death

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ

(ನ್ಯೂಸ್ ಕಡಬ) newskadaba.com ಮುಲ್ಕಿ, ಜೂ.6:  ಮೂಡಬಿದ್ರೆಯಲ್ಲಿ ಚಿನ್ನದ ಮಳಿಗೆ ಹೊಂದಿದ್ದ ಕಾಣಿಯೂರು ಸಮೀಪದ ಮುರುಳ್ಯ ಗ್ರಾಮದ ಯುವಕ ಅಬ್ದುಲ್ ಲತೀಫ್ ರವರನ್ನ ದುಷ್ಕರ್ಮಿಗಳ ತಂಡವೊಮದು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜೂ.5 ರಂದು ಮುಲ್ಕಿಯಲ್ಲಿ ನಡೆದಿದೆ.   ಮೂಡ ಬಿದಿರೆಯ ಅಮರಶ್ರೀ ಚಿತ್ರ ಮಂದಿರದ ಬಳಿ ಅಲೈನ್ ಗೋಲ್ಡ್ ಎಂಬ ಹೆಸರಿನ ಚಿನ್ನದ ಮಳಿಗೆ ನಡೆಸುತ್ತಿದ್ದ ಯುವ ಉದ್ಯಮಿ ಅಬ್ದುಲ್ ಲತೀಫ್ ಅವರು, ತನ್ನ ಮಾನ ಮುನೀರ್ ಹಾಗೂ ಅವರ ಪುತ್ರ ಹಯಾತ್ ಎಂಬುವರ […]

ಹಾಡು ಹಗಲಲ್ಲೇ ಉದ್ಯಮಿ ಹತ್ಯೆ ➤ ಬೆಚ್ಚಿ ಬೆದ್ದ ಮುಲ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ. ಜೂ 02: ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಾಲಂಚೇರಿ ಎಂಬಲ್ಲಿ ನಡೆದಿದೆ. ವೀಲಾಚೆರಿ ಬಳಿಯ ಮಂಗೇರಿ ನಿವಾಸಿ ಬಾಲಕೃಷ್ಣನ್ ಮತ್ತು ಶೀಬಾ ಅವರ ಪುತ್ರಿ ದೇವಿಕಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಇರಿಂಬಿಳಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ 4 ಗಂಟೆಯ ನಂತರ ಬಾಲಕಿ ನಾಪತ್ತೆಯಾಗಿದ್ದು, ಆಕೆಯ ಶವವನ್ನು ಮನೆಯಿಂದ 100

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.! 

(ನ್ಯೂಸ್ ಕಡಬ) newskadaba.com  ಶಿವಮೊಗ್ಗ,ಜೂ.02: ರಾಷ್ಟ್ರೀಯ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಮೀಪದ ಮಂಡಗದ್ದೆ ಗ್ರಾಮದ ಬಳಿ ನಡೆದಿದೆ ಮೃತನನ್ನು ಅರುಣ್(27) ಎಂದು ಹೇಳಲಾಗಿದೆ. ಅರುಣ್ ರಾಷ್ಟ್ರೀಯ ಖೋ ಖೋ ತಂಡ ಪ್ರತಿನಿಧಿಸಿದ್ದರು. ಸದ್ಯ ಶಿವಮೊಗ್ಗದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಅವರು ಪುನಃ ವಾಪಸ್ಸು ಮನೆಗೆ ಬಂದಿರಲಿಲ್ಲ. ಶನಿವಾರ ಮಂಡಗದ್ದೆ ಕಾಡಿನ ಬಳಿ ಅವರ ಮೋಟಾರ್ ಬೈಕ್ ಸಿಕ್ಕರೆ, ಪಕ್ಕದಲ್ಲಿಯೇ ಹರಿಯುವ ತುಂಗಾ ನದಿಯ ದಂಡೆಯಲ್ಲಿದ್ದ ಹರಿಗೋಲಿನಲ್ಲಿ ಷರಟು,

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..!

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ,ಮೇ.31: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಮೇ.31: ಇಲ್ಲಿನ ಸಮೀಪದ ಶಾಂತಿಬೆಟ್ಟು ನಿವಾಸಿ ಖಂಡಿ ಈಸುಬಾಕ ಎಂದೇ ಚಿರಪರಿಚಿತರಾದ ಕೆ.ಇ ಯೂಸುಫ್ ಶನಿವಾರ ಬೆಳಗ್ಗಿನ ಜಾವ 3:30ಕ್ಕೆ ವಿಧಿವಶರಾದರು. 103 ವಯಸ್ಸಿನ ಯೂಸುಫ್ ನವರು ಸುಮಾರು ಎಂಬತ್ತೈದು ವರ್ಷದಿಂದ ನೆಲ್ಯಾಡಿ ಯಲ್ಲಿ ವಾಸವಾಗಿರುವ ಇವರು ಊರಿನ ಸರ್ವ ಧರ್ಮೀಯರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದ ದಿಂದ ಬದುಕಿದ ವೆಕ್ತಿತ್ವ ಇವರದು, 5 ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕರಾದ ಹಂಝಾ ಮದನಿ ಮಿತ್ತೂರು,

