death

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.15 . ಹಿರಿಯ ಉದ್ಯಮಿ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂಲತಃ ಪುತ್ತೂರಿನ ಕೆಯ್ಯೂರಿನವರಾದ ಎನ್.ಮುತ್ತಪ್ಪ ರೈಯವರು ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು. ಜಯ ಕರ್ನಾಟಕ ಸಂಘಟನೆಯನ್ನು ಹುಟ್ಟುಹಾಕಿ ಸಮಾಜ ಸೇವೆಗೆ ಇಳಿದಿದ್ದರು‌. ಬುಧವಾರದಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ […]

ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ ➤ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಂಪ್ ವೆಲ್ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೋರ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಸ್ವಾಗತ್ ಗ್ಯಾರೇಜ್‌ನ ಮುಖ್ಯಸ್ಥ ಪ್ರವೀಣ್ ಫೆರ್ನಾಂಡಿಸ್ (45) ಎಂದು ಗುರುತಿಸಲಾಗಿದೆ. ನಂತೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಂಪ್ವೆಲ್ ಫ್ಲೈಓವರ್ ಕೊನೆಯಲ್ಲಿ ವಿರುದ್ದ ದಿಕ್ಕಿನಿಂದ ಆಗಮಿಸುತ್ತಿದ್ದ ಡಸ್ಟರ್ ಕಾರಿಗೆ ಢಿಕ್ಕಿ ಹೊಡೆದು

ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕಾಸರಗೋಡು. ಫೆ. 7. ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು ಸಹ ಸವಾರ ಗಾಯಗೊಂಡ ಘಟನೆ ಬಂದ್ಯೋಡು ಸಮೀಪದ ಮುಟ್ಟ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಕಾಸರಗೋಡು ಸಿರಿಬಾಗಿಲು ನಿವಾಸಿ ಮುಹಮ್ಮದ್ ಶಾಬಿಲ್ (22) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಗಾಯಗೊಂಡ ಸಹಸವಾರ ಆಶಿಮ್ (22) ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಸರಗೋಡು: ಬೈಕ್ ಹಾಗೂ ವ್ಯಾನ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಸುಳ್ಯ. ಫೆ.7. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ವೈದ್ಯ ಡಾ.ಬಿ.ಎಂ.ಶೆಟ್ಟಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೈದ್ಯರಾಗಿ, ಪ್ರಗತಿಪರ ಕೃಷಿಕರಾಗಿ, ಧಾರ್ಮಿಕ ನೇತಾರರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದ ಬೆಳ್ಳಾರೆಯ ಡಾ.ಬಿ.ಎಂ. ಶೆಟ್ಟಿ ತಡಗಜೆ ಅವರು ದಾವಣಗೆರೆ ಜಿಲ್ಲೆಯ ಜಗಳೂರು ಎಂಬಲ್ಲಿ 25 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ಬಳಿಕ ಊರಿಗೆ ಹಿಂತಿರುಗಿ ಕೃಷಿ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಸೊಸೆಯಂದಿರು,

ಬೆಳ್ಳಾರೆ: ಡಾ| ಬಿ.ಎಂ ಶೆಟ್ಟಿ ಇನ್ನಿಲ್ಲ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com. ಜು.30. ಕಡಬ. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ ಕೆಲಸಕ್ಕೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com. ಜು.30. ಕಡಬ. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ ಕೆಲಸಕ್ಕೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ವಾಟ್ಸ್ಅಪ್ ನಲ್ಲಿ ಕೊಂದ ಕಿಡಿಗೇಡಿಗಳು ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುಳ್ಳು ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.26. ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಎಂಬ ಸಂದೇಶವನ್ನು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಾದ ವಾಟ್ಸ್ಅಪ್ ಹಾಗೂ ಫೇಸ್‌ಬುಕ್‌ ಗಳಲ್ಲಿ ಹರಿಯಬಿಟ್ಟು ವಿಕೃತ ಸಂತೋಷವನ್ನು ಅನುಭವಿಸಿದ್ದಾರೆ. ಶುಕ್ರವಾರ ರಾತ್ರಿಯಿಂದ ಹರಿದಾಡತೊಡಗಿದ ಈ ಸಂದೇಶವನ್ನು ನಿಜ ಎಂದು ತಿಳಿದು ಹಲವರು ನಾಮುಂದು ತಾಮುಂದು ಎನ್ನುವಂತೆ ಶೇರ್ ಮಾಡಿದ್ದಾರೆ. ಕೊನೆಗೆ ಇದು ಒಂದು ಸುಳ್ಳು ಸುದ್ದಿಯಾಗಿದ್ದು, ಯಾರೋ ವಿಕೃತ ಸಂತೋಷಿಗಳ ಕುತಂತ್ರದಿಂದಾಗಿ

ಶತಾಯುಷಿ ಸಾಲುಮರದ ತಿಮ್ಮಕ್ಕನನ್ನು ವಾಟ್ಸ್ಅಪ್ ನಲ್ಲಿ ಕೊಂದ ಕಿಡಿಗೇಡಿಗಳು ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಸುಳ್ಳು ಸಂದೇಶ Read More »

ಕರ್ನಾಟಕ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top