death

ಹಿರಿಯ ನಟ ರಾಕ್​ಲೈನ್ ಸುಧಾಕರ್ ನಿಧನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ. 24:  ತಮ್ಮ ವಿಶಿಷ್ಟ ಕಾಮಿಡಿ ನಟನೆಯ ಮೂಲಕ ಸ್ಯಾಂಡಲ್ ವುಟ್ ಚಿತ್ರರಂಗದಲ್ಲಿ ನಟರಾಗಿ ಗುರ್ತಿಸಿಕೊಂಡಿದ್ದಂತ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.   ಶೂಟಿಂಗ್​ ಸಮಯದಲ್ಲೇ ಹೃದಯಾಘತ ಸಂಭವಿಸಿದ್ದರಿಂದ ಹಿರಿಯ ನಟ ರಾಕ್​ಲೈನ್​ ಸುಧಾಕರ್​ ಮೃತಪಟ್ಟಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಪೋಷಕ ಪಾತ್ರ ಹಾಗೂ ಕಾಮಿಡಿ ಪಾತ್ರಗಳಲ್ಲಿ ಅವರು ನಟಿಸಿದ್ದರು. ಅವರ ಅಗಲಿಕೆ ಇಡೀ ಚಿತ್ರರಂಗವೇ ಶೋಕ ವ್ಯಕ್ತಪಡಿಸಿದೆ. ಕೆಲ ದಿನಗಳ ಹಿಂದಷ್ಟೇ ಸುಧಾಕರ್​ಗೆ ಕೊರೋನಾ ಸೋಂಕು ತಗುಲಿತ್ತು. ಇದಕ್ಕಾಗಿ ಅವರು […]

ಹಿರಿಯ ನಟ ರಾಕ್​ಲೈನ್ ಸುಧಾಕರ್ ನಿಧನ..!! Read More »

ಕರ್ನಾಟಕ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22:   ಕಡಬ ಮತ್ತು ಪುತ್ತೂರು ಉಭಯ ತಾಲೂಕುಗಳಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೊಂಚ ಮಟ್ಟಿನ ಸಮಾಧಾನ ಉಂಟುಮಾಡಿದೆ.       ಆರೋಗ್ಯ ಇಲಾಖೆಯ ವರದಿಯಂತೆ ಮಂಗಳವಾರದಂದು ಪುತ್ತೂರು ತಾಲೂಕಿನ 6 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ನೆಹರೂನಗರದ 75 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 64 ವರ್ಷದ ವ್ಯಕ್ತಿ, ಕೃಷ್ಣನಗರದ 77 ವರ್ಷದ ವ್ಯಕ್ತಿ, 50 ವರ್ಷದ ವ್ಯಕ್ತಿ, ಕಬಕದ 24 ವರ್ಷದ ಯುವತಿ ಹಾಗೂ ನರಿಮೊಗರು ನಿವಾಸಿ 26 ವರ್ಷದ ಯುವತಿಯಲ್ಲಿ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು Read More »

ಕರಾವಳಿ

ಬೈಕ್​ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 21:  ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಧುವನಹಳ್ಳಿ ನಿವಾಸಿ ಮಹದೇವಶೆಟ್ಟಿ(57) ಎಂದು ಗುರುತಿಸಲಾಗಿದೆ   ಕೊಳ್ಳೇಗಾಲ ಪಟ್ಟಣದ ಮಾರ್ಗವಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮಧುವನಹಳ್ಳಿ ಗ್ರಾಮದ ಶಿಕ್ಷಕ ಮಹದೇವಶೆಟ್ಟಿ ಬೈಕ್​ನಿಂದ ಬಿದ್ದಿದ್ದಾರೆ. ಈ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ನಿಂದ ಬಿದ್ದು ಸ್ಥಳದಲ್ಲೇ ಶಿಕ್ಷಕ ಮೃತ್ಯು..!! Read More »

ಕರ್ನಾಟಕ

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21:  ವೃದ್ಧ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಅವರ ನಿವಾಸದಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರಿನ ನಿವೇದಿತಾ ನಗರದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಸುಮಾರಿಗೆ ಆಗಮನಿಸಿದ ಇಬ್ಬರು ಹಂತಕರು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರ ಮನೆಗೆ ಆಗಮಿಸಿ ಕಾಲಿಂಗ್‌ ಬೆಲ್‌ ಒತ್ತಿದ್ದಾರೆ. ಬಳಿಕ ಬಾಗಿಲು ತೆರೆಯುತ್ತಿದ್ದಂತೆ ಪರಶಿವಮೂರ್ತಿ ಅವರಿಗೆ ಇರಿದಿದ್ದಾರೆ. ಎದೆ, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಿಗೆ ಮನಸೋ ಇಚ್ಛೆ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದೊಂದಿಗೆ ಮನೆಯ ಹಾಲ್‌ಗೆ ಬಂದ

ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com  ಕಾವೂರು, ಸೆ.19:  ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ , ಕೂಳೂರಿನ ಶಾಲೆಯ ತಡೆಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾಂಪೌಂಡ್ ಗೋಡೆ ಕುಸಿದಿದೆ. ಇದ್ದಕ್ಕಿದ್ದಂತೆ ತಡೆಗೋಡೆ ಕುಸಿದ ಪರಿಣಾಮ ಉಮೇಶ್ ಅವರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ಮಾಡಿದರೂ ಕೂಡಾ ಉಮೇಶ್

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ

(ನ್ಯೂಸ್ ಕಡಬ) newskadaba.com ಹಾಸನ, ಸೆ.19:  ಸೆಲ್ಪಿ, ಫೋಟೋ ಗೀಳಿಗೆ ಬಿದ್ದು ಅದೆಷ್ಟೋ ಮಂದಿ ತಮ್ಮ ಪ್ರಾಣವನ್ನೆ ಕಳೆದುಕೊಂಡಿರುವುದು ಗೊತ್ತೇಯಿದೆ. ಹಾಸನದಲ್ಲೋಬ್ಬ ಯುವಕ ಫೋಟೋ ಗೀಳಿಗೆ ಬಿದ್ದು ಬಲಿಯಾಗಿದ್ದಾನೆ.     ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದ ರತನ್ ಮೃತ ದುರ್ದೈವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇವರು 2ದಿನದ ಹಿಂದೆಯಷ್ಟೆ ಊರಿಗೆ ಬಂದಿದ್ದರು. ಜೊತೆಯಲ್ಲಿದ್ದ ಒಬ್ಬರಿಗೆ ಮೊಬೈಲ್ ಕೊಟ್ಟು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದ ಪರಿಣಾಮ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ Read More »

ಕರ್ನಾಟಕ

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.18:   ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು  (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ. ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.16:  ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ನೊಂದು ಟ್ಯಾಕ್ಸಿ ಚಾಲಕರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾಟ್ಮೆಂಟ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.   ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಮೃತ ರಾಘವೇಂದ್ರ ಅವರು ಬ್ಯಾಂಕೊಂದರಲ್ಲಿ ಹೌಸಿಂಗ್ ಲೋನ್ ಮಾಡಿದ್ದು ಆರ್ಥಿಕ ಸಮಸ್ಯೆಯಿಂದ ಅದನ್ನು ಕಟ್ಟಲಾಗಿದೆ, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಾಘವೇಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 15. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.     ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..  

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top