death

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!  

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 15.  ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಸಾವಿರಾರು ಮಂದಿ ವಿಶೇಷವಾಗಿ ಮಹಿಳೆಯರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ ಮಧ್ಯರಾತ್ರಿ ಬೀದಿಗಿಳಿದು ರಿಕ್ಲೇಮ್ ಚಳವಳಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು. ಕಾರಣ ಮಹಿಳೆಯರಿಗೆ ರಕ್ಷಣೆ ಭದ್ರತೆ ಸಿಗಬೇಕು. ರಾತ್ರಿ ಹೊತ್ತಿನಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಲು ಸಾಧ್ಯವಾದರೆ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ. ಮಹಿಳೆಯ […]

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!   Read More »

ಕ್ರೈಮ್ ನ್ಯೂಸ್

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ.

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13.  ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ ನಲ್ಲಿ ‘ನಾಥು’ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ (53) ಮೃತಪಟ್ಟ ಕುರಿತು ವರದಿಯಾಗಿದೆ. ಇವರು ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ

 ಮಂಗಳೂರು: ತುಳು ನಾಟಕ ರಂಗದ ಖ್ಯಾತ ನಟ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!        

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವೃದ್ಧ ವ್ಯಕ್ತಿಯನ್ನು ಸಿದ್ದಪ್ಪ (78) ಎಂದು ಗುರುತಿಸಲಾಗಿದ್ದು,ಮತ್ತು ಆರೋಪಿಯನ್ನು ಪುನಿತ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.    

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!         Read More »

ಕ್ರೈಮ್ ನ್ಯೂಸ್

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                  

(ನ್ಯೂಸ್ ಕಡಬ)newskadaba.com ಬ್ರೆಜಿಲ್, ಆ.10.  ಬ್ರೆಜಿಲ್‌ ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಬ್ರೆಜಿಲ್‌ ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

7 ತಿಂಗಳ ಗರ್ಭಿಣಿ ಅಪಘಾತದಲ್ಲಿ ಮೃತ್ಯು                ರಸ್ತೆಯಲ್ಲೇ ಕಣ್ಣೀರಿಟ್ಟ ಪತಿ        

(ನ್ಯೂಸ್ ಕಡಬ)newskadaba.com ನೆಲಮಂಗಲ, ಆ.07.  ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ. ಸಿಂಚನ(30) ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ತೋಟನಹಳ್ಳಿ ಗ್ರಾಮದ ಮಂಜುನಾಥ್, ಸಿಂಚನ ದಂಪತಿ  ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ ತೆರಳುವಾಗ ಹಿಂಬದಿಯಿಂದ ಲಾರಿ ಗುದ್ದಿದೆ.ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

7 ತಿಂಗಳ ಗರ್ಭಿಣಿ ಅಪಘಾತದಲ್ಲಿ ಮೃತ್ಯು                ರಸ್ತೆಯಲ್ಲೇ ಕಣ್ಣೀರಿಟ್ಟ ಪತಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07.  ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 19 ವರ್ಷದ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಅತುಲ್ಯ ಜಿ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ಯ ಚಿಕ್ಕಬಾಣಾವರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಆ.07.  ಮಲ್ಲೇಶ್ವರ ಅಪಾರ್ಟ್‌ಮೆಂಟ್‌ವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಪತ್ತೆಗಾಗಿ ನಗರದ ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯ 15ನೇ ಕ್ರಾಸ್‌ನಲ್ಲಿರುವ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಗಿದ್ದು, ಮಹಿಳೆ ಕಟ್ಟಡದ ನಿವಾಸಿಯಾಗಿರಲಿಲ್ಲ. ಬೆಳಿಗ್ಗೆ 7.30 ರಿಂದ 7.45 ರ ನಡುವೆ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿದ ನಂತರ ಕಟ್ಟಡದ ನಿವಾಸಿಯೊಬ್ಬರು ತಮ್ಮ ಫ್ಲಾಟ್‌ನಿಂದ ಹೊರಗೆ ಬಂದು ಪರಿಶೀಲಿಸಿದಾಗ

ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ
Scroll to Top