death

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ. […]

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 23. ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ವರದಿಯಾಗಿದೆ. ಮೃತಪಟ್ಟವರನ್ನು ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಕಾರಣ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮಿಬಿಕ್ ಸೋಂಕು ದೃಢಪಟ್ಟಿತ್ತು. ಮುಂಬೈಯಿಂದ ಸೋಂಕು ತಗಲಿರಬಹುದು ಎಂದು

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಘಾತದಿಂದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಸೆ.21. ಎಂಟನೇ ತರಗತಿ ಓದುತ್ತಿದ್ದ ಸಚಿನ್(11)  ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ

ಹೃದಯಘಾತದಿಂದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಎಂದು ಗುರುತಿಸಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ.  ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ವರದಿ

ಬೈಕ್ ಅಪಘಾತ: ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಯುವಕನೋರ್ವ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ ಎಂದು ಗುರುತಿಸಲಾಗಿದೆ. ಈತ ಎಂ.ಬಿ.ಬಿ.ಎಸ್. ಮುಗಿಸಿ ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಗೌರೀಶ್, ಕಳೆದ ಕೆಲವು ದಿನಗಳಿಂದ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರದಂದು ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                 

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 19.  ತಮಿಳುನಾಡಿನ ಕೊಯಂಬತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತಡ್ಕ ನಿವಾಸಿಯಾದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಎಂದು ಗುರುತಿಸಲಾಗಿದೆ. ಕೊಯಂಬತ್ತೂರುನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಮುಹಮ್ಮದ್ ರಾಶಿದ್ ರಾತ್ರಿ ಎಂಟು ಗಂಟೆ ಸುಮಾರಿಗೆ ಆಹಾರ ಸೇವಿಸಲು ಹೋಟೆಲ್‌ಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು,

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                  Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                   

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19.  ವಾರದ ಹಿಂದೆ ಮೃತಪಟ್ಟಿದ್ದ ವೃದ್ಧರೊಬ್ಬರ ಮೃತದೇಹವನ್ನು ಬುಧವಾರ ಅಂತ್ಯಕ್ರಿಯೆ ನಡೆಸಿದ ಘಟನೆ ತಾಲೂಕಿನ ಬಲ್ನಾಡು ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು. ಮಕ್ಕಳಿಲ್ಲದ ದಂಪತಿ ಮಾತ್ರ ಮನೆಯಲ್ಲಿದ್ದರು. ಪತ್ನಿ ತೀವ್ರ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದು ಪತಿಯೇ ಮನೆಯ ದೈನಂದಿನ ಜವಾಬ್ದಾರಿ ನಿರ್ವಹಿಸುತ್ತಿದ್ದರು. ವಾರದ ಹಿಂದೆಯೇ ವೃದ್ಧ ಪತಿ ಮನೆಯೊಳಗೆ ಮೃತಪಟ್ಟಿದ್ದರೂ ಅನಾರೋಗ್ಯ ಪೀಡಿತ ಪತ್ನಿಗೆ ಗೊತ್ತಾಗದ ಕಾರಣ

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                    Read More »

ಕರಾವಳಿ, ಕ್ರೈಮ್ ನ್ಯೂಸ್

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಹವ್ಯಾಸಿ ಗಾಯಕರಾಗಿ ಚಿರಪರಿಚಿತರಾಗಿದ್ದ ಕುಟ್ರುಪ್ಪಾಡಿ ಗ್ರಾಮದ ಬಾಬು ಸಂಪಡ್ಕ ರವರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ವರದಿಯಾಗಿದೆ. ಕಡಬದ ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸಿ ಎಲ್ಲರಿಗೂ ಪರಿಚಿತರಾಗಿದ್ದ ಇವರು, ಬಳಿಕ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಬಾಬು ಸಂಪಡ್ಕ ಅವರು ಹಲವಾರು ಕಡೆಗಳಲ್ಲಿ ಗಾಯನ, ಭಜನೆ, ನೃತ್ಯಗಳ ಮೂಲಕ ಜನರ ಪ್ರೀತಿ ಗಳಿಸಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಕಾರ್ಯದರ್ಶಿ ಬಿ.ಕೆ ಕೃಷ್ಣಪ ಸೆ.17 ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಕೃಷ್ಣಪ್ಪ ಅವರು ಸಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ರಾಜ್ಯ ಶಿಸ್ತು ಸಮಿತಿ ಸದಸ್ಯರಾಗಿಯೂ ದುಡಿದಿದ್ದಾರೆ. ಅವರು ಎಐಟಿಯುಸಿಯ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಂದಾಳು ಬಿ.ಕೆ ಕೃಷ್ಣಪ್ಪ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top