death

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..!

(ನ್ಯೂಸ್ ಕಡಬ) newskadaba.c0m ಕಠ್ಮಂಡು, ಆ. 23.  ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿಗೆ ಭಾರತೀಯ-ನೋಂದಾಯಿತ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದು ಬಂದಿದೆ. ತನಾಹುನ್ ಜಿಲ್ಲೆಯ ಐನಾ ಪಹಾರಾದಲ್ಲಿ ಹೆದ್ದಾರಿ ಮೂಲಕ ರೆಸಾರ್ಟ್ ಪಟ್ಟಣವಾದ ಪೊಖರಾದಿಂದ ರಾಜಧಾನಿ ಕಠ್ಮಂಡು ಕಡೆಗೆ ಹೋಗುತ್ತಿತ್ತು. UP 53 FT 7623 ನಂಬರ್ ಪ್ಲೇಟ್ ಹೊಂದಿರುವ ಬಸ್‌ನಿಂದ ಕನಿಷ್ಠ 29 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ […]

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು         

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ತಮಿಳುನಾಡಿನ ನಕಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಶಿಬಿರದಲ್ಲಿ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಇಂದು ಮುಂಜಾನೆ ಸರ್ಕಾರಿ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. 8ನೇ ತರಗತಿಯ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, 12 ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಶಿವರಾಮನ್ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿದ್ದಾನೆ ಎಂದು ಪೊಲೀಸ್

ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಕೇಸ್     ಆರೋಪಿ ಆತ್ಮಹತ್ಯೆಗೆ ಶರಣು          Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನ ಪತನ..!       9 ಮಂದಿ ಸಾವು..!    

(ನ್ಯೂಸ್ ಕಡಬ) newskadaba.c0m ಬ್ಯಾಂಕಾಕ್, ಆ. 23.  ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್​ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ. ವಿಮಾನದಲ್ಲಿದ್ದವರ ಗುರುತು ಸ್ಪಷ್ಟವಾಗಿಲ್ಲ, 7 ಪ್ರಯಾಣಿಕರು, ಇಬ್ಬರು ಪೈಲಟ್​ಗಳು ಇದ್ದರು ಎನ್ನಲಾಗಿದೆ. ವಿಮಾನದಲ್ಲಿದ್ದವರಲ್ಲಿ ಐವರು ಹ್ಯಾಂಕಾಂಗ್​, ಚೀನೀ ಪ್ರವಾಸಿಗರು

ವಿಮಾನ ಪತನ..!       9 ಮಂದಿ ಸಾವು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಪಲ್ಟಿ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಆ. 23. ಮಗನನ್ನು ವಿಮಾನ ನಿಲ್ದಾಣಕ್ಕೆ ಬಿಟ್ಟು ಬರುತ್ತಿದ್ದ ವೇಳೆ ಕಾರು ಪಲ್ಟಿಯಾದ ಪರಿಣಾಮ ತಂದೆ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ವಿರಾಜಪೇಟೆಯ ಗಣೇಶ್(64) ಎಂದು ಗುರುತಿಸಲಾಗಿದೆ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ.

ಕಾರು ಪಲ್ಟಿ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ರಾಮನಗರ, ಆ. 23.  ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ ವಕೀಲೆಯನ್ನು ವಾಸುಕಿ(25) ಎಂದು ಗುರುತಿಸಲಾಗಿದ್ದು, ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.    

ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!               

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 23.  ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ ( 30) ಎಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ

ಬೈಕ್ ಮತ್ತು ಕಾರು ಡಿಕ್ಕಿ..!    ಯುವಕ ಮೃತ್ಯು..!                Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ಟ್ ಕ್ಲಬ್‌ನಲ್ಲಿ ಸೋಮವಾರ ಸಂಜೆ ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ದಯಾನಂದ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ದಯಾನಂದ ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 10 ನಿಮಿಷ ಈಜಿದ ಬಳಿಕ ಕೊಳದಲ್ಲಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು      

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 22.  ಪಾಕಿಸ್ತಾನದಿಂದ ಇರಾಕ್‌ ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್‌ ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಅಪಘಾತದಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.    

ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಯಕ್ಷಗಾನ ದಿಗ್ಗಜ ಕುರಿಯ ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅಗಸ್ಟ್ 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,‌ ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.  

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top