death

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18., ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಗುರುವಾರ ನಡೆದಿದೆ. ಅಪಘಾತದ ರಭಸಕ್ಕೆ ಚಾಲಕ ಮತ್ತು ಸಹಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ದಿನೇಶ್ (35) ಮತ್ತು ಮಂಜು (30) ಮೃತಪಟ್ಟ ದುರ್ಧೈವಿಗಳು. ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ […]

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!! Read More »

ಕರಾವಳಿ

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್ .17: ಉಡುಪಿಯ ಲಾಡ್ಜ್ ಒಂದರಲ್ಲಿ ಇಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಬೆಂಗಳೂರು ಕೆಂಗೇರಿ ನಿವಾಸಿ ವೀರಭದ್ರ(22) ಎಂದು ಗುರುತಿಸಲಾಗಿದೆ. ಈತ ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ನನ್ನವರು ಯಾರೂ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟಿರುವ ಯುವಕ ತನ್ನ ಮೊಬೈಲ್,ದಾಖಲೆಗಳ ಸುಟ್ಟು ಹಾಕಿದ್ದಾನೆ. ಸಮಾಜ ಸೇವಕ ನಿತ್ಯಾನಂದ ವಳಕಾಡು ಶವವನ್ನು

ಉಡುಪಿಯಲ್ಲಿ ಕೆಂಗೇರಿ ನಿವಾಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಕರಾವಳಿಯ ಯುವಕನೋರ್ವ ಅಗ್ನಿ ಅವಘಡದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ಪಡೀಲ್ ಕೊಡಕ್ಕಲ್ ನಿವಾಸಿಯಾಗಿರವ ಸತೀಶ್ ಕೋಚು ಶೆಟ್ಟಿ ಎಂಬುವವರು, ಕುವೈಟ್ ನಲ್ಲಿ ಆಯಿಲ್ ಗ್ಯಾಸ್ ನಲ್ಲಿ ಉಂಟಾದ ಅವಘಡದಲ್ಲಿ ಮೃತ  ಪಟ್ಟ ಬಗ್ಗೆ ವರದಿಯಾಗಿದೆ.   ಕುವೈಟ್ ಆಯಿಲ್, ಗ್ಯಾಸ್ ಕಂಪೆನಿಯೊಂದರಲ್ಲಿ ಕರಾವಳಿಯ ಯುವಕ ಸತೀಶ್ ಉದ್ಯೋಗಿಯಾಗಿದ್ದರು.  ರಾತ್ರಿ ಪಾಳಿಯಲ್ಲಿ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಬಿಡುಗಡೆಗೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸತೀಶ್ ಗಂಭೀರ ಗಾಯಗೊಂಡಿದ್ದರು.

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ

ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.15:   ಕರಾವಳಿಯಲ್ಲಿ ಮನೆಮಾತಾಗಿರುವ ಗೃಹಪಯೋಪಯೋಗಿ ವಸ್ತುಗಳ ಮಳಿಗೆ ಹರ್ಷ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಬೋಳ ಪೂಜಾರಿ ಅವರ ಪತ್ನಿ ಶ್ರೀಮತಿ ಯಶೋಧಾ ಅವರು ನಿನ್ನೆ ನಿಧನರಾಗಿದ್ದಾರೆ.     ಅವರಿಗೆ 90 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆಯ ಕಪ್ಪೆಟ್ಟುವಿನ ತಮ್ಮ ಸ್ವಗೃಹದಲ್ಲಿ ನಿನ್ನೆ ಸ್ವರ್ಗಸ್ಥರಾಗಿದ್ದಾರೆ. ಮೃತರು ಐವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  

ಹರ್ಷ ಸಂಸ್ಥೆಯ ಸಂಸ್ಥಾಪಕರ ಪತ್ನಿ ಶ್ರೀ ಮತಿ ಯಶೋಧ ನಿಧನ Read More »

