death

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ. ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.  

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 21.  ಬೈಕ್‌ ನಲ್ಲಿ ಬಂದ ಗುಂಪೊಂದು ಮೊದಲ ಬಾರಿಗೆ ಚುನಾಯಿತರಾಗಿದ್ದ ಕೌನ್ಸಿಲರ್‌, ಆರ್‌ ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರ್‌ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸ್ಥಳೀಯ ಕೌನ್ಸಿಲರ್ ಪಂಕಜ್ ರೈ ಎಂದು ಗುರುತಿಸಲಾಗಿದೆ. ಪಂಕಜ್ ರೈ ಅವರು ಸಂಜೆ ತಮ್ಮ ನಿವಾಸದ ಬಳಿಯ ಬಟ್ಟೆ ಅಂಗಡಿಯಲ್ಲಿ ಕುಳಿತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಮೂವರು, ಪಂಕಜ್ ರೈ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 

ಬಿಹಾರದಲ್ಲಿ ಆರ್ ಜೆಡಿ ನಾಯಕನ ಮೇಲೆ ಗುಂಡಿನ ದಾಳಿ..! Read More »

ಕ್ರೈಮ್ ನ್ಯೂಸ್

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಮಂಡ್ಯ, ಆ. 21.  ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಸ್ವಾತಿ (21) ಎಂದು ಗುರುತಿಸಲಾಗಿದೆ. ಮೋಹನ್ (26) ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಹೃದಯಾಘಾತ- ಎಎಸ್ಐ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.   ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಎಎಸ್ಐ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (21) ಎಂದು ಗುರುತಿಸಲಾಗಿದೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದ ದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು

ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 20. ತಾಯಿಯ ಮೇಲೆ ಕೋಪಗೊಂಡ ಬಾಲಕಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಜಾರ್ಖಂಡ್ ಮೂಲದ ಸರ್ಜು ಬಯ್ಯಾನ್, ಪತ್ನಿ ಹಾಗೂ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದರು. ರವಿವಾರದಂದು ರಾತ್ರಿ 7. 30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ಬಾಲಕಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top