death

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5, […]

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಕಡಬ. ಆ,24:  ಅವರು ಮನೆಯ ಹಿರಿಯ ಮಗಳ ಮದುವೆ ತಯಾರಿಯಲ್ಲಿದ್ದರು.  ದೇವಸ್ಥಾನಕ್ಕೆ ತೆರಳಿ ಹಿಂತಿರುತ್ತಿದ್ದವರಿಗೆ ಅಲ್ಲಿ ಆಗಿದ್ದೇ ಬೇರೆ,  ನಾಯಿಯೊಂದು ಅಡ್ಡ ಬಂದ ಪರಿಣಾಮ ಹೋಂಡಾ ಆಕ್ಟಿವಾ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟ ಘಟನೆ ಇಂದು ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಕಳೆದ ದಿನ ನಡೆದಿದೆ. ಮದುವೆ ಮನೆಯಲ್ಲಿಗೆ ಸೂತಕದ ಛಾಯೆ ಆವರಿಸಿದೆ.  ಮೃತಪಟ್ಟವರನ್ನು ಮಾಡ್ನೂರು ಗ್ರಾಮದ ಸಸ್ಪೇಟಿ ನಿವಾಸಿ 53 ವರ್ಷದ ಕೃಷ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಅಡೆಕ್ಕಲ್ ಅಬ್ಬಾಸ್ ಹಾಜಿ ನಿಧನ ➤ ಎಸ್.ಡಿ.ಪಿ.ಐ ಸಂತಾಪ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ ಆ,17:  ಧಾರ್ಮಿಕ ಪಂಡಿತ ,ಸರಳ ಸಜ್ಜನ ವ್ಯಕ್ತಿತ್ವ ಹೊಂದಿದ್ದ ಶತಾಯುಷಿ ಅಡೆಕ್ಕಲ್ ಅಬ್ಬಾಸ್ ಹಾಜಿ (103 ವರ್ಷ) ಯವರು ಇಂದು ಬೆಳಗ್ಗೆ ಅಲ್ಲಾಹನ ಕರೆಗೆ ಓಗೊಟ್ಟು ನಮ್ಮನ್ನು ಅಗಲಿರುತ್ತಾರೆ. ಅಡೆಕ್ಕಲ್  ಮಸೀದಿಯ ಸ್ಥಾಪಕ ಸದಸ್ಯರು. ಅಲ್ಲಿ ಬಹಳಷ್ಟು ಸಮಯದಿಂದ ಸೇವೆ ನೀಡಿದ ಅವರು ಎಲ್ಲರಿಗೂ ಚಿರಪರಿಚಿತರು ಮತ್ತು ಬಹುಮಾನ್ಯರಾಗಿದ್ದರು. ಕಾಸರಗೋಡಿನ ತಳಂಗರೆ ಹಾಗೂ ಹಾಸನ, ಚಿಕ್ಕಮಂಗಳೂರು ಜಿಲ್ಲೆಯ ಹಲವು ಸಮಸ್ತದ ಮಸೀದಿಗಳಲ್ಲಿ ಖತೀಬಾಗಿ,ಇಮಾಮಾಗಿ, ಮುದರ್ರಿಸ್ ಆಗಿ ಸೇವೆ ಸಲ್ಲಿಸಿರುತ್ತಾರೆ. ಅವರು ಆರು ಗಂಡು

ಅಡೆಕ್ಕಲ್ ಅಬ್ಬಾಸ್ ಹಾಜಿ ನಿಧನ ➤ ಎಸ್.ಡಿ.ಪಿ.ಐ ಸಂತಾಪ Read More »

ಕರಾವಳಿ

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ,17:  ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿ, 7 ಮೀನುಗಾರರನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು.     ಈ ಪೈಕಿ ಓರ್ವ ವ್ಯಕ್ತಿಯ ಮೃತ ದೇಹ ಸೋಮವಾರ ಪತ್ತೆಯಾಗಿದೆ.ಪತ್ತೆಯಾದ ಮೃತದೇಹವನ್ನು ಮೀನುಗಾರ  ನಾಗರಾಜ್ ಖಾರ್ವಿಯದ್ದು ಎಂದು ಗುರುತಿಸಲಾಗಿದ್ದು ಇತರೆ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.  

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು  ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »

ಕರಾವಳಿ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ, ಆ.06:  ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.   ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »

ಕರಾವಳಿ

ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!!

(ನ್ಯೂಸ್ ಕಡಬ) newskadaba. ಚಿಕ್ಕಬಳ್ಳಾಪುರ: ಆ.02., ಕೊರೊನಾ ಸೋಂಕಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರ ಗ್ರಾಮದ ಆಂಜನಪ್ಪ (59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಐದು ದಿನಗಳ ಹಿಂದೆ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ಮಾಡಿದ ಸಂದರ್ಭದಲ್ಲಿ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಬಳಿಕ ಆತನನ್ನು ಚಿಕ್ಕಬಳ್ಳಾಪುರದ

ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!! Read More »

ಕರಾವಳಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್  ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್  ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!! Read More »

ಕರಾವಳಿ
Scroll to Top