death

ಪಬ್ಜಿಯಿಂದ ಪ್ರಾಣಹೋಯ್ತು ➤ 12 ವರ್ಷದ ಬಾಲಕನಿಗೆ ಹಾರ್ಟ್ ಅಟ್ಯಾಕ್… !

(ನ್ಯೂಸ್ ಕಡಬ) newskadaba.com ಈಜಿಪ್ಟ್, ಅ. 07: ಕೇವಲ 12 ವರ್ಷದ ಹುಡುಗನಿಗೆ ಮೊಬೈಲ್‌ ಅಂದ್ರೆ ಪಂಚಪ್ರಾಣವಾಗಿತ್ತು.‌ ಪಬ್‌ಜಿ ಗೇಮ್‌ ನಲ್ಲಿ ಸದಾ ಸಮಯ ಕಳೆಯುತ್ತಿದ್ದ. ಆದ್ರೀಗ ಇದೇ ಹುಚ್ಚು ಆತನ ಪ್ರಾಣ ತೆಗೆದಿದೆ. ಈಜಿಪ್ಟ್‌ನಲ್ಲಿ ಮೊಬೈಲ್ ಆಟ ಬಾಲಕನ ಪ್ರಾಣ ತೆಗೆದಿದೆ. ಬ್ರೇಕ್ ಇಲ್ಲದೆ ಒಂದೇ ಸಮನೆ ಮೊಬೈಲ್ ಗೇಮ್ ಆಡ್ತಿದ್ದನಂತೆ ಬಾಲಕ. ಪರಿಣಾಮ ಆತನಿಗೆ ಹಾರ್ಟ್‌ ಅಟ್ಯಾಕ್ ಆಗಿದೆ ಎಂದು ಮೂಲಗಳು ಹೇಳಿವೆ. ಆಟ ಆಡ್ತಾ ಆಡ್ತಾ ಅಲ್ಲೇ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ […]

ಪಬ್ಜಿಯಿಂದ ಪ್ರಾಣಹೋಯ್ತು ➤ 12 ವರ್ಷದ ಬಾಲಕನಿಗೆ ಹಾರ್ಟ್ ಅಟ್ಯಾಕ್… ! Read More »

ರಾಷ್ಟ್ರೀಯ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07: ನಿಂತಿದ್ದ ಟಿಪ್ಪರೊಂದಕ್ಕೆ ನಿಯಂತ್ರಣ ತಪ್ಪಿ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ , ರಿಕ್ಷಾ ಚಾಲಕ ಸಾಪನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಗಳೂರು ತಾಲೂಕಿನ ವಳಚಿಲ್ ನಿವಾಸಿ ಸಲೀಂ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಟೋದಲ್ಲಿ ರಾತ್ರಿ ಮಲ್ಪೆ ದಕ್ಕೆಗೆ ಹೋಗಿ ವಾಪಾಸ್‌ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನು ಈ ಲಾರಿಯೂ ಹಲವಾರು

ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!!

(ನ್ಯೂಸ್ ಕಡಬ) newskadaba.com ಗುಜರಾತ್, ಅ. 06. ಅಕ್ರಮ ಸಂಬಂಧಕ್ಕಾಗಿ ತಾಯಿಯೇ ತನ್ನ 6 ವರ್ಷದ ಮಗನನ್ನು ಪ್ರಿಯಕರನ ಜೊತೆ ಸೇರಿಕೊಂಡು ಹತ್ಯೆ ಮಾಡಿದ ಘಟನೆ ಗುಜರಾತ್ ನ ಬನಾಸ್ ಕಾಂತಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಜಗದೀಶ್ ಠಾಕೂರ್ ಎಂದು ಗುರುತಿಸಲಾಗಿದೆ. ರಾಜುಲ್ ಎಂಬಾಕೆ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಮಗನ ಹತ್ಯೆ ಮಾಡಿದ್ದು ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ.ರಾಜುಲ್ ಹಾಗೂ ಆಕೆಯ ಪ್ರಿಯಕರ ಠಾಕೂರ್ ಅಕ್ರಮ ಸಂಬಂಧದಲ್ಲಿ ತೊಡಗಿದ್ದನ್ನ ಆಕೆಯ 6 ವರ್ಷದ ಪುತ್ರ ನೋಡಿದ್ದಾನೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಅ. 03.  ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಮೃತಪಟ್ಟಿದ್ದಾರೆ.   ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ಕಾರವಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಅವರು ಸಂಜೆ ಬೀಚ್ ನಲ್ಲಿದ್ದರು. ಪ್ಯಾರಾಗ್ಲೈಡಿಂಗ್ ಹಾರಾಟದಲ್ಲಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಅರಬ್ಬೀ ಸಮುದ್ರದ ಮೇಲೆ ಹಾರಾಟದಲ್ಲಿದ್ದ ಸಂದರ್ಭದಲ್ಲೇ ಇಂಜಿನ್ ತಾಂತ್ರಿಕ ದೋಷದಿಂದ ಅವರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು Read More »