ಕರಾವಳಿ, ಕರ್ನಾಟಕ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.14: ಉತ್ತರ ಪ್ರದೇಶದ ಮಥುರಾದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಉಪ್ಪಿನಂಗಡಿಯ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ ರಜೆಯಲ್ಲಿ ಊರಿಗೆ ಬಂದವರು ಕಳೆದ ಸೋಮವಾರವಷ್ಟೇ ಮರಳಿ ಕರ್ತವ್ಯಕ್ಕೆ ಹಿಂತಿರುಗಿದ್ದರು. ಸಂದೇಶ್ ಅವರು ಮಥುರಾದಲ್ಲಿನ ಕ್ವಾರೆಂಟೈನ್ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದು ಅಲ್ಲಿಯೇ ಹೃದಯಾಘಾತಕ್ಕೀಡಾಗಿರುವುದಾಗಿ ತಿಳಿದು ಬಂದಿದೆ. ಇವರು ಕಳೆದ 14 ವರ್ಷಗಳಿಂದ ಯೋಧರಾಗಿ ತಾಯಿ ಭಾರತಾಂಭೆಯ ಸೇವೆ ಸಲ್ಲಿಸುತ್ತಿದ್ದರು. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.  

ಕ್ವಾರೆಂಟೈನ್ ನಲ್ಲಿದ್ದ ಯೋಧ ಹೃದಯಾಘಾತದಿಂದ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ 13: ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಕೃಷ್ಣಾಪುರ ಎಂಬಲ್ಲಿನ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್(20) ಎಂದು ಗುರುತಿಸಲಾಗಿದೆ. ಸಂತೋಷ್ ಸ್ನೇಹಿತರ ಜೊತೆ ಇಂದು ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು Read More »

ಕರಾವಳಿ, ಕರ್ನಾಟಕ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಪುತ್ತೂರು,ಜೂ.12:  ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.12 : ಶ್ರೀಮಂಗಳಾದೇವಿ ದೇವಸ್ಥಾನದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್(49) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ. 11ರಂದು ನಿಧನರಾಗಿದ್ದಾರೆ.   ಶ್ರೀಮಂಗಳಾದೇವಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಪೂಜಾ ಮನೆತನಕ್ಕೆ ಸೇರಿದ ಇವರು, ಈ ವರ್ಷದ ಪ್ರಧಾನ ಅರ್ಚಕರಾಗಿ ನಿಯುಕ್ತಿಗೊಂಡಿದ್ದರು. ದೇವಸ್ಥಾನದ ಪೂಜಾ ಕೆಲಸದೊಂದಿಗೆ ಊರಿನ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು ಇವರು ತಾಯಿ ಜಲಜಾಕ್ಷಿ, ಸಹೋದರ ವೇದಮೂರ್ತಿ ಚಂದ್ರಶೇಖರ್ ಐತಾಳ್, ಹರೀಶ್ ಐತಾಳ್, ಸಹೋದರಿ ಲಕ್ಷ್ಮೀ ಹೊಳ್ಳರವರನ್ನ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದ ಪ್ರಧಾನ ಅರ್ಚಕ ಬಿ. ವೇಣುಗೋಪಾಲ್ ಐತಾಳ್ ನಿಧನ Read More »

ಕರಾವಳಿ, ಕರ್ನಾಟಕ

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮುಂಬೈ,ಜೂ 6 : ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿಯವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. 77 ವಯಸ್ಸಿನ ಇವರಿಗೆ ಜೂನ್ 2 ರಂದು ತೀವ್ರ ಜ್ವರ ಕಾಣಿಸಿಕೊಂಡಿದ್ದು ಬಳಿಕ ನಂತರದ ದಿನವೇ ಉಸಿರಾಟದ ಸಮಸ್ಯೆ ಕೂಡಾ ತೀವ್ರವಾಗಿದೆ.     ಜೂನ್ 3 ರಂದು ಮುಂಬೈನ ಖ್ಯಾತ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಅವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಅವರ ಸಹೋದರ ರಾಜೀವ್ ಸೂರಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಅವರನ್ನು ಕೊನೆಗೆ ಬುಧವಾರ ರಾತ್ರಿ

ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಕೊರೊನಾ ಸೋಂಕಿಗೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top