death

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.02:  ಅಪ್ರಾಪ್ತಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವ ಪೋಷಕರ ಆಕ್ರೋಶಕ್ಕೆ ಬಲಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎಸ್.ಐ.ಕೋಡಿಹಳ್ಳಿ ನಿವಾಸಿ ಭೈರ (30) ಪೋಷಕರ ಆಕ್ರೋಶಕ್ಕೆ ಕೊಲೆಯಾದ ವ್ಯಕ್ತಿ.   ಮೂಲತಃ ಎಸ್.ಐ.ಕೋಡಿಹಳ್ಳಿಗ್ರಾಮದ ನಿವಾಸಿಯಾದ ಭೈರ ಅದೇ ಗ್ರಾಮದ 7 ವರ್ಷದ ಬಾಲಕಿಯನ್ನು ಜು.29ರಂದು ಮಧ್ಯಾಹ್ನ ಚಾಕೊಲೇಟ್ ಕೊಡಿಸುವ ನೆಪದಲ್ಲಿ ಗ್ರಾಮದ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌಜನ್ಯ ನಡೆಸಿದ್ದ. ತೀವ್ರ ಅಸ್ವಸ್ಥಗೊಂಡಿದ್ದ […]

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಆ.01:  ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.  ಘಟನೆ  ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ  ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.   ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು

ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಅ.01: ಸಿಇಟಿ ಪರೀಕ್ಷೆ ಬರೆದು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಮಡಿಕೇರಿ ನಗರದ ಚೈನ್ ಗೇಟ್ ಬಳಿ ನಡೆದಿದೆ.     ಪುತ್ತೂರು ಪ್ರತಿಷ್ಠಿತ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್, ಕೋವಿಡ್ ಕಾರಣದಿಂದ ಮಡಿಕೇರಿಯಲ್ಲೇ ಸಿಇಟಿ ಪರೀಕ್ಷೆ ಬರೆದು ತನ್ನ ಸೋಮವಾರಪೇಟೆ ತಾಲೂಕಿನ ನಂಜರಾಯಪಟ್ಟಣದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಶ್ರೇಯಸ್ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು Read More »

ಕರಾವಳಿ, ಕರ್ನಾಟಕ

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.       ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜು.30:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ದುರಂತ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವ ನಟ ಸಾವನ್ನಪ್ಪಿದ್ದಾರೆ. 32 ವರ್ಷದ ಮರಾಠಿ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮರಾಠಿ ಚಿತ್ರರಂಗದ 32 ವರ್ಷದ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಅವರು ಜುಲೈ 29ರಂದು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ತಿಳಿದುಬಂದಿದೆ. ನಂದೇಡ್ನ ಗಣೇಶ್ ನಗರ್ನಲ್ಲಿ ಇರುವ ಫ್ಲಾಟ್ನಲ್ಲಿ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.29., ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ಮಂಗಳೂರಿನ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪಂಬಾಜೆಯ ರಾಜಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ ಗ್ರಾಮ ಸಮಿತಿ ಬಳಂಜ ಇದರ ಮಾಜಿ ಅಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾದ ರಮಾನಾಥ ಶೆಟ್ಟಿ ಪಂಬಾಜೆ ಲೀಲಾಂಜಲಿ

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಮಂಗಳೂರು: ಆಟೋ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ… !!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.27., ನಗರದ ವೆನ್ಲಾಕ್‌ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭವನ ಆಟೋ ನಿಲ್ದಾಣದಲ್ಲಿ ವ್ಯಕ್ತಿಯ ಮೃತ ದೇಹವೊಂದು ಪತ್ತೆಯಾಗಿದೆ. ಕೊರೊನಾ ಹಿನ್ನಲೆ ಹೇರಲಾದ ಲಾಕ್ ಡೌನ್ ಸಂದರ್ಭದಲ್ಲಿ ನಗರದಲ್ಲಿ ಹಲವರು ನಿರ್ಗತಿಕರು ಈ ಹಸಿವಿನಿಂದ ಬಳಲುತ್ತಿದ್ದು ಈ ವ್ಯಕ್ತಿಯು ಹಸಿವಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆಟೋ ಚಾಲಕರೋರ್ವರು, ನಾವು ಆ ವ್ಯಕ್ತಿಯನ್ನು ನೋಡಿದಾಗ ಆಹಾರ ನೀಡುತ್ತಿದ್ದೆವು. ಆದರೆ ಈ ಲಾಕ್‌ಡೌನ್‌ ಸಂದರ್ಭದಲ್ಲಿ ಈ ವ್ಯಕ್ತಿಗೆ

ಮಂಗಳೂರು: ಆಟೋ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ… !!! Read More »

ಕರಾವಳಿ

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಜು.25: ಚಾಮರಾಜೇಂದ್ರ ಮೃಗಾಲಯದಲ್ಲಿ ʻಬ್ರಹ್ಮʼ ಹೆಸರಿನ ಗಂಡು ಹುಲಿಯು (20) ಶುಕ್ರವಾರ ಮಧ್ಯಾಹ್ನ ಸಾವನ್ನಪ್ಪಿದೆ.ಹುಲಿಯು ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾರಣದಿಂದಾಗಿ ಇಂದು ಮಧ್ಯಾಹ್ನ ಮೃತಪಟ್ಟಿದೆ.   ಬ್ರಹ್ಮ ಹುಲಿಯನ್ನು 2008ರ ಮಾರ್ಚ್‌ 18ರಂದು ಕರ್ನಾಟಕ ಅರಣ್ಯ ಇಲಾಖೆಯಿಂದ ಮಾನವ-ಪ್ರಾಣಿ ಸಂಘರ್ಷ ಕಾರ್ಯಾಚರಣೆಯಡಿ ವಿರಾಜಪೇಟೆ ತಾಲ್ಲೂಕಿನ ತೆರಾಲು ಗ್ರಾಮದಿಂದ ಸೆರೆಹಿಡಿದು ರಕ್ಷಿಸಿ ಮೃಗಾಲಯಕ್ಕೆ ತರಲಾಗಿತ್ತು. ಹುಲಿಯನ್ನು ಮೃಗಾಲಯದ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಯೋಗ ಗುರು ಬಿ.ಕೆ.ಎಸ್‌. ಅಯ್ಯಂಗಾರ್‌ ಅವರು ಹುಲಿಯ ಜೀವಮಾನ ಪರ್ಯಂತರಕ್ಕೂ ದತ್ತು

ಮೈಸೂರು ಮೃಗಾಲಯದ ‘ಬ್ರಹ್ಮ’ ಗಂಡು ಹುಲಿ ಸಾವು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.25: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕುರುಡೇಲು ಮನೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನನ್ನು ಕುರುಡೇಲು ಅಣ್ಣಿ ಗೌಡರ ಪುತ್ರ ಸನತ್ (25) ಎಂದು ಗುರುತಿಸಲಾಗಿದೆ.   ತನ್ನ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಈತನ ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಗೆ ಮನೆಯವರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.    

ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ Read More »

ಕರಾವಳಿ

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »

ಕರಾವಳಿ
Scroll to Top