ಕರಾವಳಿ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ ಕೊಲೆ ಗೈದ ಅಪರಾಧಿ ಲಕ್ಷ್ಮಣ ನಾಯಕ್ (32) ಎಂಬಾತನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ದಂಡ ವಿಧಿಸಿ ಆದೇಶಿಸಿದೆ. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ, ಕೈ,ಕಾಲು, ಮುಖವನ್ನು ಬಟ್ಟೆಯಿಂದ ಕಟ್ಟಿ ಕೊಲೆ ಮಾಡಿ ಅವರ ಕುತ್ತಿಗೆ ಮತ್ತು ಕಿವಿಯಲ್ಲಿದ್ದ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 02. ಉಪ್ಪಿನಂಗಡಿ ಬಳಿಯ ಎಚ್ ಎಂ ಆಡಿಟೋರಿಯಂ ಬಳಿಯಲ್ಲಿ ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬಾರ್ಯ ಗ್ರಾಮದ ಬೇಂಗಿಲ ತುಂಬೆತ್ತಡ್ಕ ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಮಹ್ಮಮದ್ ಆರಿಫ್ (23) ಎಂದು ಗುರುತಿಸಲಾಗಿದೆ. ಮಹ್ಮಮದ್ ಆರಿಫ್ ರವರು ಉಪ್ಪಿನಂಗಡಿ ಕಡೆಯಿಂದ ಕರಾಯ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ . ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!!

(ನ್ಯೂಸ್ ಕಡಬ) newskadaba.com ಗೋಕರ್ಣ, ಅ.01:  ಗೋಕರ್ಣದಲ್ಲಿ  ಕಾರು‌ ಚಾಲಕನ ನಿಯಂತ್ರಣ ‌ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಗೋಕರ್ಣದ ಚೌಡಗೇರಿಯಲ್ಲಿ ನಡೆದಿದೆ. ಗೌರವ ದೇವರಾಯ ಗೋಳಿಕಟ್ಟೆ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.     ಕಾರಿನಲ್ಲಿದ್ದ ಇನ್ನೂ ಮೂವರು ಗಾಯಗೊಂಡಿದ್ದಾರೆ. ವರುಣ, ಹನಿಶ, ಹಾಗೂ ರಜತ ನಾಯಕ ಗಾಯಗೊಂಡವರು.ಬುಧವಾರ ಮಧ್ಯರಾತ್ರಿ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದಾಗ ಚೌಡಗೇರಿ ಬಳಿ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ 10 ಅಡಿ ಎತ್ತರಕ್ಕೆ ಜಿಗಿದು ಹೊಂಡಕ್ಕೆ ಬಿದ್ದಿದರಿಂದ ಈ ಅವಘಡ ಸಂಭವಿಸಿದೆ.

ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!! Read More »

ಕರಾವಳಿ, ಕರ್ನಾಟಕ

ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಕೋಟ, ಅ.01:  ಏಳನೆ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾಜ್ರಳ್ಳಿ ಜನತಾ ಕಾಲೋನಿ ಶಿರಿಯಾರದಲ್ಲಿ ಬುಧವಾರ ನಡೆದಿದೆ.   ಮೃತ ವಿದ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ಶಿರಿಯಾರ ಗ್ರಾಮ ಬ್ರಹ್ಮಾವರ ತಾಲೂಕು ಬಳಿಯ ಕವಿತಾ ಅವರ ಮಗ ತನುಷ್(12) ಎಂದು ಗುರುತಿಸಲಾಗಿದೆ.ತನುಷ್ 7 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು,ಕಲಿಯುವಿಕೆಯಲ್ಲಿ ಹಿಂದಿದ್ದು ಹೇಳಿದ ಮಾತನ್ನು ಕೇಳದೇ ಹಠಮಾರಿ ತನದಿಂದ ವರ್ತಿಸುತ್ತಿದ್ದು, ಈಗ ಆನ್ ಲೈನ್

ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಉಡುಪಿ, ಅ.01:  ಸಾಲ ಬಾಧೆಯಿಂದ ನೊಂದ ಮೀನುಗಾರರೊರ್ವರು ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಮೃತ ಮೀನುಗಾರ 42 ವರುಷದ ಕೃಷ್ಣ ಕಾಂಚನ್ ಎಂಬುವವರು ಸುಮಾರು 20 ವರ್ಷಗಳಿಂದ ಮಲ್ಪೆಯಲ್ಲಿ ಮೀನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದರು .ಕಳೆದ 7 ರಿಂದ 8 ತಿಂಗಳಿಂದ ಸಾಲದ ಹಣ ಮರು ಪಾವತಿಸಲಾಗದ ಕಾರಣ ನೊಂದಿದ್ದರು. ಖಿನ್ನತೆಗೆ ಒಳಗಾಗಿದ್ದ ಇವರು ತಮ್ಮ ಹಳೆಯ ಮನೆಯಲ್ಲಿ ಪ್ಯಾನಿಗೆ ಹಗ್ಗ ಬಿಗಿದು ನೇಣಿಗೆ ಶರಣಾಗಿದ್ದಾರೆ.

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಅ. 01. ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ.ಬಲರಾಂಪುರ ಜಿಲ್ಲೆಯ 22 ವರ್ಷದ ದಲಿತ ಯುವತಿಯ ಮೇಲೆ ಮಂಗಳವಾರ ಇಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.   ಆಕೆ ಬಲಾಂಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top