death

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.23. ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಮೃತಪಟ್ಟಿರುವ ಶಂಕೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಎಂದು ಗುರುತಿಸಲಾಗಿದೆ. ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಮೃತಪಟ್ಟಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ […]

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 21. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿಗೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ಚಿತ್ತಾಪುರ ತಾಲೂಕಿನ ದಂಡೋತಿ ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚಿತ್ತಾಪುರ ಪಟ್ಟಣದ ಬಹಾರಪೇಟ್ ನಿವಾಸಿ ಕಾರು ಚಾಲಕ ನಿಂಗಪ್ಪ ಪೂಜಾರಿ (50) ಎಂದು ಗುರುತಿಸಲಾಗಿದೆ. ಕೃಷ್ಣಾ ಮತ್ತು ಉಮೇಶ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಳುಗಳಿಗೆ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ

ನದಿಗೆ ಉರುಳಿ ಬಿದ್ದ ಕಾರು: ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಅ. 21. ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗೇರಾದ ಮಂತ್ರಾಲಯ ರಸ್ತೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದ. ಈ ವೇಳೆ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಲಾರಿ ಚಾಲಕ

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 21. ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕರನ್ನು ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಅ. 19. ಎಕ್ಸ್‌ ಪ್ರೆಸ್‌ ವೇಯಲ್ಲಿ ಇಂದು ಮುಂಜಾನೆ ಸರ್ಕಾರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಮತ್ತು ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ಜೆಲ್ಲೆಯ ಲೋನಾವಾಲಾ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನುವಿಶ್ವನಾಥ ಭಗವಾನ್ ವಾಘಮಾರೆ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 17. ರೆಂಜಾಳ ನಾಯಕ ಮನೆತನದ ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್(76) ಅವರು ಅಕ್ಟೋಬರ್ 16 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಆಸ್ಪತ್ರೆಯ ಕೊರತೆಯಿದ್ದ ಸಮಯದಲ್ಲಿ, ಅವರು ಹಿಂದುಳಿದವರಿಗೆ, ವಿಶೇಷವಾಗಿ ಕಾಮಾಲೆ ಮತ್ತು ಹಾವು ಕಡಿತದಂತಹ ಕಾಯಿಲೆಗಳಿಗೆ ಉಚಿತ ಗಿಡಮೂಲಿಕೆ ಪರಿಹಾರಗಳನ್ನು ಒದಗಿಸಿದರು. ತಮ್ಮ ನೆರೆಹೊರೆಯವರ ಕಲ್ಯಾಣಕ್ಕಾಗಿ ಅವರು ಶ್ರಮಿಸಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯನ್ನು ಅರಿತು ಸರ್ಕಾರಿ ಅಂಗನವಾಡಿ ನಿರ್ಮಿಸಲು

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top