death

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ. 2ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಅ. 3ರಂದು ಮೃತಪಟ್ಟಿದ್ದಾರೆ. ಮೃತನನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ. ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ […]

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮಹಿಳೆ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ.04.  ಸ್ಕೂಟರ್ ಮಗುಚಿ ರಸ್ತೆ ಗೆಸೆಯಲ್ಪಟ್ಟು ಮಹಿಳೆಯೋರ್ವಳ ಮೇಲೆ ಲಾರಿ ಹಾದು ಹೋದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪೈಕ ಚಂದ್ರಪಾರೆಯ ಮಣಿ ಎಂಬವರ ಪತ್ನಿ ಶಶಿಕಲಾ (31) ಎಂದು ಗುರುತಿಸಲಾಗಿದೆ.  ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಚಟ್ಟಂಚಾಲ್ – ಚೆರ್ಕಳ ರಸ್ತೆಯ ತೆಕ್ಕಿಲ್ ಬಳಿ ಅಪಘಾತ ನಡೆದಿದೆ. ಶಶಿಕಲಾ, ಪತಿ ಮಣಿ ಹಾಗೂ ಇಬ್ಬರು ಮಕ್ಕಳ ಜೊತೆ ಸ್ಕೂಟರ್ ನಲ್ಲಿ ಚೆರ್ಕಳ ದಿಂದ ಚಟ್ಟಂ ಚಾಲ್ ಕಡೆಗೆ

ರಸ್ತೆ ಅಪಘಾತ: ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ.30. ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯ ತಪ್ಪಿ ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನವೀನ್ ಬೆಳ್ಚಾಡ(48) ಎಂದು ಗುರುತಿಸಲಾಗಿದೆ. ನವೀನ್ ಅವರು ರವಿವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಆವರಣ ಗೋಡೆಯನ್ನು ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆಯ ತಪ್ಪಿ ಬಾವಿಗೆ ಬಿದ್ದು  ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.30. ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಸೆ. 27ರಂದು ಮೃತಪಟ್ಟಿದ್ದಾರೆ. ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  

ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30. ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್ ನಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕನನ್ನು  ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಎಂದು ಗುರುತಿಸಲಾಗಿದೆ. ಸೋಹಾನ್ ಹಬೀಬ್ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್ ಹಬೀಬ್ ದಿಢೀರ್ ನಾಪತ್ತೆಯಾಗಿದ್ದಾನೆ. ಈ ವೇಳೆ ಸಂಬಂಧಿಕರು ಮನೆಯೊಳಗೆ ಹಾಗೂ ಪರಿಸರದ ಮನೆಗಳಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಸಂಬಂಧಿಕರು, ಶೋಧ ನಡೆಸಿದಾಗ ಮನೆ ಸಮೀಪದ 200 ಮೀಟರ್

ಕೆರೆಗೆ ಬಿದ್ದು 3 ವರ್ಷದ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ಅವರು ಜಮಖಂಡಿಯ ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ಚಿತ್ರಕಲಾ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಲಲಿತ ಕಲಾ ಅಕಾಡೆಮಿ ಪ್ರಶಸ್ತಿ, ಬಾಂಬೆ ಆರ್ಟ್‌ ಸೊಸೈಟಿ ಪ್ರಶಸ್ತಿ, ಆರ್ಟ್‌ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನಗರದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಶಾಲಿನಿ ಎಂದು ಗುರುತಿಸಲಾಗಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಎನ್ನಲಾಗಿದೆ.  

ರಸ್ತೆ ಅಪಘಾತ: ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top