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ Read More »

ಕರಾವಳಿ, ಕರ್ನಾಟಕ

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.31: ಖ್ಯಾತ ಸಮಾಜ ಸೇವಕಿ ಹಾಗೂ ಸ್ಕೂಲ್ ಆಫ್ ಸೋಷಿಯಲ್ ವರ್ಕ್ನ ಮಾಜಿ ಪ್ರಾಂಶುಪಾಲೆ ರೋಶ್ನಿ ನಿಲಯ, ಡಾ. ಒಲಿಂಡಾ ಪಿರೇರಾ (95) ಅವರು ಭಾನುವಾರ ನಿಧನರಾದರು. ಅಗಸ್ಟ್ 15, 1925 ರಂದು ಜನಿಸಿದ ಡಾ. ಒಲಿಂಡಾ ಪಿರೇರಾ ಅವರು , ವಿಶೇಷವಾಗಿ ಹಿರಿಯ ನಾಗರಿಕರಿಗೆ ಹಾಗೂ ವೃದ್ದರ ಆರೈಕೆಗೆ ಸಹಾಯ ಮಾಡುವಲ್ಲಿ, ಶಿಕ್ಷಣ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರವರ್ತಕ ಶಿಕ್ಷಣ ತಜ್ಞೆಯಾದ ಇವರು ದೇಶದ ವಿವಿಧ

ಖ್ಯಾತ ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ಒಲಿಂಡಾ ಪಿರೇರಾ ಇನ್ನಿಲ್ಲ➤ ಜೂನ್ 1 ರಂದು ಅಂತಿಮ ಸಂಸ್ಕಾರ Read More »

ಕರಾವಳಿ, ಕರ್ನಾಟಕ

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ಮುಂಬೈ, ಮೇ. 30 : ಬಾಲಿವುಡ್ ಖ್ಯಾತ ಗೀತ ರಚನೆಕಾರ ಯೋಗೇಶ್ ಗೌರ್ (77) ಅನಾರೋಗ್ಯ ಸಮಸ್ಯೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.     ಅದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ. ಯೋಗೇಶ್ ಅವರು 70 ರ ದಶಕದ ಹಿಂದಿ ಚಿತ್ರರಂಗದಲ್ಲಿ ಪ್ರಮುಖ ಗೀತ ರಚನೆಕಾರರಾಗಿದ್ದರು.1960 ಮತ್ತು 70ರ ದಶಕದಲ್ಲಿ ಯೋಗೇಶ್‌ ಬೇಡಿಕೆಯ ಗೀತರಚನಾಕಾರ ಆಗಿದ್ದರು. ‘ಸಖಿ ರಾಬಿನ್‌’, ‘ಚೋಟಿ ಸಿ ಬಾತ್‌’,

ಖ್ಯಾತ ಹಿಂದಿ ಗೀತ ರಚನೆಕಾರ ಇನ್ನಿಲ್ಲ ➤ `ಯೋಗೇಶ್ ಗೌರ್’ ನಿಧನಕ್ಕೆ ಸಂತಾಪ ವ್ಯಕ್ತ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.28., ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ.   ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಅಝಾನ ಕೊಡಲೆಂದು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಅವರು ಇಂದು ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿಗೆ ತೆರಳಿ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮೇ.26.,  ಕಳೆದ 8 ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಹೆಜಮಾಡಿಯ 44ರ ಹರೆಯದ ವ್ಯಕ್ತಿಯೊಬ್ಬರಿಗೆ‍‍ ಕೋವಿಡ್ ಕಾಯಿಲೆ ಉಲ್ಬಣಿಸಿ ಭಾನುವಾರ ಮೃತಪಟ್ಟಿದ್ದಾರೆ. ಹೆಜಮಾಡಿ ಬ್ರಹ್ಮಸ್ಥಾನ ಬಳಿಯ ಇವರು ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದರು. ವಿಶ್ವದಾದ್ಯಂತ ಕೋವಿಡ್ ಉಲ್ಬಣಿಸಿದ ಪರಿಣಾಮವಾಗಿ ಅವರು ಊರಿಗೆ ಬರಲಾಗಲಿಲ್ಲ. ಉದ್ಯೋಗ ಮಾಡಿಕೊಂಡ ಸ್ಥಳದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಂದರ್ಭ ನೆಗೆಟಿವ್‌ ಬಂದಿತ್ತು. ಮೂರನೇ ಬಾರಿಯ ಪರೀಕ್ಷೆ ವೇಳೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ಶೇಖ್‌ ಖಲೀಫಾ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ Read More »

ಕರಾವಳಿ
Scroll to Top