death

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 17.  ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ. ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ […]

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಫರೀದಾಬಾದ್, ಸೆ. 14.  ಜಲಾವೃತಗೊಂಡಿದ್ದ ಹಳೆಯ ಫರೀದಾಬಾದ್ ಕೆಳ ಸೇತುವೆಯಲ್ಲಿ ಕಾರೊಂದು ಸಿಲುಕಿಕೊಂಡು ಬ್ಯಾಂಕ್ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ 11.30ಕ್ಕೆ ನಡೆದಿದೆ ಎಂದು ವರದಿಯಾಗಿದೆ. ದಿಲ್ಲಿ-ಎನ್ಸಿಆರ್ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಫರೀದಾಬಾದ್ ಕೆಳ ಸೇತುವೆ ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ HDFC ಬ್ಯಾಂಕಿನ ಗುರುಗ್ರಾಮ ಶಾಖೆಯಲ್ಲಿ ಉದ್ಯೋಗ ಮಾಡುತ್ತಿದ್ದ ಮೃತರು, ಫರೀದಾಬಾದ್ ನತ್ತ ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 14. ಆಟೋಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ. ಅತ್ಯಂತ ವೇಗವಾಗಿ ಬಂದ ಬೈಕ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top