death

Crime

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 27. ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್ ನೀಡಿದ […]

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27. ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಪಾಂಡಪ್ಪ ತಿಪ್ಪಣ್ಣ ಕೊರವರ್ (45) ಎಂದು ಗುರುತಿಸಲಾಗಿದೆ. 3 ಎಕರೆ ಜಮೀನು ಹೊಂದಿದ್ದ ಪಾಂಡಪ್ಪ ಬ್ಯಾಂಕ್‌ನಲ್ಲಿ 1 ಲಕ್ಷ ರು. ಜತೆಗೆ ಕೈ ಸಾಲ ಮಾಡಿದ್ದರು. ಮಳೆಯಿಂದ ತೊಗರಿ ಬೆಳೆ ನಷ್ಟವಾಗಿತ್ತು. ಈ ನಡುವೆ ಸಾಲ ತೀರಿಸಲು ವಕೀಲರ ಮೂಲಕ 2 ಬಾರಿ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಹೀಗಾಗಿ

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಡಿಕೇರಿ, ಸೆ. 26. ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ

(ನ್ಯೂಸ್ ಕಡಬ) newskadaba.com  ಕಾಸರಗೋಡು, ಸೆ. 26. ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್(75) ಇಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೆ.4ರಂದು ರಾಷ್ಟ್ರೀಯ ಹೆದ್ದಾರಿಯ ನೀಲೇಶ್ವರ ಕರುವೆಚ್ಚರಿ ಪೆಟ್ರೋಲ್ ಬಂಕ್ ಸಮೀಪ ಕುಂಞಿಕಣ್ಣನ್ ಸಂಚರಿಸುತ್ತಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿತ್ತು. ಈ ವೇಳೆ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ

ಉದುಮ ಮಾಜಿ ಶಾಸಕ ಕೆ.ಪಿ.ಕು೦ಞಿಕಣ್ಣನ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಸೆ. 26. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ ನಾಕಾ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಮೃತಪಟ್ಟವರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿಯ ನಿವಾಸಿಗಳಾದ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಕಾರು ಚಾಲಕ ಮುಹಮ್ಮದ್ ರಫೀಕ್ ಗುಡ್ನಾಳ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಹೊಸಪೇಟೆ ಬಳಿಯ ಹುಲಿಗೆಮ್ಮನ ದೇವಸ್ಥಾನದ ದರ್ಶನ ಮುಗಿಸಿಕೊಂಡು

ಕಾರು-ಲಾರಿ ಢಿಕ್ಕಿ: ನಾಲ್ವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24.  ಮಂಗಳೂರು ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ರಾಜ್ಯಾಧ್ಯಕ್ಷರಾಗಿದ್ದಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಅದರಲ್ಲೂ ಪೊಲೀಸರ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡುವಲ್ಲಿ‌ ಮುಂಚೂಣಿಯಲ್ಲಿದ್ದರು. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ Read More »

ಕರಾವಳಿ
Scroll to Top