 29: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎಂಬವರಿಂದ ಮೂರು ಲಕ್ಷ ದೋಚಿದ್ರು. ಈ ಸಂಬಂಧ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ

ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದ ಕಾರು ➤ ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು ಅ. 29: ಅತಿವೇಗವಾಗಿ ಚಲಿಸುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಲ್ಲಿನ ಬೋಗಾದಿ ಜಂಕ್ಷನ್ ಬಳಿ ನಡೆದಿದೆ.   ಕಾರು ಕುಕ್ಕರಹಳ್ಳಿ ಕೆರೆಯ ಬಳಿಯಿಂದ ಬೋಗಾದಿ ಜಂಕ್ಷನ್ ಕಡೆ ಅತಿವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಚಾಲಕ ಚನ್ನಪಟ್ಟಣ ನಿವಾಸಿ ಅರುಣ್ ಕುಮಾರ್(23) ಸ್ಥಳದಲ್ಲೇ ಮೃತನಾಗಿದ್ದಾನೆ.ಕಾರಿನಲ್ಲಿ ಪ್ರಯಾಣಿಸುತಿದ್ದ ಇನ್ನೂ ಮೂವರು ಗಂಭಿರವ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆ.ಆರ್.ಸಂಚಾರಿ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದ ಕಾರು ➤ ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಸ್ಕೂಟರ್ – ಗೂಡ್ಸ್ ಟೆಂಪೋ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 29: ರಾ.ಹೆ 75ರ ಕಲಡ್ಕದಲ್ಲಿ ಸ್ಕೂಟರ್ ಮತ್ತು ಗೂಡ್ಸ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಬಿ.ಸಿ ರೋಡಿನ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ ಎಂದು ತಿಳಿದು ಬಂದಿದೆ. ಸ್ಕೂಟರ್ ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ವಸಂತ ಪೂಜಾರಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಸ್ಕೂಟರ್ – ಗೂಡ್ಸ್ ಟೆಂಪೋ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ

ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ

(ನ್ಯೂಸ್ ಕಡಬ) newskadaba.com ಪುತ್ತೂರು ಅ. 29: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಕೊಲ್ಯ ಎಂಬಲ್ಲಿ ನಡೆದಿತ್ತು.ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿ‌ ನಿವಾಸಿ ಮಧುಶ್ರೀ ಎಂದು ಗುರುತಿಸಲಾಗಿದೆ.  ಇವರ, “ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ, ಜೀವ ಬೆದರಿಕೆಯಿಂದ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ” ಆಕೆ ತನ್ನ ಡೈರಿಯಲ್ಲಿ ಬೆರೆದುಕೊಂಡಿರುವ ಆಧಾರದಲ್ಲಿ ಮತ್ತು ಆಕೆಯ ಮಾವ ನೀಡಿದ ದೂರಿನ ಆಧಾರದಲ್ಲಿ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಪುತ್ತೂರಿನ ಖಾಸಗಿ

ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ Read More »

ಕರಾವಳಿ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 28:  ತಾಲೂಕಿನ ಶಿರಾಲಿ ಗ್ರಾ.ಪಂ ವ್ಯಾಪ್ತಿಯ ವೆಂಕಟಾಪುರ ನದಿಯಲ್ಲಿ ಬುಧವಾರ ಮೃತದೇಹವೊಂದು ಪತ್ತೆಯಾಗಿದೆ. ವ್ಯಕ್ತಿಯು ಧರಿಸಿದ್ದ ಅಂಗಿ ಕಾಲರ್ ಪಟ್ಟಿಯಲ್ಲಿದ್ದ ಟೈಲರ್ ಮೊಬೈಲ್ ನಂಬರಿನ ಆಧಾರದಲ್ಲಿ ವ್ಯಕ್ತಿಯ ಪರಿಚಯವನ್ನು ಪತ್ತೆ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪಿ.ಎಸ್.ಐ ಬೆಂಗಳೂರಿನ ಪಾದಾರಾಯಪುರದ ನಿವಾಸಿ ಕೆ.ಎಸ್.ಆರ್.ಟಿ.ಸಿ ನಿವೃತ್ತ ಉದ್ಯೋಗಿ ಎಂದು ಗುರುತಿಸಲಾಗಿದೆ.   ಮೃತದೇಹವನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು ಬೆಂಗಳೂರಿನಲ್ಲಿರುವ ಕುಟುಂಬದವರಿಗೆ ಮಾಹಿತಿಯನ್ನು ನೀಡಲಾಗಿದೆ. ಭಟ್ಕಳದ ಸೂಸಿಶಿಯಲ್ ಡೆಮೊಕ್ರಟಿಕ್ ಪಾರ್ಟಿಯ ಕಾರ್ಯಕರ್ತರ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top